• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಅಗತ್ಯ ಹಾಸ್ಟೆಲ್ ವ್ಯವಸ್ಥೆ: ಶಾಸಕ ರುದ್ರಪ್ಪ ಲಮಾಣಿ
ಕುಟುಂಬಕ್ಕೆ ಆಧಾರಸ್ತಂಭವಾಗುತ್ತಿರುವ ಮಹಿಳೆಯರು: ಸಂಸದ ಬಸವರಾಜ ಬೊಮ್ಮಾಯಿ
ಬಡವರಿಗೆ ನಿವೇಶನ ಹಂಚಿಕೆ ಮಾಡದಿದ್ದರೆ ಅ. 6ರಿಂದ ಧರಣಿ: ಸುರೇಶ ಛಲವಾದಿ
50 ವಿದ್ಯಾರ್ಥಿಗಳ ಉಚಿತವಾಗಿ ಕ್ಷೌರ ಮಾಡಿ ವಿಶ್ವ ಕ್ಷೌರಿಕ ದಿನಾಚರಣೆ
ಹಾವೇರಿ ಕಾ ರಾಜಾನಿಗೆ ಭಕ್ತಿಯ ವಿದಾಯ, ವಿಜೃಂಭಣೆಯ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
ಸ್ವಸ್ಥ ನಾರಿ ಶಕ್ತಿ ಪರಿವಾರ ಅಭಿಯಾನಕ್ಕೆ ಇಂದು ಚಾಲನೆ: ಪ್ರದೀಪಕುಮಾರ
ಸರ್ಜಿ ರೇಣುಕಾ ದೇವಧರ್ ಆಸ್ಪತ್ರೆಯಿಂದ 22 ಕ್ಷಯರೋಗಿಗಳ ದತ್ತು: ಡಾ. ಮಧುವೀರಶೈವ ಲಿಂಗಾಯತ ಧರ್ಮ ನಮೂದಿಸಿ: ಎಂ.ಎಸ್. ಕೋರಿಶೆಟ್ಟರಗ್ರಾಮೀಣ ಅಭಿವೃದ್ಧಿ ರಾಜ್ಯ ಸರ್ಕಾರ ಆದ್ಯತೆ: ಬಣಕಾರಸಹಕಾರ ಆಂದೋಲನದ ಏಳ್ಗೆಗೆ ಕೈಜೋಡಿಸಿ: ಮಂಜನಗೌಡ ಪಾಟೀಲ

ಇನ್ನಷ್ಟು ಸುದ್ದಿ

ಹಿರಿಯರ ಆದರ್ಶ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ: ಎಸ್ಪಿ ಯಶೋದಾ ವಂಟಗೋಡಿ
ಆಧುನಿಕ ವ್ಯವಸ್ಥೆಗೆ ತಕ್ಕಂತೆ ವಿದ್ಯಾರ್ಥಿಗಳ ಮನೋಸಾಮರ್ಥ್ಯವೂ ಬದಲಾಗುತ್ತಿದೆ. ಕೇವಲ ಐಷಾರಾಮಿ ಜೀವನಕ್ಕೆ ಪೂರಕವಾಗುವಂತಹ ಚಿಂತನೆಗಳು ಬದುಕನ್ನು ಗುರಿಗಾಣಿಸದು.
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 5587 ಪ್ರಕರಣ ಇತ್ಯರ್ಥ
ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗ ಸೇರಿದಂತೆ ಬಾಕಿಯಿದ್ದ ಬ್ಯಾಂಕ್‌ ವಸೂಲಾತಿ ಪ್ರಕರಣ, ಚೆಕ್‌ ಬೌನ್ಸ್‌, ವಾಹನ ಅಪಘಾತ, ಸಿವಿಲ್ ವ್ಯಾಜ್ಯಗಳು, ಅಮಲ್ದಾರಿ, ಜೀವನಾಂಶ, ಕೌಟುಂಬಿಕ ಕಲಹ, ಗೃಹ ಕೃತ್ಯ, ದೌರ್ಜನ್ಯ, ಲಘು ಅಪರಾಧ, ವ್ಯಾಜ್ಯ ಪೂರ್ವಸಾಲ ವಸೂಲಾತಿ, ಪ್ರಕರಣ ಸೇರಿದಂತೆ ರಾಜೀ ಸಂಧಾನದ ಒಟ್ಟು ₹4,46,56,310 ಮೊತ್ತದ ಪ್ರಕರಣ ಇತ್ಯರ್ಥಗೊಳಿಸಲಾಯಿತು.
ಮಕ್ಕಳಿಗೆ ಶಿಕ್ಷಣವೇ ಅಸ್ತ್ರವಾಗಲಿ: ಮಲ್ಲಿಕಾರ್ಜುನ ರೂಡಗಿ
ಸಮಾಜದ ಸಂಘಟನೆಗಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಇದರಿಂದ ಬಣಜಿಗ ಸಮಾಜ ಇತರೆ ಸಮಾಜಗಳಿಗೆ ಮಾದರಿಯಾಗಲು ಸಾಧ್ಯವಿದೆ.
19ರಂದು ತುಂಗಾ ಮೇಲ್ದಂಡೆ ಕಾಲುವೆಗೆ ಬಾಗಿನ: ಶಾಸಕ ಬಣಕಾರ
ಕಳೆದ ವರ್ಷ ರಟ್ಟೀಹಳ್ಳಿ ಕಬ್ಬಿಣಕಂತಿ ಮಠದ ಶ್ರೀಗಳ ನೇತೃತ್ವದಲ್ಲಿ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ನೀಡಿದ ವಾಗ್ದಾನದಂತೆ ₹39 ಕೋಟಿ ವೆಚ್ಚದಲ್ಲಿ ಕಾಲುವೆ ಅಭಿವೃದ್ಧಿ ಹಾಗೂ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
ರೈತರಿಗೆ ಬೆಳೆಹಾನಿ ವಿತರಿಸಲು ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ
ಸರ್ಕಾರ ರೈತರಿಗೆ ಬೆಳೆ ಪರಿಹಾರ, ಬೆಳೆವಿಮೆ ನೀಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು.
ನಾಡಿಗೆ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ: ವೀರೇಶ ಮೋಟಗಿ
ಎಂಜಿನಿಯರಿಂಗ್ ಕ್ಷೇತ್ರದಲ್ಲಿ ನಾವೀನ್ಯತೆ ಬೆಳೆಯುತ್ತಿದೆ. ಎಂಜಿನಿಯರುಗಳಿಗೆ ಎಐ ತಾಂತ್ರಿಕತೆ ಬಳಕೆಯೂ ಇಂದು ಅಗತ್ಯ. ಕಾಲಕ್ಕೆ ತಕ್ಕಂತೆ ಬದಲಾಗಬೇಕು.
ಪಂಚಮಸಾಲಿಗಳು ಧರ್ಮ ಕಾಲಂನಲ್ಲಿ ಏನು ಬರೆಯಬೇಕೆಂದು ನಾಳೆ ನಿರ್ಣಯ: ವಚನಾನಂದ ಶ್ರೀ
ಇದು ಜಾತಿ ಪುನರ್ ಗಣತಿಯಾಗಿದ್ದು, ಇದನ್ನು ಮಾಡುತ್ತಿರುವುದಕ್ಕೆ ಸರ್ಕಾರವನ್ನು ಶ್ಲಾಘಿಸುತ್ತೇವೆ. ಈ ಕುರಿತು ವಿವಿಧ ಮಠಾಧೀಶರು, ಸಮುದಾಯದ ಹಲವರು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪಂಚಮಸಾಲಿ ಸಮಾಜದವರು ಈ ರೀತಿಯ ಯಾರದೇ ಮಾತು ಕೇಳಬೇಕಾದ ಅವಶ್ಯಕತೆ ಇಲ್ಲ ಎಂದರು.
ಅಭಿವೃದ್ಧಿ ಕಡೆಗಣಿಸಿ ಅನಗತ್ಯ ಹಣ ಪೋಲು: ಹಾನಗಲ್ಲ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆರೋಪ
ಪುರಸಭೆ ಸದಸ್ಯ ಜಮೀರ ಶೇಖ್ ಮಾತನಾಡಿ, ಮಳೆಯಿಂದಾಗಿ ರಸ್ತೆ ಹಾಳಾಗಿವೆ. ಇಷ್ಟರಲ್ಲೇ ದುರಸ್ತಿ ಮಾಡಿಸುತ್ತೇವೆ ಎಂದು ಹೇಳಿದರೆ ಸಾಲದು. ಕೂಡಲೇ ಅಗತ್ಯ ತಾತ್ಕಾಲಿಕ ದುರಸ್ತಿಯನ್ನಾದರೂ ಮಾಡಿ ಅಲ್ಲಿನ ಜನರಿಂದ ಪುರಸಭೆಗೆ ಟೀಕೆ ಬರುವುದನ್ನು ತಪ್ಪಿಸಿರಿ ಎಂದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ: ರುದ್ರಪ್ಪ ಲಮಾಣಿ
ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ‍್ಯ, ಬದುಕುವ ಹಕ್ಕು ಜತೆಗೆ ಕರ್ತವ್ಯಗಳನ್ನು ಪಡೆದುಕೊಂಡಿದ್ದೇವೆ. ಇಲ್ಲಿ ಯಾರು ಹೆಚ್ಚು ಮತ್ತು ಕಡಿಮೆ ಎನ್ನುವ ಮನೋಭಾವನೇ ಇಲ್ಲ. ಎಲ್ಲರಿಗೂ ಸಮಾನ ಅವಕಾಶಗಳಿವೆ.
ತುಂಬಿದ ಟ್ರ್ಯಾಕ್ಟರ್ ಟ್ರಾಲಿ ಎಳೆಯುವ ಸ್ಪರ್ಧೆ, ಕಿರಣ ಪ್ರಥಮ
ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಗೆ ಯಂತ್ರಗಳ ಬಳಕೆ ಅಧಿಕವಾಗಿದೆ. ಟ್ರ್ಯಾಕ್ಟರ್ ಇಲ್ಲದೆ ಕೃಷಿಯೇ ಇಲ್ಲ ಎನ್ನುವಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved