• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಪ್ರತಿಯೊಬ್ಬರೂ ಕನ್ನಡಭಾಷೆಯಲ್ಲಿ ಶಿಕ್ಷಣ ಪಡೆಯಬೇಕು-ಶಾಸಕ ಬಸವರಾಜ
ಪರಿವರ್ತನೆಯಡೆಗೆ ಧರ್ಮಜಾಗೃತಿ ಪ್ರವಚನ ಕಾರ್ಯಕ್ರಮ-ಹಿರೇಮಠ
ಮಾತೃಭಾಷೆ ಕನ್ನಡ ಹೆಚ್ಚು ಬಳಸಿ, ಬೆಳೆಸಬೇಕು: ಗುರುಸಿದ್ಧ ಸ್ವಾಮೀಜಿ
ಬೇಸಿಗೆಯಲ್ಲಿ ಕುಡಿವ ನೀರಿನ ಅಭಾವ ಆಗದಂತೆ ಕ್ರಮ-ಸಚಿವ ಶಿವಾನಂದ ಪಾಟೀಲ
ಕನ್ನಡ ನಾಡು ಸರ್ವ ಜನಾಂಗದ ಶಾಂತಿಯ ತೋಟ-ಶುಭಂ ಶುಕ್ಲಾ
ಕನ್ನಡ ಉಳಿದರಷ್ಟೇ ನಾವೂ ಉಳಿಯುತ್ತೇವೆ-ಶಾಸಕ ಮಾನೆ
ಕನ್ನಡ ನಾಡಿನಲ್ಲಿ ಹುಟ್ಟಲು ಏಳೇಳು ಜನ್ಮದ ಪುಣ್ಯ ಮಾಡಿರಬೇಕು-ಶಾಸಕ ಬಣಕಾರಸಮೃದ್ಧ, ಸ್ವಾಭಿಮಾನಿ ಕನ್ನಡ ನಾಡು ನಿರ್ಮಾಣಕ್ಕೆ ಬದ್ಧರಾಗೋಣ-ಸಚಿವ ಶಿವಾನಂದ ಪಾಟೀಲಅಖಂಡ ಭಾರತ ನಿರ್ಮಾಣದಲ್ಲಿ ಸರ್ದಾರ್ ಪಟೇಲರ ಕಾರ್ಯ ಸ್ಮರಣೀಯ-ಅಣ್ಣಿಗೇರಿಎರಡೂವರೆ ವರ್ಷ ಯಾವ ಖುರ್ಚಿನೂ ಅಲುಗಾಡಲ್ಲ-ಸಚಿವ ಶಿವಾನಂದ ಪಾಟೀಲ

ಇನ್ನಷ್ಟು ಸುದ್ದಿ

ನಿವೇಶನ ರಹಿತರ ಬಹುದಿನದ ಸೂರಿನ ಕನಸು ನನಸು
ಪಟ್ಟಣದಲ್ಲಿನ ನಿವೇಶನ ರಹಿತ ಬಡವರ ಬಹುದಿನದ ಸೂರಿನ ಕನಸು ಈಡೇರಲಿದ್ದು, ಮಲ್ಲೂರ ರಸ್ತೆಯಲ್ಲಿನ 10 ಎಕರೆ ಜಾಗದಲ್ಲಿ ನಿವೇಶನ ಹಂಚಿಕೆ ಮಾಡಲು ನ. 3ರಂದು ವಸತಿ ಸಚಿವ ಬಿ.ಝೆಡ್. ಜಮೀರ ಅಹಮ್ಮದ ಖಾನ್ ಆಗಮಿಸಲಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣವರ ಹೇಳಿದರು.
ಬ್ಯಾಂಕಿಂಗ್‌ ಸೇವೆ ಪಡೆಯುವುದು ಪ್ರತಿಯೊಬ್ಬರ ಹಕ್ಕು-ವಿನೋದಕುಮಾರ
ಬ್ಯಾಂಕಿನ ಸೇವೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದ್ದು, ಇಂದಿನ ಯುಗದಲ್ಲಿ ತಿಳಿಯದ್ದನ್ನು ತಿಳಿದುಕೊಳ್ಳುವ ಮೂಲಕ ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ಸೇವೆಗಳನ್ನು ಗುರುತಿಸಿ ಅವುಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಳ್ಳುವುದು ಮತ್ತು ಅವುಗಳನ್ನು ನಿತ್ಯದ ಬದುಕಿನಲ್ಲಿ ಬಳಕೆ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕಿನ ಅಧಿಕಾರಿ ವಿನೋದಕುಮಾರ ಹೇಳಿದರು.
ರಾಜ್ಯ ಸರ್ಕಾರದಿಂದ ಪಂಚ ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ-ಸಚಿವ ಶಿವಾನಂದ ಪಾಟೀಲ
ಪಂಚ ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿಯನ್ನು ನಮ್ಮ ಸರ್ಕಾರ ಕೊಟ್ಟಿದೆ. ವಾಸಿಸುವವರನ್ನು ಮನೆಯ ಒಡೆಯರನ್ನಾಗಿ ಮಾಡಿ, 10 ಲಕ್ಷಕ್ಕಿಂತ ಹೆಚ್ಚು ಬೆಲೆ ಬಾಳುವ ಭೂಮಿಗೆ ಮಾಲಿಕನನ್ನಾಗಿ ಮಾಡಿದೆ. ಶಾಸಕ ಶ್ರೀನಿವಾಸ ಮಾನೆ ಕ್ರಿಯಾಶೀಲವಾಗಿ ಕೆಲಸ ಮಾಡಿದ ಪರಿಣಾಮ ಜಿಲ್ಲೆಯಲ್ಲಿಯೇ ಹಾನಗಲ್ ತಾಲೂಕಿನಲ್ಲಿ ಅತೀ ಹೆಚ್ಚು ಫಲಾನುಭವಿಗಳು ಹಕ್ಕುಪತ್ರ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಕುಡಿವ ನೀರಿನ ಯೋಜನೆ ಕಾಮಗಾರಿ ತ್ವರಿತವಾಗಿ ಮುಗಿಸಿ-ಸಚಿವ ಪಾಟೀಲ
ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ವಿವಿಧ ಯೋಜನಾ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ, ತ್ವರಿತವಾಗಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬಸವಣ್ಣನವರು ಕಾಯಕದಲ್ಲಿ ಕೈಲಾಸ ಕಂಡವರು-ಡಾ. ಸುರೇಶ
ಬಸವಣ್ಣನವರು ಕಾಯಕದಲ್ಲಿ ಕೈಲಾಸವನ್ನು ಕಂಡವರು ಎಂದು ಹಾವೇರಿ ವಿಶ್ವವಿದ್ಯಾಲಯ ಕುಲಪತಿ ಡಾ. ಸುರೇಶ ಜಂಗಮಶೆಟ್ಟಿ ಹೇಳಿದರು.
ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಕೈಜೋಡಿಸಿ
ಪ್ರತಿ ಕಾರ್ಯಗಳು ಯಶಸ್ವಿಯಾಗಲು ಒಗ್ಗಟ್ಟಿನ ಪ್ರದರ್ಶನ ಕಾರಣವಾಗಿದೆ. ನ. ೨೦ರಿಂದ ೨೧ರ ವರೆಗೆ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಅರಳೆಲೆಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.
ಹೋರಾಟದ ಮೂಲಕ ಬದಲಾವಣೆ ಆಗಲಿ-ಪರಿಮಳ ಜೈನ್
ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶದ ಮೂಲಕ ಇವತ್ತು ಹೋರಾಟದ ಹೆಜ್ಜೆಗಳು ಆರಂಭವಾಗಿವೆ. ಮುಂದಿನ ದಿನಮಾನಗಳಲ್ಲಿ ಹೋರಾಟದ ಮೂಲಕ ಬದಲಾವಣೆ ಆಗಲಿ. ಇಲ್ಲಿ ಕೇವಲ ಹಾಸ್ಟೆಲ್ ಸಮಸ್ಯೆ ಅಷ್ಟೇ ಅಲ್ಲ, ಶಿಕ್ಷಣ ವ್ಯವಸ್ಥೆಯ ವಿಷಯಗಳ ಕುರಿತು ಚರ್ಚೆ ಆಗಲಿ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಪರಿಮಳ ಜೈನ್ ಹೇಳಿದರು.
ಹೊಸ ಮದ್ಯದ ಅಂಗಡಿ ಪ್ರಾರಂಭ: ದಲಿತ ಸಂಘಟನೆ ಪ್ರತಿಭಟನೆ
ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಹಾಗೂ ಕಾನೂನು ಬಾಹಿರವಾಗಿ ತೆರೆದಿರುವ ಮದ್ಯದ ಅಂಗಡಿಯನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆ ಹಾಗೂ ಮಹಿಳೆಯರು ಗುರುವಾರ ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಮದ್ಯದಂಗಡಿ ಎದುರು ಪ್ರತಿಭಟನೆ ನಡೆಸಿದರು.
ವರದಿ ಓದುವುದು, ಕೇಳುವುದಕ್ಕೆ ಸೀಮಿತವಾದ ತಾಪಂ ಸಭೆ
ಸಭೆಯಲ್ಲಿ ಬರೆದ ವರದಿ ಓದುವುದು, ಕೇಳುವುದು, ಸಿದ್ಧಪಡಿಸಿದ ವರದಿಯನ್ನು ಅಧಿಕಾರಿಗಳು ಸಭೆಗೆ ಒಪ್ಪಿಸುವ ಕೆಲಸವಷ್ಟೇ ನಡೆದ ತಾಲೂಕು ಪಂಚಾಯಿತಿ ಸಭೆಯಲ್ಲಿ ನಡೆಯಿತು, ತಾಲೂಕಿನಲ್ಲಿ ವಿವಿಧ ಇಲಾಖಾವಾರು ಅಭಿವೃದ್ಧಿಗಳ ಪ್ರಗತಿ ಪರಿಶೀಲನೆ ಕುರಿತು ನಡೆಯಬೇಕಾದ ಸಭೆ ಶಿಗ್ಗಾಂವಿ ತಾಲೂಕಿನ ಸಮಗ್ರ ಅಭಿವೃದ್ಧಿಯ ಪರ ಯಾವುದು ಕಾಣಸಿಗದಂತೆ ಮಾಯವಾಯಿತು. ಕೇವಲ ಸ್ಥಗಿತಗೊಂಡ ಅಭಿವೃದ್ಧಿಗಳನ್ನು ಪೂರ್ಣಗೊಳಿಸಿ ಎಂಬ ಪ್ರತ್ಯುತ್ತರಗಳ ಸಲಹೆ ಅಧಿಕಾರಿಗಳಿಂದ ಕೇಳಿ ಬಂದಿತು.
ಕಳೆದ ವರ್ಷದ ಮಾವು ಬೆಳೆ ವಿಮೆ ಇನ್ನೂ ಬಂದಿಲ್ಲ
ಕಳೆದ ವರ್ಷದ ಮಾವು ಬೆಳೆ ವಿಮೆ ಇನ್ನೂ ಬಂದಿಲ್ಲ, ಅಡಕೆ ಬೆಳೆ ವಿಮೆ 39 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಂದಿದೆ. ಇನ್ನೂ ಮೂರು ಪಂಚಾಯಿತಿಗೆ ಬಂದಿಲ್ಲ, ಆಗಲೇ ಹೊಸ ಕೃಷಿ ವರ್ಷಕ್ಕೆ 20756 ತೋಟಗಾರಿಕೆ ರೈತರು 12396 ಹೆಕ್ಟೇರ್ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮಾ ಕಂತು ಪಾವತಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 556
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved