• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಭವದ ಹೊಸರಿತ್ತಿ ಗುದ್ದಲೀಶ್ವರ ಶ್ರೀಗಳ ಮಹಾ ರಥೋತ್ಸವ
ಹೊಸರಿತ್ತಿಯ ಶ್ರೀ ಗುದ್ದಲೀಶ್ವರ ಮಹಾಸ್ವಾಮಿಗಳ 125ನೇ ಯಾತ್ರಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹೊಸರಿತ್ತಿಯ ಗುದ್ದಲೀಸ್ವಾಮೀಜಿಗಳ ಮಹಾ ರಥೋತ್ಸವ ಸಾವಿರಾರು ಭಕ್ತರ ನಡುವೆ ಸೋಮವಾರ ಸಂಜೆ ವೈಭವದಿಂದ ನೆರವೇರಿತು.
ಆಧುನಿಕತೆಯತ್ತ ಓಡುತ್ತಿರುವ ಸಮಾಜದಲ್ಲಿ ದುರ್ಬಲಗೊಳ್ಳುತ್ತಿರುವ ಕುಟುಂಬ ವ್ಯವಸ್ಥೆ-ಸಾಹಿತಿ ಗೊಲ್ಲರ
ಆಧುನಿಕತೆಯತ್ತ ಓಡುತ್ತಿರುವ ಸಮಾಜದಲ್ಲಿ ಕುಟುಂಬ ವ್ಯವಸ್ಥೆಯ ಪಾತ್ರವೂ ದುರ್ಬಲವಾಗುತ್ತಿರುವುದರಿಂದ ಸಮಾಜ ಕ್ಷೋಭೆಗೆ ಒಳಗಾಗಿದ್ದು, ಇಂತಹ ಪರಿಸ್ಥಿತಿಯನ್ನು ಬದಲಾಯಿಸಬೇಕಾದರೆ ನಮ್ಮ ಕುಟುಂಬಗಳು ಶ್ರೇಷ್ಠ ವ್ಯಕ್ತಿಗಳ ನಿರ್ಮಾಣದ ಕೇಂದ್ರಗಳಾಗಬೇಕಾಗಿದೆ ಎಂದು ಸಾಹಿತಿ ಹನುಮಂತಗೌಡ ಗೊಲ್ಲರ ಹೇಳಿದರು.
ಶಿಕ್ಷಣದಿಂದ ಮಾತ್ರ ಜಗತ್ತಿನ ಸವಾಲುಗಳ ಎದುರಿಸಲು ಸಾಧ್ಯ-ಕೆ.ಎಸ್‌. ಈಶ್ವರಪ್ಪ
ಶಿಕ್ಷಣವು ಜ್ಞಾನದ ಹೆಬ್ಬಾಗಿಲು, ಇದರಲ್ಲಿ ನಮ್ಮೆಲ್ಲರ ಆಕಾಂಕ್ಷೆಗಳನ್ನು ಸಬಲಗೊಳಿಸುವ ಹಾಗೂ ಪರಿವರ್ತನೆಗೊಳಿಸುವ ಶಕ್ತಿಯಿದೆ. ಹೀಗಾಗಿ ಪ್ರತಿಯೊಂದು ಕುಟುಂಬ ಶಿಕ್ಷಣವನ್ನೇ ಸಾಮಾಜಿಕ ಭದ್ರತೆಯನ್ನಾಗಿ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ನೈಜ ಜಗತ್ತಿನ ಸವಾಲುಗಳನ್ನು ಎದುರಿಸುವ ಶಕ್ತಿ ಮತ್ತು ಸಾಮರ್ಥ್ಯ ಬರಲಿವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಭಿಪ್ರಾಯ ವಕ್ತಪಡಿಸಿದರು.
ಪ್ರತಿಯೊಬ್ಬರೂ ಕಂಪ್ಯೂಟರ್ ಸಾಕ್ಷರತೆ ಹೊಂದುವುದು ಅಗತ್ಯ-ಕುಲಸಚಿವ ಬಸವರಾಜ
ಇಂದಿನ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಬಳಕೆ ಹೆಚ್ಚಾಗಿದ್ದು, ಕೃತಕ ಬುದ್ಧಿಮತ್ತೆ ಕಾಲದಲ್ಲಿ ನಾವಿದ್ದೇವೆ. ಇದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಹಾಗೂ ಪ್ರತಿಯೊಬ್ಬರು ಕಂಪ್ಯೂಟರ್ ಸಾಕ್ಷರತೆ ಹೊಂದುವುದು ಅತ್ಯಗತ್ಯವಾಗಿದೆ ಎಂದು ಹುಬ್ಬಳ್ಳಿ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಬಸವರಾಜ ಅನಾಮಿ ಹೇಳಿದರು.
ಲಾಭದಾಯಕ ಕೃಷಿಗೆ ರೈತರು ಮುಂದಾಗಬೇಕು-ಶಾಸಕ ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ
ರೈತರಿಗೆ ಜಾನುವಾರುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಲಾಭದಾಯಕ ಕೃಷಿ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಯಾಸೀರ್ ಅಹ್ಮದ್ ಖಾನ್ ಪಠಾಣ ಹೇಳಿದರು.
ಕ್ರಿಯಾಶೀಲ ಚಿಂತನೆ ಮಾಡದ ಯುವಕರಿಂದ ದೇಶ ಏನನ್ನು ನಿರೀಕ್ಷಿಸಲು ಸಾಧ್ಯವಿಲ್ಲ-ಡಾ. ವೈದ್ಯ
ಕ್ರಿಯಾಶೀಲ ಚಿಂತನೆ ಮಾಡದೇ ಗುಲಾಮಗಿರಿಗೆ ಒಳಗಾಗುತ್ತಿರುವ ದೇಶದ ಯುವಕರು ಕೇಸರಿ, ಕೆಂಪು, ನೀಲಿ, ಹಸಿರು, ಬಿಳಿ ಬಾವುಟಗಳ ಮುಖವಾಡಗಳಲ್ಲಿ ಹುದುಗಿ ಹೋಗುತ್ತಿದ್ದಾರೆ. ಇಂತಹವರಿಂದ ದೇಶ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ದೇಶದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು ಕಳೆದ ಏಳೆಂಟು ದಶಕಗಳ ಹಿಂದೆ ದೇಶದ ಯುವಕರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ ಎಂದು ಬಿಇಎಸ್ ಎಂ ಕಾಲೇಜು ಪ್ರಾಚಾರ್ಯ ಡಾ.ಎಸ್.ಜಿ. ವೈದ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಅವಶ್ಯಕ-ಸಾಲಿಮಠ
ಸಮಾಜ ಮತ್ತು ದೇಶದ ಬಗ್ಗೆ ಕಳಕಳಿ ಹೊಂದಿರುವ ಯುವಜನಾಂಗದ ಕೊರತೆ ಎದ್ದು ಕಾಣುತ್ತಿದ್ದು, ಈ ನಿಟ್ಟಿನಲ್ಲಿ ಪ್ರಾಥಮಿಕವಾಗಿ ನೈತಿಕ ಶಿಕ್ಷಣ ನೀಡುವಲ್ಲಿ ಪಾಲಕವರ್ಗದವರು ಮತ್ತು ಗುಣಮಟ್ಟದ ಶಿಕ್ಷಣ ಪೂರೈಸುವಲ್ಲಿ ಶಿಕ್ಷಕ ವೃಂದದವರು ಸಮರ್ಥ ಹೆಜ್ಜೆ ಇಡಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ಹೇಳಿದರು.
ನಗರದ ಸ್ವಚ್ಛತೆ, ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು: ಶಾಸಕ ಕೋಳಿವಾಡ
ನಗರದ ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಬ್ಯಾಡಗಿಗೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ-ಶಾಸಕ ಶಿವಣ್ಣನವರ
ಅಂತಾರಾಷ್ಟ್ರೀಯ ಮಾರುಕಟ್ಟೆ ಹೊಂದಿರುವ ಬ್ಯಾಡಗಿ ನಗರದಲ್ಲಿ ಮೂಲಸೌಕರ್ಯಕ್ಕೆ ಜನರಿಂದ ಒತ್ತಡವಿದ್ದು, ಪಟ್ಟಣದ ಜನರ ಆಶೋತ್ತರಗಳಿಗೆ ಸ್ಪಂದಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.
ಶಾಂತಿಯುತ ಜಾತ್ರೆಗೆ ಜನರು ಸಹಕರಿಸಬೇಕು: ಶಾಸಕ ಪ್ರಕಾಶ ಕೋಳಿವಾಡ
ಜಾತ್ರಾ ಮಹೋತ್ಸವ ಸಾಮರಸ್ಯದ ಸಂಕೇತವಾಗಿದ್ದು, ಶಾಂತಿಯುತವಾಗಿ ಜಾತ್ರೆ ಆಚರಿಸಲು ಅಧಿಕಾರಿಗಳ ಜೊತೆ ಜನರು ಸಹಕಾರ ನೀಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 414
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved