ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಸಿ. ಮಂಜುಳಾ ಆಕ್ರೋಶ
ಹಾವೇರಿ ಜಿಲ್ಲೆಯಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ ಹಾಗೂ 620 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಪುಂಡರ ಹಾವಳಿ ಹೆಚ್ಚಿದೆ ಎಂದು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದರು.
ಡಾ. ಫ.ಗು. ಹಳಕಟ್ಟಿ ಅಪರೂಪದ ವ್ಯಕ್ತಿ: ಎಸ್.ಆರ್. ಪಾಟೀಲ
ಡಾ. ಫ.ಗು. ಹಳಕಟ್ಟಿಯವರು ವಕೀಲರಾಗಿ, ಶಿಕ್ಷಣ, ಸಹಕಾರ, ಕೃಷಿ, ವಚನ ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ.
ಸಂವಿಧಾನದ ಸಂದೇಶಗಳು ಎಲ್ಲರ ಮನೆ ಮನ ತಲುಪಲಿ: ಡಾ. ಇಸಬೆಲ್ಲಾ ಕ್ಸೇವಿಯರ್
ನಮ್ಮ ಹಕ್ಕುಗಳನ್ನು ಅನುಭವಿಸಲು ಎಷ್ಟು ಹಕ್ಕುದಾರರೋ, ಅಷ್ಟೇ ನಮ್ಮ ಕರ್ತವ್ಯದ ಬಗೆಗೆ ಕಾಳಜಿ ಇರಬೇಕು.
ಬ್ಯಾಡಗಿಯ ಅಂಜುಮನ್ ಎ ಇಸ್ಲಾಂ ಸಂಸ್ಥೆ ಅಧ್ಯಕ್ಷರಾಗಿ ಮುಕ್ತಿಯಾರ್ ಆಯ್ಕೆ
ಅಧ್ಯಕ್ಷ ಸ್ಥಾನಕ್ಕೆ ಮುಕ್ತಿಯಾರ ಹಾಗೂ ಅಬ್ದುಲ್ ಸಮ್ಮದ ಬೆಳವಿಗಿ ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಮುಕ್ತಿಯಾರ್ 8 ಮತ ಪಡೆದರೆ ಅಬ್ದುಲ್ ಸಮ್ಮದ ಬೆಳೋಗಿ ಕೇವಲ 3 ಮತಗಳನ್ನು ಪಡೆದು ಪರಾಭವಗೊಂಡರು.
ಕಬ್ಬು ಕಟಾವು, ಸಾಗಣೆ ವೆಚ್ಚ ಹೆಚ್ಚಳಕ್ಕೆ ಬೆಳೆಗಾರರ ಆಕ್ರೋಶ
ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ 10.5 ರಿಕವರಿಯ ಪ್ರತಿ ಟನ್ ಕಬ್ಬಿಗೆ ₹3550 ನಿಗದಿ ಮಾಡಿದೆ. ಕಳೆದ ವರ್ಷ ಟನ್ಗೆ ₹3400 ಇತ್ತು. ಈ ಬಾರಿ ಕೇಂದ್ರ ಸರ್ಕಾರ ₹150 ಹೆಚ್ಚಿಸಿದ್ದು, ಇದೀಗ ರಾಜ್ಯ ಸರ್ಕಾರ ಅದನ್ನು ಕಸಿಯಲು ಮುಂದಾಗಿದೆ.
ಅತಿವೃಷ್ಟಿಯಿಂದ ಬೆಳೆ ನಾಶ, ಮಧ್ಯಂತರ ಪರಿಹಾರಕ್ಕೆ ರೈತ ಸಂಘ ಆಗ್ರಹ
ಮುಂಗಾರಿನಲ್ಲಿ ಬಿತ್ತಿದ ಬೆಳೆಗಳು ಜಿಟಿ ಜಿಟಿ ಮಳೆಯಿಂದ ಹಳದಿ ಹಾಗೂ ಕೆಂಪು ಬಣ್ಣಕ್ಕೆ ತಿರುಗಿ ಹಾನಿಯಾಗುವ ಸ್ಥಿತಿಯಲ್ಲಿವೆ. ಈ ನಡುವೆ ಮುಳ್ಳುಸಜ್ಜಿ ಮತ್ತು ಇತರೆ ಕಳೆ ನಿಯಂತ್ರಣವೇ ಕಷ್ಟಕರವಾಗಿದೆ. ಕೆಲವರು ಬೆಳೆಗಳನ್ನು ನಾಶಪಡಿಸಿ ಮತ್ತೆ ಬಿತ್ತನೆ ಮಾಡಲು ಮುಂದಾಗಿದ್ದಾರೆ.
ಹಾನಗಲ್ಲ ತಾಲೂಕಿನ ಮಂತಗಿ ರಸ್ತೆಯಲ್ಲಿ ಸಂಚಾರಕ್ಕೆ ಸಂಚಕಾರ
ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣಕ್ಕಾಗಿ ಪೈಪ್ಲೈನ್ ಅಳವಡಿಕೆಗಾಗಿ ರಸ್ತೆಬದಿಯಲ್ಲಿ ಅಗೆದಿದ್ದ ಮಣ್ಣು ರಾಡಿಯಾಗಿ ಅವಾಂತರ ಸೃಷ್ಟಿಸುತ್ತಿದೆ. ಅಲ್ಲಲ್ಲಿ ದೊಡ್ಡ ಗಾತ್ರದ ಗುಂಡಿಗಳು ರಸ್ತೆ ಬದಿಯಲ್ಲಿವೆ.
ವಿದ್ಯಾರ್ಥಿಗಳ ಸಾಧನೆಗೆ ಛಲ, ಶ್ರಮ ಮುಖ್ಯ: ಮಂಜುನಾಥ ಬಿ.
ವಿದ್ಯಾರ್ಥಿಗಳು ಬಡತನ, ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು.
ಮಾಸನಕಟ್ಟಿ ಗ್ರಾಮದಲ್ಲಿ ಕಳಪೆ ಡಿಎಪಿ ರಸಗೊಬ್ಬರ ಮಾರಾಟ: ಕೇಸ್ ದಾಖಲು
ಮಳಿಗೆಗಳ ಮಾಲೀಕರಾದ ಶಂಕ್ರಪ್ಪ ಸಂಗಪ್ಪ ಅಂಗಡಿ ಹಾಗೂ ಪ್ರಕಾಶ ಸಿದ್ದಪ್ಪ ಗುರುಸಿದ್ದಪ್ಪನವರ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಸ್ಸಿ ಎಸ್ಟಿಗಳ ಮೇಲಿನ ದೌರ್ಜನ್ಯ ತಡೆಗೆ ಕ್ರಮ ವಹಿಸಿ: ಡಿಸಿ ಡಾ. ವಿಜಯಮಹಾಂತೇಶ ಸೂಚನೆ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಇರುವ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
< previous
1
...
97
98
99
100
101
102
103
104
105
...
559
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ