• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರನ್ನು ಕಚೇರಿಗೆ ವಿನಾಕಾರಣ ಅಲೆದಾಡಿಸದಿರಿ: ಶಾಸಕ ಯಾಸೀರ ಅಹ್ಮದಖಾನ್ ಪಠಾಣ
ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ ಮುಖ್ಯವಾಗಿದ್ದು, ಅದಕ್ಕಾಗಿ ಭೂದಾಖಲೆಗಳ ಗಣಕೀಕರಣ ಕಾರ್ಯ ನಡೆಯುತ್ತಿದೆ. ಇದರಿಂದ ದಾಖಲೆಗಳು ರೈತರಿಗೆ ಸುಲಭವಾಗಿ ಸಿಗುತ್ತವೆ. ರೈತರ ಶ್ರಮ ಮತ್ತು ಸಮಯ ಉಳಿತಾಯವಾಗಲಿದೆ.
ಅನಾಥ ಮಕ್ಕಳ ಪೋಷಣೆಗೆ ಸಹಕಾರ ಅಗತ್ಯ: ಚನ್ನವೀರ ಸ್ವಾಮೀಜಿ
ಹತ್ತಾರು ದಶಕಗಳಿಂದ ಶ್ರೀಮಠದಲ್ಲಿ 300 ಮಕ್ಕಳನ್ನು ಹೊಂದಿರುವ ಅನಾಥ ಆಶ್ರಮ ಗುರುಕುಲಕ್ಕೆ ಪ್ರತಿವರ್ಷ ದಾನಿ ವಿಜಯಕುಮಾರ ಸೂರ್ಯಕಾಂತ ಬಿರಾದಾರ ಸುಮಾರು ₹15 ಲಕ್ಷಕ್ಕೂ ಹೆಚ್ಚು ಖರ್ಚಿನಲ್ಲಿ ವರ್ಷಕ್ಕೆ ಬೇಕಾಗುವ ದವಸ ಧಾನ್ಯ ನೀಡುವ ಮೂಲಕ ಮಹಾಪೋಷಕರಾಗಿದ್ದಾರೆ.
ಹೊಸರಿತ್ತಿಯಲ್ಲಿ ಸುಬುಧೇಂದ್ರ ತೀರ್ಥ ವಿದ್ಯಾಸಂಸ್ಥೆ ಲೋಕಾರ್ಪಣೆ
ಜಿಲ್ಲೆಯಲ್ಲಿ ಹಲವಾರು ಯತಿವರ್ಯರು, ಸಾಧು ಸಂತರು, ವೀರಶೈವ ಸಮಾಜದ ಅನೇಕ ಶ್ರೀಗಳು ಜನಿಸಿ ಹೋಗಿದ್ದಾರೆ.
ಜಾನಪದ ಉತ್ಸವದಿಂದ ಸಂಸ್ಕೃತಿ ಉಳಿಸಲು ಸಹಕಾರಿ: ಎಸ್.ಎಸ್. ಪಾಟೀಲ
ನಾಡಿನ ಜಾನಪದ ಕಲೆಗಳು, ಭವ್ಯ ಪರಂಪರೆಗಳು ನಮ್ಮ ಸಂಸ್ಕೃತಿಯ ಇತಿಹಾಸದ ಸಂದೇಶವನ್ನು ಸಾರುತ್ತವೆ.
ಬೆಳೆನಷ್ಟ ಮಧ್ಯಂತರ ಪರಿಹಾರಕ್ಕೆ ಬಿ.ಸಿ. ಪಾಟೀಲ ಆಗ್ರಹ
ಸಾಲ ಮಾಡಿ ಬೀಜ ಗೊಬ್ಬರ ತಂದು ಬಿತ್ತಿದ ಬೆಳೆ ಹಾಳಾಗಿ ರೈತರು ಕಂಗೆಟ್ಟಿದ್ದು, ಅಧಿಕಾರಿಗಳು ರೈತರ ಸಹಾಯಕ್ಕೆ ಧಾವಿಸಬೇಕು. ಸರ್ಕಾರ ಅಧಿಕಾರಿಗಳಿಗೆ ಪರಿಹಾರ ನೀಡುವಲ್ಲಿ ಸೂಕ್ತ ಸೂಚನೆಗಳನ್ನು ನೀಡಬೇಕು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಡಾ. ಬಿ.ಎಂ. ಬೇವಿನಮರದ
ಯುವ ಜನತೆಗೆ ಯೋಗದ ಮಹತ್ವ ತಿಳಿಯಬೇಕು. ಯೋಗವು ಆಧುನಿಕ ಜೀವನದಲ್ಲಿ ಮಾನವನನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡಲು ಸಂಪೂರ್ಣವಾಗಿ ಸಹಕಾರಿಯಾಗಿದೆ.
ರೈತಸ್ನೇಹಿ ಮಾರುಕಟ್ಟೆ ಸೃಷ್ಟಿಯಾಗಲಿ: ಸಂಸದ ಬಸವರಾಜ ಬೊಮ್ಮಾಯಿ
ಯಾವ ದೇಶಕ್ಕೆ ಸ್ವಾಭಿಮಾನ ಇರುವುದಿಲ್ಲವೋ ಆ ದೇಶಕ್ಕೆ ಅಸ್ತಿತ್ವ ಕೂಡ ಇರುವುದಿಲ್ಲ. ಈ ದೇಶದ ಸ್ಥಾಭಿಮಾನ, ಸ್ವಾವಲಂಬನೆ, ಹಸಿರು ಕ್ರಾಂತಿ ಮಾಡಿರುವುದು ರೈತ. ಈಗ 133 ಕೋಟಿ ಜನರಿಗೆ ಆಹಾರ ಸಿಗುತ್ತಿದೆ.
ಆಗಸ್ಟ್ 28ರಂದು ಮೈಸೂರಿನಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನ
ಸಮ್ಮೇಳನಕ್ಕೆ ಬರುವ 5 ಸಾವಿರಕ್ಕೂ ಹೆಚ್ಚು ಜನರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ ಇರುತ್ತದೆ. ಪತ್ರಿಕಾ ವಿತರಕರ ಸಂಘ ವರ್ಷದಿಂದ ವರ್ಷಕ್ಕೆ ಹೆಚ್ಚು ಬಲಾಢ್ಯವಾಗುತ್ತಿದೆ.
ಸುಧಾರಿತ ಅರಣ್ಯ ಕೃಷಿಯಿಂದ ಹಲವು ಅನುಕೂಲ:
ರಾಣಿಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ಕೃಷಿ, ಅರಣ್ಯದ ಮಹತ್ವ ಕುರಿತು ಕಾರ್ಯಾಗಾರ ನಡೆಯಿತು.
ಸಿದ್ದರಾಮಯ್ಯ ಇಷ್ಟು ಅಸಹಾಯಕರಾಗಿದ್ದನ್ನು ನೋಡೇ ಇರಲಿಲ್ಲ: ಬೊಮ್ಮಾಯಿ
ಸಿದ್ದರಾಮಯ್ಯ ಅವರನ್ನು ಮೊದಲಿನಿಂದ ನೋಡಿದ್ದೇನೆ, ಆದರೆ ಅವರು ಇಷ್ಟು ಅಸಹಾಯಕರಾಗಿ ಇರೋದನ್ನು ನೋಡೇ ಇರಲಿಲ್ಲ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 2026ರಲ್ಲಿ ಕರ್ನಾಟಕಕ್ಕೆ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved