ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುರುವಿನ ಮಾರ್ಗದಲ್ಲಿ ಮುನ್ನಡೆಯಿರಿ: ಅರುಣಕುಮಾರ ಪೂಜಾರ
ರಾಣಿಬೆನ್ನೂರು ತಾಲೂಕಿನ ಐರಣಿ ಹೊಳೆಮಠದಲ್ಲಿ ಶನಿವಾರ ಶ್ರೀ ಗುರು ಮುಪ್ಪಿನಾರ್ಯ ಮಹಾತ್ಮಾಜಿ ಅವರ 41ನೇ ವರ್ಷದ ಪುಣ್ಯಾರಾಧನೆ, ಸಾಮೂಹಿಕ ವಿವಾಹ, ತುಲಾಭಾರ, ಅಂಬಾರಿ ಉತ್ಸವ, ರಥೋತ್ಸವ, ಧರ್ಮಸಭೆ ನಡೆಯಿತು.
ಸ್ಪಷ್ಟ ಗುರಿ, ಶ್ರದ್ಧೆಯಿದ್ದರೆ ಯುಪಿಎಸ್ಸಿ ಪಾಸಾಗುವುದು ಕಠಿಣವಲ್ಲ: ವಿಜಯಮಹಾಂತೇಶ ದಾನಮ್ಮನವರ
ಹಾವೇರಿ ನಗರದ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಯುಪಿಎಸ್ಸಿ ಸಾಧಕರಿಗೆ ಸನ್ಮಾನ ಹಾಗೂ ಯುಪಿಎಸ್ಸಿ, ಕೆಪಿಎಸ್ಸಿ ತಯಾರಿ ಕುರಿತು ಉಚಿತ ಕಾರ್ಯಾಗಾರ ನಡೆಯಿತು.
ಬೀದಿ ನಾಟಕಗಳ ಪಿತಾಮಹ ಸಿಜಿಕೆ:
ಹಾವೇರಿಯ ಹೊಸಮಠದ ಆವರಣದಲ್ಲಿ ಜರುಗಿದ 11ನೇ ವರ್ಷದ ಸಿಜಿಕೆ ಬೀದಿನಾಟಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ಐವರು ರಂಗಭೂಮಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಯುವ ಪೀಳಿಗೆಗೆ ಅನೇಕ ಉದ್ಯೋಗಾವಕಾಶ: ಉದಯಕುಮಾರ ಬಾಗುನವರ
ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಾವೇರಿ ವಿಶ್ವವಿದ್ಯಾಲಯ, ಧಾರವಾಡದ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಶನಿವಾರ ಉದ್ಯೋಗ ಮೇಳ ಆಯೋಜಿಸಲಾಗಿತ್ತು.
ಸಂಘ-ಸಂಸ್ಥೆಗಳ ಸಹಕಾರದಿಂದ ಸರ್ಕಾರಿ ಶಾಲೆಗಳ ಸುಧಾರಣೆ: ಕುಮಾರಗೌಡ್ರ ಪಾಟೀಲ
ಬ್ಯಾಡಗಿ ತಾಲೂಕಿನ ಬಿಸಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2025- 26ನೇ ಸಾಲಿನ ಸಹಪಠ್ಯ ಚಟುವಟಿಕೆ ಉದ್ಘಾಟನೆ ಹಾಗೂ ಖಾಸಗಿ ಕಂಪನಿಯವರ ನೀಡಿದ ಆಧುನಿಕ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.
ಅಧಿಕಾರದ ಆಸೆಗೆ ತುರ್ತು ಪರಿಸ್ಥಿತಿ ಘೋಷಿಸಿದ್ದ ಇಂದಿರಾ: ಪ್ರಹ್ಲಾದ ಜೋಶಿ
ರಾಣಿಬೆನ್ನೂರು ನಗರದ ಎರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಸಂಜೆ ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟೀಸ್ ವತಿಯಿಂದ ಏರ್ಪಡಿಸಿದ್ದ ತುರ್ತು ಪರಿಸ್ಥಿತಿ ಕರಾಳ ದಿನಗಳ ವಿರುದ್ಧ ನಡೆದಿರುವ ರೋಚಕ ಕಥೆ ಅನಾವರಣ ಕಾರ್ಯಕ್ರಮ ನಡೆಯಿತು.
ಸರ್ವತೋಮುಖ ಪ್ರಗತಿಗೆ ಕಾರ್ಯಾಗಾರಗಳು ಪೂರಕ: ಡಾ. ಬಸವರಾಜ ಕೇಲಗಾರ
ಒತ್ತಡದ ಜೀವನದಲ್ಲಿ ಎಲ್ಲ ಸಂದರ್ಭಗಳಲ್ಲಿಯೂ ಪಾಲಕರಾಗಲಿ, ಶಿಕ್ಷಕರಾಗಲಿ ಮಕ್ಕಳ ಆಸಕ್ತಿ, ಅಭಿರುಚಿಗಳನ್ನು ಪೂರೈಸಲು ಸಾಧ್ಯವಾಗುವುದಿಲ್ಲ.
ಶಿಗ್ಗಾಂವಿ ತಾಲೂಕಿನಲ್ಲಿ ಶೇ. 93ರಷ್ಟು ಬಿತ್ತನೆ: ಕೊಟ್ರೇಶ ಗೆಜ್ಲಿ
ಶೇ. ೯೩ರಷ್ಟು ಬಿತ್ತನೆ ಕಾರ್ಯವಾಗಿದ್ದು, ಮಳೆಯ ಪ್ರಮಾಣ ಕಡಿಮೆಯಾದ ನಂತರ ಅಂತರ ಬೇಸಾಯ ಮತ್ತು ಕಳೆ ತೆಗೆಯುವ ಕೆಲಸವನ್ನು ಕೈಗೊಂಡು ಮೇಲುಗೊಬ್ಬರವಾಗಿ ಶಿಫಾರಸ್ಸಿನಂತೆ ಯೂರಿಯಾ ರಸಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು.
ಆಸ್ಪತ್ರೆ ಪರ ಎಫ್ಎಸ್ಎಲ್ ವರದಿ ನೀಡಲು ಲಂಚ, ಲೋಕಾಯುಕ್ತ ಬಲೆಗೆ ಮೆಡಿಕಲ್ ಕಾಲೇಜಿನ ವೈದ್ಯ
ಸಹಾಯಕ ಪ್ರಾಧ್ಯಾಪಕ ಗುರುವಾಜ ಭೀಮರಾವ ಬಿರಾದಾರ ಹಾಗೂ ಖಾಸಗಿ ವ್ಯಕ್ತಿ ಹಾವೇರಿ ನಗರದ ಇಜಾರಿ ಲಕಮಾಪುರದ ಚನ್ನಬಸಯ್ಯ ಶಂಕ್ರಯ್ಯ ಕುಲಕರ್ಣಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.
ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಮಾರಕ ಆದೇಶ ಕೈಬಿಡಲು ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಮನವಿ
ಉತ್ತರ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಮಠಮಾನ್ಯಗಳು ಉಚಿತ ಶಿಕ್ಷಣ ನೀಡುತ್ತಿದ್ದು, ಸರ್ಕಾರ ಮಾಡುವ ಶಿಕ್ಷಣ ಸೇವೆಯನ್ನು ಈ ಸಂಸ್ಥೆಗಳು ಮಾಡಿವೆ.
< previous
1
...
100
101
102
103
104
105
106
107
108
...
559
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ