• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವಾಲು ಎದುರಿಸಿ ಭವಿಷ್ಯ ರೂಪಿಸಿಕೊಳ್ಳಿ: ಶಾಸಕ ಶ್ರೀನಿವಾಸ ಮಾನೆ
ಜಾಗತಿಕ ಸ್ಪರ್ಧೆ ಹೆಚ್ಚುತ್ತಿದೆ. ಪ್ರತಿಭೆ, ಸಾಮರ್ಥ್ಯ ಇದ್ದರೆ ಮಾತ್ರ ಸಾಧನೆ ಸಾಧ್ಯವಾಗಲಿದೆ. ಹಾಗಾಗಿ ವಿದ್ಯಾರ್ಥಿಗಳು ಹೆಚ್ಚು ಪರಿಶ್ರಮ ವಹಿಸಬೇಕಿದೆ.
ಸತ್ಸಂಗ, ಉತ್ತಮ ಸಾಹಿತ್ಯ ಬದುಕಿಗೆ ಪ್ರೇರಣೆಯಾಗಲಿ
ಸಾಹಿತ್ಯ ಹಾಗೂ ಸಾಂಸ್ಕೃತಿಕ ವಿಚಾರಗಳ ಮೂಲಕ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಅಂಧಕಾರ ಅಳಿಸಿ ಸುಶೀಲ ಚಿತ್ತದಿಂದ ಉತ್ತಮ ಆಲೋಚನೆಗೆ ಮುಂದಾದರೆ ಅದುವೇ ಬದುಕಿನ ಯಶಸ್ಸು.
ಪೊಲೀಸರ ಮೇಲೆ ಹಲ್ಲೆ: ಇಬ್ಬರು ಆರೋಪಿಗಳಿಗೆ ಗುಂಡೇಟು, ಗುತ್ತಿಗೆದಾರ ಕೊಲೆ ಪ್ರಕರಣ: 6 ಆರೋಪಿಗಳ ಬಂಧನ
ಆರೋಪಿಗಳನ್ನು ಬಂಧಿಸಿ ಕರೆತರುವಾಗ ಹಾನಗಲ್ಲ ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಹಾಗೂ ಹಾನಗಲ್ಲ ಪಿಎಸ್‌ಐ ಸಂಪತ್ ಆನಿಕಿವಿ ಆತ್ಮರಕ್ಷಣೆಗಾಗಿ ಪ್ರಮುಖ ಆರೋಪಿಗಳಾದ ನಾಗರಾಜ ಸವದತ್ತಿ ಎಡಗಾಲಿಗೆ ಹಾಗೂ ಅಶ್ರಫ್‌ಖಾನ್ ಪಠಾಣ ಬಲಗಾಲಿಗೆ ಗುಂಡು ಹೊಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಡಗಿ ಮಾರುಕಟ್ಟೆ ಖ್ಯಾತಿಗೆ ವರ್ತಕರ ಶ್ರಮ ಅಪಾರ: ಶ್ರೀಕಾಂತ್ ನವಲಗುಂದ
ಸುಮಾರು ₹3 ಸಾವಿರ ಕೋಟಿಗೂ ಅಧಿಕ ವಹಿವಾಟು ಸೇರಿದಂತೆ ಸರ್ಕಾರಕ್ಕೆ ನೂರಾರು ಕೋಟಿ ಆದಾಯ ತರುವಂತಹ ಹಂತಕ್ಕೆ ಮಾರುಕಟ್ಟೆಯನ್ನು ಆರ್ಥಿಕವಾಗಿ ಗಟ್ಟಿಗೊಳಿಸುವಲ್ಲಿ ಇಲ್ಲಿನ ವರ್ತಕರ ಶ್ರಮವಿದೆ.
ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ
ಎಲ್ಲ ದರಗಳು, ತೆರಿಗೆ ಹೆಚ್ಚಾಗಿದೆ. ಇದಕ್ಕಿಂತ ಶ್ವೇತಪತ್ರ ಬೇಕಾ? ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
ರೋಗ ಹತೋಟಿಗೆ ರೈತರಿಗೆ ಸಲಹೆ
ಮುಂಗಾರು ಮಳೆ ಕೆಲವು ದಿನಗಳಿಂದ ಸತತವಾಗಿ ಸುರಿದ ಕಾರಣ ತೆಗ್ಗು ಪ್ರದೇಶದ ರೈತರ ಹೊಲಗಳಲ್ಲಿ ನೀರು ನಿಂತಿದ್ದು, ಹೊಲಗಳ ಒಡ್ಡುಗಳಲ್ಲಿ ನಿಂತ ನೀರನ್ನು ಬಸಿಗಾಲುವೆ ಅಥವಾ ಹರಿ ಮಾಡುವುದರ ಮೂಲಕ ಹೊರ ಹಾಕಲು ಪ್ರಯತ್ನ ಮಾಡಬೇಕು.
ರೈತರಲ್ಲಿ ಮಂದಹಾಸ ಮೂಡಿಸಿದ 239 ಕೆರೆ ತುಂಬಿಸುವ ಯೋಜನೆ
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಮಂತ್ರಿಗಳ ಸಮ್ಮುಖದಲ್ಲಿ ಈ ಎರಡೂ ಯೋಜನೆಗಳು ಉದ್ಘಾಟನೆಯಾಗಿವೆ.
ವಸತಿ ಯೋಜನೆ ಬಿಲ್‌ ಪಾವತಿಗಾಗಿ ಮಾಂಗಲ್ಯ ಒತ್ತೆ ಇಟ್ಟು ಲಂಚ!
ಹಣ ಮಂಜೂರು ಮಾಡಲು ₹20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಕಚೇರಿ ಬಳಿ ಕ್ಯಾಂಟೀನ್‌ನಲ್ಲಿ ನೌಕರನಿಗೆ ₹20 ಸಾವಿರ ಲಂಚ ನೀಡಿದ್ದೇನೆ. ಲಂಚ ನೀಡುವ ಕುರಿತು ಪತ್ನಿಯ ಮಾಂಗಲ್ಯ ಒತ್ತೆ ಇಟ್ಟಿದ್ದೆ. ಆದರೂ ಈವರೆಗೆ ಬಿಲ್ ಮಂಜೂರು ಮಾಡಿಲ್ಲ ಎಂದು ಸಂತ್ರಸ್ತ ತಹಸೀಲ್ದಾರ್ ಶರಣಮ್ಮ ಅವರ ಬಳಿ ಆರೋಪಿಸಿದ್ದಾರೆ.
ಶಿಗ್ಗಾಂವಿ ಮರ್ಡರ್‌ ಕೇಸ್‌, ಇನ್ನೂ ಸಿಗದ ಆರೋಪಿಗಳು
ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಕೆಳಸೇತುವೆ ಬಳಿ ಮಂಗಳವಾರ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರ ಅವರ ಹತ್ಯೆಗೆ ಸಂಬಂಧಿಸಿದಂತೆ ಮೃತ ಶಿವಾನಂದ ಕುನ್ನೂರ ಅವರ ಪತ್ನಿಯ ದೂರಿನ ಆಧಾರದ ಮೇಲೆ ಪೊಲೀಸರು ಐವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾಮೂಹಿಕ ಹೊಣೆಗಾರಿಕೆ ಮುಖ್ಯ: ನ್ಯಾಯಾಧೀಶ ಅಮೋಲ್‌ ಹಿರಿಕುಡೆ
. ಮಕ್ಕಳನ್ನು ಓದಿಸಿ ಬಾಲ್ಯವನ್ನು ಆನಂದಿಸುವ ಬದಲು ಹಣಕ್ಕಾಗಿ ದುಡಿಯುವಂತೆ ಮಾಡುವುದು ಅಪರಾಧ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved