• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವ ಹಾವೇರಿ ನಿರ್ಮಾಣಕ್ಕೆ 100 ಕೋಟಿ ರು. ವಿಶೇಷ ಅನುದಾನಕ್ಕೆ ಬೇಡಿಕೆ
ನಗರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಹಾವೇರಿ ನಗರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ನವ ಹಾವೇರಿ ನಿರ್ಮಾಣಕ್ಕೆ 100 ಕೋಟಿ ರು. ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಲಾಗುವುದು. ನಾನು ಹಾವೇರಿ ನಗರದ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದೇನೆ ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಬೂತ್ ಮಟ್ಟದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು-ಮಾಜಿ ಸಚಿವ ಬಿಸಿಪಾ
ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದ ಸಂಘಟನೆಯ ಕಡೆ ಹೆಚ್ಚಿನ ಒತ್ತು ನೀಡಬೇಕು. ಪಕ್ಷ ಸಂಘಟನೆಯಾದರೇ ಮಾತ್ರ ಪಕ್ಷವನ್ನು ಬಲಪಡಿಸಲು ಸಾಧ್ಯ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ಭೂದಾಖಲೆಗಳ ಡಿಜಿಟಲೀಕರಣ ಕಾರ್ಯಕ್ಕೆಸಚಿವ ಶಿವಾನಂದ ಪಾಟೀಲ ಚಾಲನೆ
ತಾಲೂಕು ಕಚೇರಿ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು.
ಮಹಿಳೆಯರು ಸಾವಿತ್ರಿ ಬಾಯಿ ಫುಲೆಯವರನ್ನು ಅನುಸರಿಸಬೇಕು-ಶಾಮಲಾ
ಸಮಾಜ ಸುಧಾರಣೆಯ ಕಾರ್ಯಗಳನ್ನು ಮಾಡುತ್ತಾ ಒಬ್ಬ ಯಶಸ್ವಿ ಮಹಿಳೆಯ ಹಿಂದೆ ಒಬ್ಬ ಪ್ರೋತ್ಸಾಹದಾಯಕ ಪುರುಷನ ಪ್ರೇರಣೆಯಿಂದ ಸಾವಿತ್ರಿ ಬಾಯಿ ಫುಲೆಯವರನ್ನು ಇಂದಿನ ಮಹಿಳಾ ಮಣಿಗಳು ಅನುಸರಿಸಿದ್ದೆ ಆದರೆ ಸಮಾಜ ಉನ್ನತ ಸ್ಥಾನಕ್ಕೆ ಹೋಗುವುದರಲ್ಲಿ ಸಂಶಯವಿಲ್ಲ ಎಂದು ಶಿಕ್ಷಕಿ ಶಾಮಲಾ ಲೋತಿಮಠ ಅಭಿಪ್ರಾಯ ಪಟ್ಟರು.
ವ್ಯಾವಹಾರಿಕ ಜ್ಞಾನ ಬೆಳೆಸಿಕೊಳ್ಳಲು ಮಕ್ಕಳ ಸಂತೆ ಉತ್ತಮ ವೇದಿಕೆ-ಮಹದೇವಪ್ಪ
ಮಕ್ಕಳಿಗೆ ಶಿಕ್ಷಣ, ಆಟ-ಪಾಠಗಳ ಜೊತೆಗೆ ವ್ಯಾವಹಾರಿಕ ಜ್ಞಾನ ಬೆಳಸಿಕೊಳ್ಳಲು ಮಕ್ಕಳ ಸಂತೆ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಹಾವೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯ ಅಧಿಕಾರಿ ಮಹದೇವಪ್ಪ ಮಾದರ ಹೇಳಿದರು.
ಆರೋಗ್ಯವಂತ ಯುವ ಸಮಾಜ ನಿರ್ಮಿಸಲು ಕ್ರೀಡೆಯೊಂದೇ ದಾರಿ: ಶಾಸಕ ಕೋಳಿವಾಡ
ಆರೋಗ್ಯವಂತ ಯುವ ಸಮಾಜವನ್ನು ನಿರ್ಮಿಸಲು ಕ್ರೀಡೆಯೊಂದೇ ದಾರಿ. ಆದರೆ ಇಂದಿನ ಮಕ್ಕಳು ಎಲ್ಲಾ ಕ್ರೀಡೆಗಳನ್ನು ಮೊಬೈಲ್ ಫೋನ್‌ನಲ್ಲೇ ಆಡುತ್ತಾ ಕಾಲಹರಣ ಮಾಡುತ್ತಿರುವುದರಿಂದ, ದೈಹಿಕ ಆರೋಗ್ಯದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಗೀಳಿನಿಂದ ಇಂದಿನ ಯುವಪೀಳಿಗೆಯನ್ನು ಹೊರತಂದು ಆರೋಗ್ಯವಂತ ಸಮಾಜದ ನಿರ್ಮಿಸಲು ಇಂತಹ ಒಳಾಂಗಣ ಕ್ರೀಡಾಂಗಣ ಸಹಕಾರಿಯಾಗಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಕನ್ನಡಿಗರ ಸಾಮಾಜಿಕ ಕಳಕಳಿ ಇಡೀ ವಿಶ್ವಕ್ಕೆ ಅನುಕರಣೀಯ
ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಭವ್ಯ ಪರಂಪರೆ, ಜನರ ಜೀವನಕ್ರಮ, ಹಬ್ಬಗಳ ಆಚರಣೆ, ಸಾಮಾಜಿಕ ಕಳಕಳಿ, ಮಾನವೀಯ ಮೌಲ್ಯಗಳು ಇಡೀ ವಿಶ್ವಕ್ಕೆಅನುಕರಣೀಯವಾಗಿವೆ. ಇಂತಹುಗಳನ್ನು ಉಪನ್ಯಾಸಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮನದಟ್ಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್‌ ಶಿಗ್ಗಾಂವಿ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಾಚಾರ್ಯ ಎಂ.ಎಸ್‌. ಕುಲಕರ್ಣಿ ಹೇಳಿದರು.
ಬಾಣಂತಿಯರ ಸರಣಿ ಸಾವು: ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಖಂಡಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸೋಲಾರ್‌ ಸಿಸ್ಟಂಗೆ ಅಡ್ಡಿಪಡಿಸದಿರಿ-ಸಚಿವ ಶಿವಾನಂದ ಪಾಟೀಲ
ರೈತರ ಪಂಪಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ-ಹೊಸ ಆವಿಷ್ಕಾರ ಮಾಡಿ ಕಾರ್ಯರೂಪಕ್ಕೆ ತರುತ್ತಿವೆ. ಜಿಲ್ಲೆಯ ಹಲವೆಡೆ ಹೆಸ್ಕಾಂನವರು ಪ್ರಾಯೋಗಿಕವಾಗಿ ಸೋಲಾರ್ ಸಿಸ್ಟಂ ಅಳವಡಿಕೆ ಮಾಡುತ್ತಿದ್ದು, ಯಶಸ್ವಿಯಾದರೆ ಸಹಕಾರ ಕೊಡೋಣ. ಎಷ್ಟು ಜನರಿಗೆ ಸದುಪಯೋಗ ಆಗುತ್ತೋ ಆಗಲಿ, ಆಗದಿದ್ದರೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡೋಣ. ಅಲ್ಲಿಯವರೆಗೂ ಅಡ್ಡಿಪಡಿಸದಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರೈತ ಸಂಘದ ಮುಖಂಡರಿಗೆ ಮನವಿ ಮಾಡಿದರು.
ಗುತ್ತಲದ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ
ರೈತ ಸಂಪರ್ಕ ಕೇಂದ್ರದಿಂದ ಪಡೆಯಲಾದ ಕಳಪೆ ಗುಣಮಟ್ಟದ ಶೇಂಗಾ ಹಾಗೂ ಮೆಕ್ಕೆಜೋಳದ ಬೀಜಗಳನ್ನು ಬಿತ್ತಿ ಹಾನಿಗೊಳಗಾದ ರೈತರು ಶನಿವಾರ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಜರುಗಿತು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 415
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved