• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರಂತರ ನೀರು ಯೋಜನೆಗೆ ಹಣ ಪಾವತಿ, ತನಿಖೆಗೆ ಸೂಚನೆ
ಜಿಲ್ಲಾ ಕೇಂದ್ರ ಹಾವೇರಿ ನಗರಕ್ಕೆ ನಿರಂತರ ನೀರು (24*7) ಸರಬರಾಜು ಮಾಡುವ ಯೋಜನೆ ಒಂದೂ ವಲಯದಲ್ಲೂ ಪೂರ್ಣಗೊಂಡಿಲ್ಲ. ಆದರೂ ಗುತ್ತಿಗೆದಾರರಿಗೆ 30 ಕೋಟಿ ರು. ಪಾವತಿಸಲಾಗಿದೆ. ಯಾರ್ಯಾುರ ಕಾಲದಲ್ಲಿ ಎಷ್ಟೆಷ್ಟು ಹಣ ಭರಿಸಲಾಗಿದೆ ಎಂಬುದನ್ನು ತನಿಖೆ ನಡೆಸಿ ಅವರಿಂದಲೇ ಹಣ ವಸೂಲಿ ಮಾಡಲು ಕ್ರಮವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಾಕೀತು ಮಾಡಿದರು.
ಯುವಕರು ಸಮುದಾಯ ಅಭಿವೃದ್ಧಿಗೆ ಮುಂದಾಗಿ-ಮಾಲತೇಶ
ಹಳ್ಳಿಗಳೇ ದೇಶದ ಬೆನ್ನೆಲುಬು, ಅದನ್ನರಿತು ಯುವ ಸಮುದಾಯ ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದು ರಟ್ಟೀಹಳ್ಳಿ ತಾಲೂಕು ಸಾಧು ಸಮಾಜದ ಅಧ್ಯಕ್ಷ ಮಾಲತೇಶ ಗಂಗೋಳ ಹೇಳಿದರು.
ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಿ-ಮೇಟಿ ಒತ್ತಾಯ
ರಾಜ್ಯದಲ್ಲಿ ನೀರಾವರಿ ಯೋಜನೆಗಳು ನನೆಗುದಿಗೆ ಬಿದ್ದಿದ್ದು, ಮುಂಬರುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ ಅನುದಾನ ಮೀಸಲು ಈಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಒತ್ತಾಯಿಸಿದರು.
ಹಕ್ಕುಪತ್ರ ನೀಡುವ ಪ್ರಕ್ರಿಯೆ ಚುರುಕುಗೊಳಿಸಿ, ಕಾಲಮಿತಿಯೊಳಗೆ ಪೂರ್ಣಗೊಳಿಸಿ
ಅರ್ಹ ಅನಧಿಕೃತ ಸಾಗುವಳಿದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಕ್ಕುಪತ್ರ ನೀಡಲು ಸರ್ಕಾರ ಈಗಾಗಲೇ ಸಮಯ ನಿಗದಿ ಪಡಿಸಿದ್ದರೂ ಸಹ ತಹಸೀಲ್ದಾರ್ ಕಚೇರಿಯಲ್ಲಿ ಈ ಪ್ರಕ್ರಿಯೆ ವಿಳಂಬವಾಗುತ್ತಿರುವುದಕ್ಕೆ ಶಾಸಕ ಶ್ರೀನಿವಾಸ ಮಾನೆ ಬೇಸರ ವ್ಯಕ್ತಪಡಿಸಿದರು.
ಕನ್ನಡಕ್ಕೆ ಸಹಸ್ರಾರು ವರ್ಷಗಳ ಪರಂಪರೆಯಿದೆ: ಲಿಂಗದಹಳ್ಳಿ ಶ್ರೀಗಳು
ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಪರಂಪರೆ ಇರುವ ಕನ್ನಡ, ಭಾಷೆ, ನಾಡು, ನುಡಿ, ನೆಲ, ಜಲ ಸಂಸ್ಕೃತಿ ಹೊಂದಿರುವ ಕನ್ನಡಿಗರೇ ಮೇಲು, ಕನ್ನಡಕ್ಕೆ ಕನ್ನಡವೇ ಸರಿಸಾಟಿ ಎಂದು ಲಿಂಗದಹಳ್ಳಿಯ ರಂಭಾಪುರಿ ಶಾಖಾ ಹಿರೇಮಠದ ವೀರಭದ್ರ ಶಿವಾಚಾರ್ಯರು ನುಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಪರ್ವವೇ ಆರಂಭವಾಗಿದೆ-ಕರೂದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಪರ್ವವೇ ಆರಂಭವಾಗಿದ್ದು, ರೈತರು, ನಾಗರಿಕರು ಕರ ಭಾರ, ಬೆಲೆ ಏರಿಕೆಯಿಂದ ಕುಸಿದು ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಹ ಸಂಯೋಜಕ ಭೋಜರಾಜ ಕರೂದಿ ವಿರುದ್ಧ ಹರಿಹಾಯ್ದರು.
ಆದಾಯ ಸೃಷ್ಟಿಸಲು ಅಗತ್ಯ ಕ್ರಮಕ್ಕೆ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ
ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಹೊಂದಿರುವ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಜನಸಾಂದ್ರತೆ ಹೆಚ್ಚಾಗುತ್ತಿದ್ದು, ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಪ್ರಮುಖ ಆದ್ಯತೆ ನೀಡಬೇಕು. ಅಲ್ಲದೇ ಪುರಸಭೆ ವ್ಯಾಪ್ತಿಯಿಂದ ಹೊರಗುಳಿದಿರುವ ಕೈಗಾರಿಕೆ, ವಾಣಿಜ್ಯ, ವಾಣಿಜ್ಯೇತರ ಕಟ್ಟಡಗಳನ್ನು ವ್ಯಾಪ್ತಿಗೆ ತರುವ ಮೂಲಕ ಆದಾಯ ಸೃಷ್ಟಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪುರಸಭೆ ಸಭಾಭವನದಲ್ಲಿ ನಡೆದ 2025-26 ನೇ ಸಾಲಿನ ಆಯವ್ಯಯ (ಬಜೆಟ್) ಪೂರ್ವಭಾವಿ ಸಭೆಯಲ್ಲಿ ಸದಸ್ಯರು ಸರ್ವಾನುಮತದ ತೀರ್ಮಾನ ಕೈಗೊಂಡರು.
ಹೆಚ್ಚುತ್ತಿರುವ ಅಪರಾಧ ಕೃತ್ಯ ಖಂಡಿಸಿ ಮೌನ ಪ್ರತಿಭಟನೆ
ಹಾನಗಲ್ಲ ತಾಲೂಕಿನಲ್ಲಿ ಹಾಡು ಹಗಲೇ ಕೊಲೆ ಸೇರಿದಂತೆ ಅಪರಾಧ ಕೃತ್ಯಗಳು ನಡೆಯುತ್ತಿದ್ದು, ತಾಲೂಕು ಆಡಳಿತ ಸಂಪೂರ್ಣವಾಗಿ ಕುಸಿದು, ಸಾರ್ವಜನಿಕರು ಆತಂಕ ಭಯದಲ್ಲಿ ಜೀವನ ನಡೆಸುವ ದುಸ್ಥಿತಿ ನಿರ್ಮಾಣವಾಗಿ, ಮಾನವ ಕುಲ ತಲೆ ತಗ್ಗಿಸವ ಹಾಗಾಗಿರುವುದನ್ನು ಪ್ರತಿಭಟಿಸಿ ಮೌನ ಮೆರವಣಿಗೆ ಮೂಲಕ ಮಹಾತ್ಮಾಗಾಂಧಿ ವೃತ್ತದಲ್ಲಿ ತಾಲೂಕು ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಸಂಗೀತಗಾರರಿಗೆ ಝಾಕಿರ್‌ ಹುಸೇನ್ ಮಾದರಿ-ಡಾ. ಸುದೀಪ ಪಂಡಿತ
ಖ್ಯಾತ ತಬಲಾ ಮಾಂತ್ರಿಕ ಉಸ್ತಾದ ಝಾಕಿರ್‌ ಹುಸೇನ್ ಸಂಗೀತಗಾರರಿಗೆ ಎಲ್ಲ ಕಾಲಕ್ಕೂ ಮಾದರಿಯಾಗಿ ನಿಲ್ಲಬಹುದಾದ ಸಂಗೀತಗಾರ. ಸಂಗೀತವು ಸಂತೃಪ್ತ ಜೀವನಕ್ಕೆ ಸಂಜೀವಿನಿ ಎಂದು ನಂಬಿ ಬದುಕಿದ ಮಹಾನ್ ಕಲಾವಿದ ಎಂದು ಡಾ. ಸುದೀಪ ಪಂಡಿತ ಹೇಳಿದರು.
ಐದು ವರ್ಷದಲ್ಲಿ ೪,೨೦೦ ಜನರಿಗೆ ದೃಷ್ಟಿಭಾಗ್ಯ-ಶಾಸಕ ಮಾನೆ
ಹಾನಗಲ್ಲ ತಾಲೂಕಿನಲ್ಲಿ ಕಳೆದ ೫ ವರ್ಷಗಳಲ್ಲಿ ದೃಷ್ಟಿಕೇಂದ್ರ ಮತ್ತು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳ ಮೂಲಕ ೩೦ ಸಾವಿರಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಗಿದ್ದು, ೪,೨೦೦ ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ದೃಷ್ಟಿಭಾಗ್ಯ ಮರಳಿಸಿದ ತೃಪ್ತಿ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 415
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved