ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಶಾಸಕ ರಮೇಶ್ ಹೇಳಿಕೆ ಖಂಡಿಸಿ ಪ್ರತಿಭಟನೆ
ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಖಾಸಿಂ ರಬ್ಬಾನಿ ಮಾತನಾಡಿ, ಮುಸಲ್ಮಾನ ಸಮುದಾಯದ ಶೇ. 92 ಮತಗಳನ್ನು ಪಡೆದು ಶಾಸಕ ಸ್ಥಾನವನ್ನು ಗಿಟ್ಟಿಸಿ ಕೊಂಡಿರುವ ಕಾಂಗ್ರೆಸ್ ಶಾಸಕರು ಅದೇ ಸಮುದಾಯದ ವಿರುದ್ಧ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ.
ಹಕ್ಕುಪತ್ರ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ
ಸುಮಾರು 20ಕ್ಕೂ ಅಧಿಕ ಗ್ರಾಮಗಳ ಬಗರಹುಕುಂ ಸಾಗುವಳಿದಾರರಿಗೆ ಇದುವರೆಗೂ ಹಕ್ಕುಪತ್ರ ನೀಡಿಲ್ಲ. ಆದ್ದರಿಂದ ಆದಷ್ಟು ಶೀಘ್ರ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಪ್ರತಿ ಹೆಕ್ಟೇರ್ಗೆ ₹10 ಸಾವಿರ ಅತಿವೃಷ್ಟಿ ಪರಿಹಾರ ನೀಡಿ: ವಿರೂಪಾಕ್ಷಪ್ಪ ಬಳ್ಳಾರಿ
ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಶೇ. 75ರಷ್ಟು ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆಯೊಡೆದು ಸಸಿಗಳು ಸಾಯುತ್ತಿವೆ. ಆದರೆ ರೈತರು ಮೊದಲು ಬಿತ್ತನೆಗೆ ವ್ಯಯಿಸಿದ್ದ ಹಣ ವ್ಯರ್ಥವಾಗಿದ್ದು, ಮರು ಬಿತ್ತನೆಗೆ ಮುಂದಾಗಿರುವ ರೈತರ ನೆರವಿಗೆ ಸರ್ಕಾರ ಬರಬೇಕಾಗಿದೆ.
ಅಂಗನವಾಡಿಗೆ ಕಳಪೆ ಆಹಾರ, ಪಾಲಕರಿಂದ ತರಾಟೆ
ವರದಿಯಲ್ಲಿ ಆಹಾರ ಕಳಪೆ ಎಂದು ಸಾಬೀತಾದರೆ ಸಿಡಿಪಿಒ ಹಾಗೂ ಎಂಎಸ್ಪಿಸಿ ಅಧ್ಯಕ್ಷೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ಅಂಗನವಾಡಿ ಕೇಂದ್ರವನ್ನು ಬಂದ್ ಮಾಡುವುದಾಗಿ ಸಾರ್ವಜನಿಕರು ಎಚ್ಚರಿಸಿದರು.
ಹಾನಗಲ್ಲ ತಾಲೂಕಲ್ಲಿ ಇನ್ನೂ ಶೇ. 25ರಷ್ಟು ಬಿತ್ತನೆ ಬಾಕಿ
ತಾಲೂಕಿನ 46687 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಈಗ 35 ಸಾವಿರ ಹೆಕ್ಟೇರ್ನಷ್ಟು ಬಿತ್ತನೆಯಾಗಿದೆ. ಉಳಿದ ಶೇ. 25ರಷ್ಟು ಬಿತ್ತನೆಗೆ ಮಳೆ ಅವಕಾಶ ಮಾಡಿಕೊಡದೆ ನಿತ್ಯ ಸುರಿಯುತ್ತಿದೆ. ಇದರಲ್ಲಿ 9 ಸಾವಿರ ಹೆಕ್ಟೇರ್ನಷ್ಟು ಪ್ರದೇಶ ಭತ್ತದ ನಾಟಿಗಾಗಿ ಸಿದ್ಧತೆ ನಡೆದಿದೆ.
ಧರ್ಮಶಾಸ್ತ್ರ, ಸಂಸ್ಕೃತಿಯ ಅರಿವು ಮೂಡಿಸಿದ ಬ್ರಾಹ್ಮಣ ಸಮಾಜ: ಶಾಸಕ ಶ್ರೀನಿವಾಸ ಮಾನೆ
ಆಚಾರ ವಿಚಾರಗಳ ಜತೆಗೆ ದೈವತ್ವದ ಭಾವನೆಗಳನ್ನು ಗೌರವದಿಂದ ಕಂಡಿರುವಂಥದ್ದು. ಈ ನೆಲದ ಮೂಲ ಸಂಸ್ಕೃತಿಯನ್ನು ಅನುಸರಿಸಿರುವ ಸಮಾಜವಾಗಿದೆ.
ಉತ್ತಮ ಆಡಳಿತ ನಿರ್ವಹಣೆಗೆ ಸರ್ಕಾರಿ ನೌಕರರ ಕೊಡುಗೆ ಅಪಾರ: ಸಿ.ಎಸ್. ಷಡಾಕ್ಷರಿ
ಎಲ್ಲ ಕಡೆಗಳಲ್ಲಿ ಗೌರವ ತಂದುಕೊಡುವ ವೃತ್ತಿ ಯಾವುದಾದರೂ ಇದ್ದರೆ ಅದು ಸರ್ಕಾರಿ ಸೇವೆ, ಸಾರ್ವಜನಿಕ ಸೇವೆ. ಸರ್ಕಾರ ನೌಕರರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ. ಅದಕ್ಕೆ ತಕ್ಕಂತೆ ಕರ್ತವ್ಯ ನಿರ್ವಹಿಸಬೇಕಾಗಿದೆ.
ಕೆಡಿಪಿ ಸಭೆಯಲ್ಲಿ ಮಾಹಿತಿ ನೀಡದ ಅಧಿಕಾರಿ: ಶಾಸಕ ಯಾಸೀರ್ಅಹ್ಮದಖಾನ ಪಠಾಣ ಗರಂ
ತಾಲೂಕಿನಲ್ಲಿ ಏನು ಕೆಲಸ ಮಾಡುತ್ತಿದ್ದಿರಿ. ಕೇವಲ ಗೂಗಲ್ ಮೀಟಿಂಗ್ಗೆ ಮಾತ್ರ ಸೀಮಿತವಾಗಿದ್ದಿರಿ ಎಂದು ಅಧಿಕಾರಿಗಳಿಗೆ ಶಾಸಕ ಯಾಸೀರ ಅಹ್ಮದ ಖಾನ್ ತರಾಟೆಗೆ ತೆಗೆದುಕೊಂಡರು.
ಮಲಕನಹಳ್ಳಿ ಗ್ರಾಮದ ಬಳಿ ಕುರುಚಲು ಗೋಮಾಳಕ್ಕೆ ಜೀವಕಳೆ ತಂದ ನರೇಗಾ!
ಉಪಯೋಗಕ್ಕೆ ಬಾರದ ಜಾಲಿ ಗಿಡ, ಮುಳ್ಳು ಕಂಟಿ ಬೆಳೆದು ದನಕರುಗಳು ಸಹ ಈ ನೆಲದಲ್ಲಿ ನಿಂತು ಮೇಯಲಾರದ ಸ್ಥಿತಿ ಇತ್ತು. ನರೇಗಾ ಯೋಜನೆಯಡಿ ಕೆಲಸ ಮಾಡುವ ಹಳ್ಳಿಗರು ಇಡೀ ಪ್ರದೇಶವನ್ನು ಸ್ವಚ್ಛಗೊಳಿಸಿ, ಬೇರೆ ಗಿಡ ನೆಟ್ಟು ಬೆಳೆಸುವ ಮೂಲಕ ಜೀವಕಳೆ ತಂದಿದ್ದಾರೆ.
ನಿಸ್ವಾರ್ಥ ಸೇವೆಯೇ ಇನ್ನರ್ವೀಲ್ ಧ್ಯೇಯ: ಪ್ರತಿಭಾ ಹಾವನೂರ
ಪ್ರಪಂಚದಾದ್ಯಂತ ಪ್ರತಿಯೊಂದು ಧರ್ಮ, ದೇಶ, ಭಾಷೆ, ಸಂಸ್ಕೃತಿ, ಜನಾಂಗ, ಪಂಥ, ಬಣ್ಣ ಮತ್ತು ನಂಬಿಕೆಗಳನ್ನು ಇನ್ನರ್ ವೀಲ್ ಪ್ರತಿನಿಧಿಸುತ್ತದೆ.
< previous
1
...
104
105
106
107
108
109
110
111
112
...
560
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ