• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನದಾತರ ಬೆನ್ನೆಲುಬು ಸಹಕಾರಿ ಚಳವಳಿ: ಸಚಿವ ಶಿವಾನಂದ ಪಾಟೀಲ
ರಾಷ್ಟ್ರೀಕೃತ ಬ್ಯಾಂಕುಗಳನ್ನು ಆ‍ಶ್ರಯಿಸಿ ರೈತರು ಒಕ್ಕಲುತನ ಮಾಡುವುದು ಕಷ್ಟ. ಹೀಗಾಗಿಯೇ ರಾಜ್ಯ ಸರ್ಕಾರ ಡಿಸಿಸಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆಗೆ ಕ್ರಮ ಕೈಗೊಂಡಿದೆ.
ಪ್ರತಿಯೊಬ್ಬರೂ ಸಾಮಾಜಿಕ ಸೇವೆಗೆ ಸಮಯ ಮೀಸಲಿಡಿ: ಎಸ್.ಎಚ್. ಕಬ್ಬಿಣಕಂತಿಮಠ
ಬಹಳ ವರ್ಷಗಳ ಇತಿಹಾಸ ಹೊಂದಿರುವ ಲಯನ್ಸ್ ಕ್ಲಬ್, ಸಾಮಾಜಿಕ ಕಾರ್ಯಗಳಲ್ಲಿ ತನ್ನ ಸೇವೆ ಮಾಡುತ್ತಾ ಬಂದಿದ್ದು, ಸಾರ್ವಜನಿಕರಿಗೆ ಆರೋಗ್ಯ, ವಿದ್ಯಾರ್ಥಿಗಳ ಶಿಕ್ಷಣಕ್ಕೆ, ರಕ್ತದಾನ ಶಿಬಿರ ಹೀಗೆ ವಿವಿದ ಕ್ಷೇತ್ರಗಳಲ್ಲಿ ಕ್ಲಬ್ ಹೆಸರಿನಲ್ಲಿ ಅತ್ಯಂತ ಮಹತ್ವವುಳ್ಳ ಕಾರ್ಯಗಳನ್ನು ಮಾಡುತ್ತಿದೆ.
ರೋಗಗ್ರಸ್ತ ಗಿಡ ಕಿತ್ತು ನಾಶಪಡಿಸಿ: ಡಾ. ಸಂತೋಷ ಎಚ್.ಎಂ.
ಬೈಪ್ ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಜಿ.ಎಸ್. ಹೆಗ್ಡೆ ಮಾತನಾಡಿ, ರೈತರು ಮಣ್ಣಿನ ಆರೋಗ್ಯ ಕಾಪಾಡಲು ಹಸಿರೆಲೆ ಗೊಬ್ಬರದ ಬಳಕೆಯನ್ನು ಮಾಡಬೇಕು. ಕಾಲ ಕಾಲಕ್ಕೆ ಮಣ್ಣು ಪರೀಕ್ಷೆ ಮಾಡಿಸಿ ಪೋಷಕಾಂಶ ನಿರ್ವಹಣೆ ಮಾಡಬೇಕು ಎಂದರು.
ವಿಪರೀತ ರಾಸಾಯನಿಕ ಗೊಬ್ಬರ ಬಳಕೆಯಿಂದ ಮಣ್ಣಿನ ಆರೋಗ್ಯ ಹಾಳು
ಆತ್ಮ ಯೋಜನೆಯ ಸಹಾಯಕ ತಾಂತ್ರಿಕ ಅಧಿಕಾರಿ ರಾಜು ಜಂಗ್ಲೆಪ್ಪನವರ ಮಾತನಾಡಿ, ರೈತರು ತಮ್ಮ ಹೊಲದಲ್ಲಿ ಬೆಳೆದಿರುವ ಬೆಳೆಯನ್ನು ಜಿಪಿಎಸ್ ಮೂಲಕ ಮುಂಗಾರು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಬೇಕು ಎಂದರು.
ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲಿ: ಕರಬಸಪ್ಪ ಜಾಡರ
ಉದ್ಯಮ ಸ್ಥಾಪನೆಗೆ ಅನೇಕ ಯೋಜನೆಗಳಿದ್ದು, ಅದಕ್ಕಾಗಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು.
ಮಠಮಾನ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಶಾಸಕ ಯಾಸೀರ ಅಹ್ಮದಖಾನ್ ಪಠಾಣ
ಮಠಗಳು ಹೆಚ್ಚಾದಂತೆ ಸಂಸ್ಕಾರವನ್ನು ಬೆಳೆಸಿದಂತೆ. ಬಸವಾದಿ ಶರಣರ ನುಡಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಶಿಥಿಲ ಮನೆಯಲ್ಲಿ ವಾಸಿಸುವವರು ಜಾಗರೂಕರಾಗಲಿ: ಸಚಿವ ಶಿವಾನಂದ ಪಾಟೀಲ
ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದ್ದು, ಶಿಥಿಲಾವಸ್ಥೆ ತಲುಪಿರುವ ಮನೆಗಳಲ್ಲಿ ಜಾಗರೂಕತೆಯಿಂದ ಇರಬೇಕು.
ಶರಣರ ವಚನಗಳು ಬದುಕಿನ ಜ್ಞಾನದ ಖನಿ: ವಿ.ಜಿ. ವಳಗೇರಿ
ಸಾಮಾಜಿಕ ಮೌಲ್ಯವೇ ಶರಣ ಸಾಹಿತ್ಯ. ಅರಿವೆ ಗುರು ಎಂಬ ಸತ್ಯ ಇಲ್ಲಿದೆ. ವಚನ ಬದುಕಿನ ಜ್ಞಾನದ ಖನಿ. ಆದರೆ ಎಲ್ಲ ಮನೆ ಮನಗಳಿಗೆ ವಚನ ಸಾಹಿತ್ಯ ತಲುಪುವಂತಾಗಬೇಕು.
ನಿವೃತ್ತಿ ವೇತನ ಪರಿಷ್ಕರಣೆ: ಕೇಂದ್ರ ಸರ್ಕಾರದ ನೀತಿಗೆ ಆಕ್ರೋಶ
ವೇತನ ಪರಿಷ್ಕರಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರತಿಭಟಿಸಿ, ಹಾನಗಲ್ಲ ತಾಲೂಕು ನಿವೃತ್ತ ನೌಕರರ ಸಂಘ ಪ್ರಧಾನಮಂತ್ರಿಗಳಿಗೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿತು.
ಬ್ಯಾಡಗಿ ರೋಟರಿ, ಇನ್ನರ್‌ವೀಲ್‌ ಕ್ಲಬ್‌ನ ಪದಗ್ರಹಣ ಸಮಾರಂಭ
ರೋಟರಿ ಮತ್ತು ಇನ್ನರವೀಲ್ ಕ್ಲಬ್‌ ಬ್ಯಾಡಗಿ ಘಟಕಗಳ 2025- 26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ಯಾಡಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 484
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved