ಮುಂಗಾರು: ಅವಘಡ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಡಾ. ನಾಗರಾಜ ಎಲ್.ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ, ಜಲ ಆಯೋಗ, ಜಿಲ್ಲಾಡಳಿತ ನೀಡುವ ಸಲಹೆ ಹಾಗೂ ಸೂಚನೆಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ತಿಳಿಸಿದ್ದಾರೆ.