• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಮುಕ್ತಿಧಾಮಕ್ಕೆ ಶೀತಲ ಶವಪೆಟ್ಟಿಗೆ ಕೊಡುಗೆ
ಪಟ್ಟಣದ ಹಿಂದೂಸ್ಥಾನ ಟ್ರಾನ್ಸಪೋರ್ಟ್ ಕಂಪನಿ ಮಾಲೀಕರು ಸ್ಥಳೀಯ ವೀರಶೈವ ಮುಕ್ತಿಧಾಮಕ್ಕೆ ಮೃತದೇವವಿಡುವ ಶೀತಲ ಶವಪೆಟ್ಟಿಗೆ (ಡೆಡ್ ಬಾಡಿ ಫ್ರೀಜರ್) ಯನ್ನು ಉಚಿತವಾಗಿ ಹಸ್ತಾಂತರಿಸಿದರು.
ಕೋರಂ ಅಭಾವ: ನಡೆಯದ ರಾಣಿಬೆನ್ನೂರು ನಗರಸಭೆ ಸಾಮಾನ್ಯ ಸಭೆ
ಕೋರಂ ಅಭಾವದಿಂದ ನಗರಸಭೆ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯನ್ನು ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಯುವಕರು ಉದ್ಯೋಗಪತಿಗಳಾಗಲು ಮುಂದಾಗಬೇಕು-ಕಮಡೊಳ್ಳಿ
ನಮ್ಮ ಪ್ರತಿಭೆಯನ್ನು ಪ್ರಜ್ವಲಗೊಳಿಸಿಕೊಂಡು ಉದ್ಯೋಗಪತಿಗಳಾಗಲು ಯುವಕರು ಮುಂದಾಗಬೇಕಲ್ಲದೆ, ಸಮಯವನ್ನು ದುಡಿಸಿಕೊಂಡು ಸಾರ್ಥಕ ಜೀವನ ಕಟ್ಟಿಕೊಳ್ಳಲು ಮುಂದಾಗಿ, ಉಪಕರಿಸಿದವರನ್ನು ಸ್ಮರಿಸಿ ಎಂದು ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಸಿದ್ದಲಿಂಗಪ್ಪ ಕಮಡೊಳ್ಳಿ ತಿಳಿಸಿದರು.
ಹುಕ್ಕೇರಿಮಠದ ಪರಂಪರೆ ತಿಳಿಸಲು ಅದ್ಧೂರಿಯಾಗಿ ಜಾತ್ರಾ ಮಹೋತ್ಸವ-ಸಂಸದ ಬೊಮ್ಮಾಯಿ
ಹುಕ್ಕೇರಿಮಠದ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ತಿಳಿಸಲು ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ಮಾಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಲಂಚ ಸ್ವೀಕರಿಸುತ್ತಿದ್ದಾಗ ಶಿರಸ್ತೇದಾರ್ ಸೇರಿ ಮೂವರು ಲೋಕಾ ಬಲೆಗೆ
ಜಮೀನಿನ ಆರ್‌ಟಿಸಿ ದುರಸ್ತಿಗೆ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಹಾನಗಲ್ಲ ಕಂದಾಯ ಇಲಾಖೆ ಶಿರಸ್ತೇದಾರ ಹಾಗೂ ಕೇಸ್ ವರ್ಕರ ಸೇರಿದಂತೆ ಮೂವರು ಲೋಕಾಯುಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮೂವರನ್ನು ಬಂಧಿಸಲಾಗಿದೆ.
ರಾಜು ತಾಳಿಕೋಟೆ ಅವರದ್ದು ಜವಾರಿ ಭಾಷೆಯ ಸಹಜ ಅಭಿನಯ-ಸಾಹಿತಿ ಸತೀಶ ಕುಲಕರ್ಣಿ
ರಾಜು ತಾಳಿಕೋಟೆ ಅವರು ತಮ್ಮ ಜವಾರಿ ಭಾಷೆಯ ಸಹಜ ಅಭಿನಯದಿಂದಾಗಿ ಜನ ಸಾಮನ್ಯರಿಗೆ ಆಕರ್ಷಣೀಯ ಕೇಂದ್ರವಾಗಿದ್ದರು ಎಂದು ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.
ಹಾನಗಲ್ಲ ತಾಲೂಕಿನಲ್ಲಿ ಕಂದಾಯ ದಾಖಲೆ 40 ಲಕ್ಷ ಪುಟಗಳ ಡಿಜಿಟಲೀಕರಣ
ಕಂದಾಯ ಇಲಾಖೆಯಲ್ಲಿ ಒಂದು ಸಣ್ಣ ದಾಖಲೆಗೆ ವಾರಗಟ್ಟಲೆ ಅಲೆದಾಟಕ್ಕೆ ಈಗ ಬ್ರೇಕ್ ಬಿದ್ದಿದ್ದು, ತಾಲೂಕು ಆಡಳಿತ ಬೆರಳ ತುದಿಯಲ್ಲೇ ಎಲ್ಲ ಕಂದಾಯ ದಾಖಲೆಗಳನ್ನು ದೊರಕುವಂತೆ ಮಾಡಿದೆ.
ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ, ಶಿಗ್ಗಾಂವಿಯಲ್ಲಿ ಪ್ರತಿಭಟನೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಸಿರುವುದನ್ನು ಖಂಡಿಸಿ ತಾಲೂಕು ಗಂಗಾಮತ ಸಮಾಜವು ತಾಲೂಕಿನ ಇತರ ಸಮಾಜದ ಮುಖಂಡರ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟಿಸಿ ಮೂಲಕ ತಹಸೀಲ್ದಾರ ಯಲ್ಲಪ್ಪ ಗೋಣೆನ್ನವರ ಮೂಲಕ ಮುಖ್ಯಮಂತ್ರಿಗೆ ಮನವಿ ಅರ್ಪಿಸಿದರು.
ಕೆಟ್ಟು ನಿಂತಿದ್ದ ವಾಹನಕ್ಕೆ ಟಾಟಾ ಏಸ್ ಡಿಕ್ಕಿ: ಮೂರು ಸಾವು
ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ತಾಲೂಕಿನ ಕಾಕೋಳ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಲಪಡಿಸಲು ಮನೆ ಮನೆ ಪೊಲೀಸ್ ಕಾರ್ಯಕ್ರಮ
ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹಾಗೂ ಅವರಲ್ಲಿರುವ ಸಮಸ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯ ಪೇದೆ ಸುರೇಶ ಅಂಗಡಿ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 557
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved