• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿವೃಷ್ಟಿ, ಸಂಕಷ್ಟದಲ್ಲೇ ವರ್ಷ ಸವೆಸಿದ ಹಾವೇರಿ ಅನ್ನದಾತ
ವರ್ಷಾರಂಭದಲ್ಲಿ ಭೀಕರ ಬರ, ಜೂನ್‌ ಬಳಿಕ ನಿಲ್ಲದ ಮಳೆ, ನೆರೆಯಿಂದ ಬೆಳೆ ಹಾನಿ, ಕೊಚ್ಚಿ ಹೋದ ರೈತರ ಬದುಕು...ಹೀಗೆ ಜಿಲ್ಲೆಯ ಅನ್ನದಾತನ ಪಾಲಿಗೆ ನೆಮ್ಮದಿಯಿಲ್ಲದ ವರ್ಷದ ಸಾಲಿಗೆ 2024ನೇ ಇಸ್ವಿ ಕೂಡ ಸೇರಿತು. ನ್ಯಾಯಯುತವಾಗಿ ಬರಬೇಕಿದ್ದ ಪರಿಹಾರಕ್ಕೂ ರೈತರು ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ಬಂದಿರುವುದು ದುರ್ದೈವದ ಸಂಗತಿ.
ಸಂಗೀತ ಸಾಧಕರ ಪ್ರೋತ್ಸಾಹಿಸುವುದು ಇಂದಿನ ಅಗತ್ಯ-ಸ್ವಾಮೀಜಿ
ಸಂಗೀತ ಸಂಸ್ಕೃತಿಯ ಉಳಿವಿಗೆ ಹಾನಗಲ್ಲ ಲಿಂ.ಕುಮಾರ ಶಿವಯೋಗಿಗಳ ಕೊಡುಗೆ ಅನನ್ಯ ಹಾಗೂ ಅಪಾರವಾಗಿದ್ದು, ಸಂಗೀತ ಸಾಧಕರನ್ನು ಗೌರವಿಸುವುದು, ಪ್ರೋತ್ಸಾಹಿಸುವುದು ಇಂದಿನ ತೀರ ಅಗತ್ಯವಾಗಿದೆ ಎಂದು ಅಕ್ಕಿಆಲೂರಿನ ಚನ್ನವೀರೇಶ್ವರ ವಿರಕ್ತಮಠದ ಶಿವಬಸವಮಹಾಸ್ವಾಮಿಗಳು ನುಡಿದರು.
ಲಭ್ಯ ಸಂಪನ್ಮೂಲ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಿ-ಚನ್ನಬಸಪ್ಪ
ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗದಂತೆ ಕಾಳಜಿ ವಹಿಸಬೇಕು. ಲಭ್ಯ ಸಂಪನ್ಮೂಲ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ನೀಡುವಂತೆ ಶಾಸಕ ಶ್ರೀನಿವಾಸ ಮಾನೆ ಮಲ್ಲಿಗಾರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಚನ್ನಬಸಪ್ಪ ಕುಮ್ಮೂರ ಅವರಿಗೆ ಸೂಚಿಸಿದರು.
ಹಾವೇರಿಗೆ ಕಪ್ಪು ಚುಕ್ಕೆಯಾದ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ
2024ನೇ ಇಸ್ವಿ ಹಾವೇರಿ ಜಿಲ್ಲೆ ಪಾಲಿಗೆ ಸಿಹಿ ಕಹಿಗಳೆರಡನ್ನೂ ನೀಡಿದ ವರ್ಷವಾಗಿದೆ. ಹಾನಗಲ್ಲ ಗ್ಯಾಂಗ್‌ ರೇಪ್‌ ಪ್ರಕರಣ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದರೆ, ಹಲವು ಅಪಘಾತ ಘಟನೆಗಳು ಇನ್ನೂ ಜನಮಾನಸದಿಂದ ಮಾಸಿಲ್ಲ.
ಇಂದು ಗುತ್ತಲದ ಹೇಮಗಿರಿ ಮಠದಲ್ಲಿ ಮಹಾ ಕಾರ್ತಿಕೋತ್ಸವ
ನಿತ್ಯವೂ ಅಚ್ಚ ಕನ್ನಡದಲ್ಲಿಯೇ ಎರಡು ಹೊತ್ತು ಪೂಜೆ ಜರುಗುವ ಹಾಗೂ ಶತ ಶತಮಾನಗಳಿಂದ ನಂದಾದೀಪದಿಂದ ಕಂಗೊಳಿಸುತ್ತಿರುವ ಪಟ್ಟದ ಹೇಮಗಿರಿ ಚನ್ನಬಸವೇಶ್ವರ ಮಠದ ಮಹಾ ಕಾರ್ತಿಕೋತ್ಸವ ಸೋಮವಾರ ರಾತ್ರಿ ವೈಭವದಿಂದ ಜರುಗಲಿದೆ.
ಸುಸೂತ್ರವಾಗಿ ನಡೆದ ಕೆಪಿಎಸ್ಸಿ ಪೂರ್ವಭಾವಿ ಮರು ಪರೀಕ್ಷೆ
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ 384 ಹುದ್ದೆಗಳ ನೇಮಕಕ್ಕೆ ನಡೆದ ಪೂರ್ವಭಾವಿ ಮರು ಪರೀಕ್ಷೆ ಭಾನುವಾರ ಸುಸೂತ್ರವಾಗಿ ಮುಕ್ತಾಯಗೊಂಡಿತು.
ಕಣ್ಣಿನ ಆರೋಗ್ಯ ಮುತುವರ್ಜಿಯಿಂದ ನೋಡಿಕೊಳ್ಳಬೇಕು-ಸದಾಶಿವ ಸ್ವಾಮೀಜಿ
ಕಣ್ಣು ಪ್ರತಿ ವ್ಯಕ್ತಿ, ಪ್ರಾಣಿಯ ಬದುಕಿನ ಬೆಳಕು. ಕಣ್ಣಿಲ್ಲದವರ ತೊಂದರೆ ಕಲ್ಪನೆ ಕೂಡ ಕಷ್ಟಕರ. ಕಾರಣ ಕಣ್ಣಿನ ಆರೋಗ್ಯವನ್ನು ಪ್ರತಿ ವ್ಯಕ್ತಿ ಮುತುವರ್ಜಿಯಿಂದ ನೋಡಿಕೊಳ್ಳಬೇಕು ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಜನವರಿ 14, 15ರಂದು ನಿಜಶರಣ ಅಂಬಿಗ ಚೌಡಯ್ಯನವರ ಜಾತ್ರೋತ್ಸವ
ನಿಜಶರಣ ಅಂಬಿಗ ಚೌಡಯ್ಯನವರ ಜಾತ್ರೋತ್ಸವ ಜ. 14 ಮತ್ತು 15ರಂದು ಎರಡು ದಿನಗಳ ಕಾಲ ಹಾವೇರಿಯ ನರಸೀಪುರ ಗುರುಪೀಠದಲ್ಲಿ ನಡೆಯಲಿದೆ ಎಂದು ತಾಲೂಕು ಗಂಗಾಮತ ಸಮಾಜದ ಅಧ್ಯಕ್ಷ ರಾಜು ಜಡಮಲಿ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಕ್ಕೆ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು-ಶಾಸಕ ಮಾನೆ
ನಾನಾ ಕಾರಣಗಳಿಂದ ತೊಂದರೆಗೆ ಸಿಲುಕಿರುವ ಬಡ ಮತ್ತು ಮಧ್ಯಮ ವರ್ಗಗಳಿಗೆ ಸೇರಿದ ಕುಟುಂಬಗಳಿಗೆ ಕನಿಷ್ಠ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳಿಂದ ಹಾನಗಲ್ ತಾಲೂಕುವೊಂದಕ್ಕೆ ಪ್ರತಿವರ್ಷ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು ಸಿಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಶರಣರ ನಡೆ-ನುಡಿ ನಮಗೆಲ್ಲ ದಾರಿ ದೀಪ-ಹೊಸಮಠ ಸ್ವಾಮೀಜಿ
ಶರಣರ ಸಾಹಿತ್ಯದ ಕೊಡುಗೆಯಷ್ಟೇ ಅವರ ಸಾತ್ವಿಕ ನಡಿಗೆ ಮುಖ್ಯ. ಅವರ ನಡೆ-ನುಡಿ ಇಂದಿಗೂ ನಮಗೆಲ್ಲ ದಾರಿ ದೀಪವಾಗಿದೆ. ಸದಾಕಾಲ ಜೀವನ ದರ್ಶನವನ್ನು ತಮ್ಮ ಆದರ್ಶಗಳ ಮೂಲಕ ಪ್ರತಿಪಾದಿಸಿದ ಬಸವಾದಿ ಶರಣರು ಸದಾಕಾಲ ಪೂಜ್ಯನೀಯರು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 415
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved