ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರೇಕಣಗಿ ಗ್ರಾಮಕ್ಕೆ ಪಶು ಚಿಕಿತ್ಸಾಲಯ ಮಂಜೂರು
ಕಳೆದ ವರ್ಷ ಮೊದಲ ಹಂತದಲ್ಲಿ ರಾಜ್ಯದಲ್ಲಿ ಹೊಸದಾಗಿ 20 ಪಶು ಚಿಕಿತ್ಸಾಲಯಗಳಿಗೆ ಮಂಜೂರಾತಿ ನೀಡಿದ್ದ ಸಂದರ್ಭದಲ್ಲಿ ತಾಲೂಕಿನ ಸಮ್ಮಸಗಿ ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಆರಂಭಿಸಿ ಆ ಭಾಗದ ಬಹುದಿನದ ಬೇಡಿಕೆ ಈಡೇರಿಸಲಾಗಿತ್ತು
ಯೋಗ ಕೇವಲ ವ್ಯಾಯಾಮ ಅಲ್ಲ, ಆರೋಗ್ಯಕರ ಅಭ್ಯಾಸ
ಆಸ್ತಿ ಇದ್ದವರು ಮಾತ್ರ ಶ್ರೀಮಂತರಲ್ಲ. ಉತ್ತಮ ಅರೋಗ್ಯ ಹೊಂದಿದವರು ನಿಜವಾದ ಶ್ರೀಮಂತರು
ಶಿಕ್ಷಣದ ಜತೆಗೆ ಕ್ರೀಡಾ ತರಬೇತಿಗೆ ನೀಡಲು ಬದ್ಧ
ಪಟ್ಟಣವು ಮೆಣಸಿನಕಾಯಿಗೆ ಪ್ರಸಿದ್ಧಿ ಪಡೆದಂತೆ ಕಬಡ್ಡಿ ಕ್ರೀಡೆಯಲ್ಲಿಯೂ ಉತ್ತಮ ಹೆಸರು ಪಡೆದಿದೆ, ಇಲ್ಲಿನ ನವರಂಗ, ನ್ಯಾಷನಲ್ ಯುಥ ಕ್ಲಬ್, ನವಚೇತನ, ಶಿವಶಕ್ತಿ, ಸಂಗಮೇಶ್ವರ ಕಬಡ್ಡಿ ತಂಡಗಳು ರಾಜ್ಯದಲ್ಲೇ ಉತ್ತಮ ಹೆಸರನ್ನು ಪಡೆದುಕೊಂಡಿದ್ದವು
ಯೋಗವು ಬದುಕಿನ ದಾರಿ: ಮಂಜುನಾಥ
ಭಾರತದಲ್ಲಿ ಮಾತ್ರ ಪ್ರಾಚೀನವಾದ ಯೋಗಶಾಸ್ತ್ರ ಇನ್ನಷ್ಟು ಹೊಳಪನ್ನು ಪಡೆದುಕೊಂಡು ಪ್ರವರ್ಧಮಾನಕ್ಕೆ ಬರುತ್ತಿದೆ
ಯೋಗ ಜೀವನ ಪದ್ಧತಿ ಆಗಲಿ
ಯೋಗ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿರಬೇಕು. ಪ್ರತಿ ದಿನ ಬೆಳಗ್ಗೆ ಯೋಗ ಸಾಧನೆ ಮಾಡಿದ್ದಲ್ಲಿ ನಿಜವಾದ ಯೋಗಿಗಳಾಗಲು ಸಾಧ್ಯ.
ಮಕ್ಕಳ ಸಾಮರಸ್ಯದ ಬದುಕಿಗೆ ಸಲಹೆ ನೀಡಿ
ಮಕ್ಕಳನ್ನು ಸಮಾಜದ ಮತ್ತು ದೇಶದ ಶಕ್ತಿಯನ್ನಾಗಿಸಲು ಪಾಲಕರು ಮಕ್ಕಳ ನಿರಂತರ ದಿನದ ಚಟುವಟಿಕೆಗಳ ಬಗ್ಗೆ ಹಾಗೂ ಕೌಶಲ್ಯ ಗಮನಿಸಿ ಅವರಿಗೆ ಪ್ರೊತ್ಸಾಹಿಸಿಸಬೇಕು
ರಸ್ತೆ ಪಕ್ಕ ಅವಧಿ ಮುಗಿದ ಮಾತ್ರೆಗಳ ರಾಶಿ
ಕನಕಾಪುರ ರಸ್ತೆ ಬದಿಯಲ್ಲಿ ಹೀಗೆ ರಾಶಿ ಮಾತ್ರೆ ನೋಡಿ ರೈತರು ಹಾಗೂ ಸಾರ್ವಜನಿಕರು ಆತಂಕ
ರಾಣಿಬೆನ್ನೂರಿನ ಪೊಲೀಸ್ ವಸತಿಗೃಹಗಳ ಕಾಮಗಾರಿ ಕಳಪೆ: ಕ್ರಮಕ್ಕೆ ಆಗ್ರಹ
ಕಟ್ಟಡದ ಕೆಲಭಾಗಗಳಲ್ಲಿ ಪ್ಲಾಸ್ಟರ್ ಮಾಡಲಾಗಿದ್ದು, ಕೆಲವು ಕಡೆ ಬಿರುಕು ಕಂಡುಬಂದಿದೆ. ಇದಲ್ಲದೆ ಈಗಾಗಲೇ ನಿರ್ಮಾಣಗೊಂಡು ಕಳೆದ ವರ್ಷ ಉದ್ಘಾಟನೆಯಾಗಿರುವ ಎರಡು ಹಂತದ ಬೃಹತ್ ಕಟ್ಟಡಗಳಲ್ಲಿ ಅಲ್ಲಲ್ಲಿ ಬಿರುಕು ಉಂಟಾಗಿದ್ದು, ನೀರು ಬಸಿಯುತ್ತಿದೆ ಎಂದು ನಗರಸಭಾ ಸದಸ್ಯೆ ಕಸ್ತೂರಿ ಚಿಕ್ಕಬಿದರಿ ಆರೋಪಿಸಿದರು.
ಮದುವೆ ವೇಳೆ ಸಾಂಬಾರ್ ಪಾತ್ರೆಗೆ ಬಿದ್ದ ಮಗು ಸಾವು!
ಮದುವೆ ಸಮಾರಂಭದಲ್ಲಿ ಕುದಿವ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.
ಹಾನಗಲ್ಲ ತಾಲೂಕಿನ 162 ಕೆರೆಗಳ ತುಂಬಿಸುವ ಕಾರ್ಯಕ್ಕೆ ಚಾಲನೆ
ಕಳೆದ ವರ್ಷ ಯೋಜನೆ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಿರುವ ಕಾರಣ ಅನುಕೂಲವಾಗಿತ್ತು. ಈ ಬಾರಿ ಅವಧಿಗೆ ಮೊದಲೇ ಪಂಪ್ ಆರಂಭಿಸಲಾಗಿದ್ದು, ಕೆರೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
< previous
1
...
107
108
109
110
111
112
113
114
115
...
560
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ