ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
19ರಿಂದ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಸಾಹಿತ್ಯ ಕಮ್ಮಟ
ಜೂ. 19ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕಂದರಾಜ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.
ಸಿನಿಮಾ ಆಕರ್ಷಣೀಯ ಕಲಾ ಪ್ರಕಾರ: ಎಸ್.ಪಿ. ಗೌಡರ
ಸಿನಿಮಾ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ, ಶಿಕ್ಷಣ, ಸಾಂಸ್ಕೃತಿಕ, ಭಾಷೆ, ನಾಡು- ನುಡಿ, ಆರೋಗ್ಯ, ಹೀಗೆ ಎಲ್ಲ ವಿಷಯಗಳನ್ನು ಒಳಗೊಳ್ಳುವ ಜನಪ್ರಿಯ ಮಾಧ್ಯಮವಾಗಿದೆ.
ಸೋಲು, ವೈಫಲ್ಯ ಕಲಿಸುತ್ತದೆ ಜೀವನ ಪಾಠ: ಶಾಸಕ ಶ್ರೀನಿವಾಸ ಮಾನೆ
ನಮ್ಮ ಮುಂದಿನ ಭವಿಷ್ಯವನ್ನು ವಿದ್ಯಾರ್ಥಿ ಜೀವನವೇ ನಿರ್ಧರಿಸುತ್ತದೆ. ವಿದ್ಯಾರ್ಥಿಗಳು ಪ್ರತಿಕ್ಷಣವನ್ನೂ ಸದ್ಬಳಕೆ ಮಾಡಿಕೊಳ್ಳಬೇಕಿದೆ.
ಉತ್ತಮ ರಸ್ತೆಗಳಿಂದ ಆರ್ಥಿಕ ಪ್ರಗತಿ: ಶಾಸಕ ಯು.ಬಿ. ಬಣಕಾರ
ಗುತ್ತಿಗೆದಾರರು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
ಕಾರ್ಯಕರ್ತರು ಬೇರು ಮಟ್ಟದಿಂದ ಪಕ್ಷ ಕಟ್ಟಲಿ: ಮಾಜಿ ಸಚಿವ ಬಿ.ಸಿ. ಪಾಟೀಲ
ಶೀಘ್ರ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಜರುಗಲಿವೆ. ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಬೇಕು.
ರಾಣಿಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮ ಪಂಚಾಯಿತಿಗಿಲ್ಲ ಅಧಿಕಾರಿಗಳು
ಗ್ರಾಮದಲ್ಲಿ ಮಳೆಯಾದರೆ ಸಾಕು, ಕಾಲುವೆಗಳು ತುಂಬಿ ರಸ್ತೆಗೆ ಹರಿಯುವ ಕೊಳಚೆ ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರು ಪರದಾಡುವಂತಾಗುತ್ತದೆ. ಆದರೂ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳೇ ಇಲ್ಲ.
ಬೆಳೆವಿಮೆ ನೋಂದಣಿ ಮಾಡಿಸಲು ರೈತರಿಗೆ ಡಿಸಿ ಸಲಹೆ
ಯೋಜನೆಯಡಿ ಬೆಳೆವಾರು ಅಂತಿಮ ದಿನಾಂಕದೊಳಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆ ನೊಂದಣಿ ಮಾಡಿಸಿಕೊಳ್ಳಲು ವಿನಂತಿಸಿದ್ದಾರೆ.
ಕಲಾವಿದರ ಕಲಾಕೃತಿಗಳಿಗೆ ಮನ್ನಣೆ ಸಿಗಲಿ: ಬಾಬು ಜತ್ತಕರ
ಸಮಾಜದಲ್ಲಿ ಮಾನವೀಯ ಸಂಬಂಧಗಳು ಬೆಳೆಯಲು ಕಲೆಯಿಂದ ಮಾತ್ರ ಸಾಧ್ಯ.
ಮನುಷ್ಯ ಮೊದಲು ಉತ್ತಮ ನಾಗರಿಕನಾಗಲಿ: ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ
ಜೀವನದಲ್ಲಿ ಒಳ್ಳೆಯ ಸಂಸ್ಕಾರ ಪಡೆದು ಬಾಳಿದಾಗ ಸಮಾಜಕ್ಕೆ ಆದರ್ಶವಾಗುತ್ತದೆ.
ಕಾಯಕಲ್ಪಕ್ಕೆ ಕಾದಿದೆ ಶಿಗ್ಗಾಂವಿಯ ರಾಚನಕಟ್ಟಿ ಕೆರೆ
ಕೆರೆ ದಂಡೆ ಸುತ್ತ ಗಿಡಗಂಟಿಗಳು ಬೆಳೆದು ಕಾಡಿನಂತೆ ಕಾಣುತ್ತಿದೆ. ಕೆರೆ ನೀರು ಪಾಚಿಗಟ್ಟಿದೆ. ನೀರಿನ ಬಣ್ಣ ಸಂಪೂರ್ಣವಾಗಿ ಹಸಿರಾಗಿದೆ.
< previous
1
...
110
111
112
113
114
115
116
117
118
...
560
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ