• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಎಫ್. ಪಾಟೀಲರ ತ್ಯಾಗ ಸ್ಮರಿಸಲು ಆವರಗೆರೆ ರುದ್ರಮುನಿ ಮನವಿ
ಹುತಾತ್ಮ ಮೈಲಾರ ಮಹಾದೇವಪ್ಪ ಹಾಗೂ ಸ್ವಾತಂತ್ರ್ಯ ಸೇನಾನಿ ಸಂಗೂರ ಕರಿಯಪ್ಪ ಅವರ ವಿದ್ಯಾಗುರುಗಳಾದ ಕೆ.ಎಫ್. ಪಾಟೀಲರು ತಮ್ಮ ಶಿಷ್ಯ ಸಮೂಹವನ್ನು ಸ್ವಾತಂತ್ರ್ಯ ಹೋರಾಟಕ್ಕೆ ಹುರಿದುಂಬಿಸಿದ್ದರು.
ಹಾವೇರಿಯಲ್ಲಿ ವಂದೇ ಭಾರತ್ ನಿಲುಗಡೆಗೆ ರುದ್ರಪ್ಪ ಲಮಾಣಿ ಅಭಿನಂದನೆ
ರೈಲ್ವೆ ಸಚಿವ ವಿ. ಸೋಮಣ್ಣನವರು ವಿಶೇಷವಾಗಿ ಪರಿಗಣಿಸಿ ನಿಲುಗಡೆಗೆ ಆದೇಶವನ್ನು ಹೊರಡಿಸಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ಸರ್ಕಾರದ ರೈಲ್ವೆ ಅಧಿಕಾರಿಗಳಿಂದ ಆದೇಶವನ್ನು ಹೊರಡಿಸಿದ್ದಾರೆ. ಅದ್ದರಿಂದ ಸಚಿವರನ್ನು ಅಭಿನಂದಿಸುವುದಾಗಿ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಹಾವೆಮುಲ್‌ ಕಚೇರಿ ಬಂದ್‌ ಮಾಡಿ ರೈತರ ಆಕ್ರೋಶ
ಸರ್ಕಾರ ಲೀಟರ್‌ ಹಾಲಿಗೆ ₹4 ಏರಿಸಿದರೆ, ಒಕ್ಕೂಟವು ₹3.50 ರುಪಾಯಿ ದರ ಕಡಿತ ಮಾಡಿದೆ. ಇದು ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಹಾಲು ಉತ್ಪಾದಕರು ಆಕ್ರೋಶ ವ್ಯಕ್ತಪಡಿಸಿದರು.
ಹಾವೇರಿ ವಿವಿ ಮುಚ್ಚುವ, ವಿಲೀನ ಪ್ರಕ್ರಿಯೆ ರದ್ದು ಮಾಡಲು ಆಗ್ರಹ
ರಾಜ್ಯ ಸರ್ಕಾರ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು. ಶಾಂತಿಯುತವಾದ ಪ್ರತಿಭಟನೆಗೆ ಸರ್ಕಾರ ಸ್ಪಂದಿಸದಿದ್ದರೆ ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹೋರಾಟವನ್ನು ತೀವ್ರಗೊಳಸಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು.
ಹಾವೇರಿಯಲ್ಲಿ ಸ್ನೇಹಿತೆಯೊಂದಿಗೆ ಹೋಗಿದ್ದಕ್ಕೆ ಯುವಕನ ಮೇಲೆ ಹಲ್ಲೆ
ಚೇತನ್‌ ಅರಗೋಳ ಎಂಬಾತ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಜೀವ ಬೆದರಿಕೆ ಹಾಕಿದ ಆರೋಪದಡಿ ಹುಬ್ಬಳ್ಳಿಯ ಅರುಣ ಬಡ್ನಿ, ದೇವಿಹೊಸೂರಿನ ರಂಜಿತಾ ಹಳೇಮನಿ ಸೇರಿದಂತೆ ಏಳು ಜನರ ಮೇಲೆ ದೂರು ದಾಖಲಾಗಿದೆ.
ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಂಗೀಕಾರ : ತಡರಾತ್ರಿ 2 ಗಂಟೆಗೆ ಅನುಮೋದನೆ

ಮುಸ್ಲಿಂ ಸಮುದಾಯದಲ್ಲಿನ ಎಲ್ಲಾ ವರ್ಗಗಳಿಗೂ ಮಂಡಳಿಯಲ್ಲಿ ಅವಕಾಶ ಕೊಡುವ ಐತಿಹಾಸಿಕ ವಕ್ಫ್‌ ತಿದ್ದುಪಡಿ ಮಸೂದೆಗೆ ಲೋಕಸಭೆ ಬುಧವಾರ ತಡರಾತ್ರಿ 2 ಗಂಟೆಗೆ ಅನುಮೋದನೆ ನೀಡಿದೆ.

ಹಾವೇರಿ ಜಿಲ್ಲೆ ರೈತರಿಗೆ ಮಾತ್ರ ದರ ಏರಿಕೆ ಭಾಗ್ಯ ದಕ್ಕಿಲ್ಲ : ಹಾಲು ಖರೀದಿ ದರ ₹ 3.5 ಕಡಿತ!

  ಹಾವೇರಿ ಜಿಲ್ಲೆ ರೈತರಿಗೆ ಮಾತ್ರ ಈ ಭಾಗ್ಯ ದಕ್ಕಿಲ್ಲ. ಬದಲಾಗಿ ರೈತರಿಂದ ಹಾಲು ಖರೀದಿ ದರ 3.50 ರು. ಕಡಿಮೆ ಮಾಡಲಾಗಿದೆ.

ಮಹಾತ್ಮರ ಆದರ್ಶ, ಸಾಧನೆ ಸ್ಮರಣೆ ಅಗತ್ಯ: ರವಿ ಕೊರವರ
ಮಹಾತ್ಮರ ಆದರ್ಶ ಮತ್ತು ಸಾಧನೆಗಳ ಸ್ಮರಣೆ ಮುಖ್ಯವಾಗಿದೆ. ಹೀಗಾಗಿ ಅವರ ಜಯಂತ್ಯುತ್ಸವ ಆಚರಣೆ ಮಾಡುವ ಮೂಲಕ ಗೌರವಿಸುವ ಕಾರ್ಯ ಅರ್ಥಪೂರ್ಣವಾಗಿದೆ.
ಹಾನಗಲ್ಲ ಪಟ್ಟಣಕ್ಕೆ 3 ದಿನಕ್ಕೊಮ್ಮೆ ನೀರು ಪೂರೈಕೆಗೆ ತಹಸೀಲ್ದಾರ್‌ ಸೂಚನೆ
ಸಧ್ಯಕ್ಕೆ ನೀರಿನ ಸಂಗ್ರಹಕ್ಕೆ ಬಳಸಲಾಗುತ್ತಿರುವ ಆನಿಕೆರೆಯಲ್ಲಿ ಇನ್ನೂ 4 ತಿಂಗಳಿಗಾಗುವಷ್ಟು ನೀರಿನ ಸಂಗ್ರಹವಿದೆ.
ದೇವರದಾಸಿಮಯ್ಯ ಆದ್ಯ ವಚನಕಾರ: ತಹಸೀಲ್ದಾರ್ ಶರಣಮ್ಮ
ಇಂದಿನ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜತೆಗೆ ವಚನ ಗ್ರಂಥಗಳ ಕಲಿಕೆಗೆ ಪ್ರೋತ್ಸಾಹಿಸಬೇಕು. ಇದು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಅವರು ಸನ್ಮಾರ್ಗದಲ್ಲಿ ನಡೆಯಲು ಸಹಾಯಕಾರಿಯಾಗಿದೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 497
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved