• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷ್ಣಮೃಗ ಅಭಯಾರಣ್ಯದಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ
ಅಭಯಾರಣ್ಯವು ಒಟ್ಟು 11,950 ಹೆಕ್ಟೇರ್ ವ್ಯಾಪ್ತಿ ಹೊಂದಿದ್ದು, 2015ರ ಸೆಪ್ಟೆಂಬರ್ ವರದಿ ಪ್ರಕಾರ 7100ಕ್ಕೂ ಅಧಿಕ ಕೃಷ್ಣಮೃಗ, ಜಿಂಕೆ ಹಾಗೂ ಕಾಡುಹಂದಿ, ಗುಳ್ಳೆನರಿ, ತೋಳ, ನರಿ, ಕತ್ತೆಕಿರುಬ ಹಾಗೂ ನೂರಾರು ಬಗೆಯ ಪಕ್ಷಿಗಳು ಅಭಯಾರಣ್ಯದಲ್ಲಿ ಆಶ್ರಯ ಪಡೆದುಕೊಂಡಿವೆ.
ಮಹಾನ್ ನಾಯಕರ ಹೆಸರು ಪ್ರಮುಖ ರಸ್ತೆಗಳಿಗೆ ಇಡಿ: ಬಸವಶಾಂತಲಿಂಗ ಸ್ವಾಮೀಜಿ
ನಗರಕ್ಕೆ ಯುಗಾದಿಯ ಶುಭ ದಿನ ನಾಮಕರಣಗಳ ಅನಾವರಣ ಹಾಗೂ ಮಹಾದ್ವಾರ ಬಾಗಿಲಿನ ಅಡಿಗಲ್ಲು ಸಮಾರಂಭ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.
ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಮಾನತೆ: ಶ್ರೀಕಾಂತ ದುಂಡಿಗೌಡ್ರ
ಸಾಮೂಹಿಕ ವಿವಾಹಗಳಿಂದ ಖರ್ಚು- ವೆಚ್ಚಗಳಿಗೆ ಕಡಿವಾಣ ಹಾಕುವುದು ಅಲ್ಲದೇ ಮೇಲು ಕೀಳೆಂಬ ಭಾವನೆಯಿಲ್ಲದೆ ಎಲ್ಲ ಧರ್ಮಿಯರು ಸಮಾನರೆನ್ನುವ ಮನೋಭಾವನೆಯನ್ನು ಹುಟ್ಟುಹಾಕುತ್ತದೆ.
ಸಿದ್ಧಗಂಗಾ ಶ್ರೀ ಸಮಾಜದ ಏಳಿಗೆಗೆ ಬದುಕು ಸವೆಸಿದ ಸಂತ: ಎಸ್.ಎಸ್. ಪಾಟೀಲ
ಲಕ್ಷಾಂತರ ವಿದ್ಯಾರ್ಥಿಗಳಿಗೆ ಊಟ, ವಸತಿ ನೀಡಿ ಜ್ಞಾನವನ್ನು ಧಾರೆ ಎರೆದ ಈ ಮಹಾಸ್ವಾಮಿಗಳು ಯಾವುದೇ ಜಾತಿ, ಮತ, ಪಂಥಗಳಿಲ್ಲದೆ ಎಲ್ಲದನ್ನು ಮಾನವೀಯತೆ ದೃಷ್ಟಿಯಿಂದ ಸಮಾಜದ ಏಳಿಗೆಗಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು.
ಹತ್ತಿಮತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರಾಧಿಕಾರಿ ಹುದ್ದೆ ರದ್ದು ವಾಪಸ್‌ಗೆ ಆಗ್ರಹ
ಸವಣೂರು ತಾಲೂಕಿನ ಹತ್ತಿಮತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರಾಧಿಕಾರಿ ಹುದ್ದೆ ರದ್ದು ಪಡಿಸಿರುವುದು ಖಂಡನೀಯ. ಕೂಡಲೇ ಈ ಕೇಂದ್ರಕ್ಕೆ ನೇತ್ರಾಧಿಕಾರಿಗಳನ್ನು ನೇಮಕ ಮಾಡಬೇಕು.
ಮೈಲಾರ ಮಹದೇವಪ್ಪ ಧೀಮಂತ ನಾಯಕ: ಎಸ್.ಆರ್. ಪಾಟೀಲ
ಮೈಲಾರ ಮಹದೇವಪ್ಪನವರು ಧೀಮಂತ ನಾಯಕ. ಅವರು ತಮ್ಮ ಚಿಕ್ಕ ವಯಸ್ಸಿನಲ್ಲೇ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕುವ ಮೂಲಕ ದೇಶದ ಸ್ವಾತಂತ್ರ್ಯ ಸಂಗ್ರಾಮದ ತಮ್ಮ ಹೆಜ್ಜೆಗುರುತು ಮೂಡಿಸಿದ್ದಾರೆ.
ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ರಂಜಾನ್ ಹಬ್ಬ ಆಚರಣೆ
ಹಬ್ಬದ ಅಂಗವಾಗಿ ಸಾವಿರಾರು ಮುಸ್ಲಿಮರು ನಗರದ ಈದ್ಗಾ ಮಸೀದಿ ಆವರಣದಲ್ಲಿ ಶ್ರದ್ಧಾ ಭಕ್ತಿಯಿಂದ ನಾಡಿನ ಶ್ರಯೋಭಿವೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ನರೇಗಾ ಕೂಲಿ ಹಣ 370ಕ್ಕೆ ಹೆಚ್ಚಳ: ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್
ಜಿಲ್ಲೆಯ ಪ್ರತಿ ಅರ್ಹ ಕುಟುಂಬಕ್ಕೂ 100 ದಿನಗಳ ಅಕುಶಲ ಕೂಲಿ ಕೆಲಸ ಒದಗಿಸುವುದರೊಂದಿಗೆ ಕೂಲಿ ಹಣ ₹370 ನೀಡಲಾಗುವುದು. ಬರುವ ಏ. 1ರಿಂದ ಕೂಲಿ ಕೆಲಸ ಒದಗಿಸಲು ಎನ್‌ಎಂಆರ್‌ಗಳನ್ನು ಸಹ ಹಂಚಿಕೆ ಮಾಡಲಾಗುವುದು.
ಬರೀ ಮಾತುಗಳಿಂದ ಮಹಿಳಾ ಸಮಾನತೆ ಅಸಾಧ್ಯ: ಎಂ. ಪ್ರಿಯಾಂಗಾ
ಕೇವಲ ಮಾತುಗಳಿಂದ ಮಹಿಳಾ ಸಮಾನತೆ ಸಾಧ್ಯವಿಲ್ಲ ಅಥವಾ ಸಮಾನ ಅವಕಾಶಗಳಿಗೆ ನಡೆಯುವ ಹೋರಾಟವಲ್ಲ. ಬದಲಾಗಿ ಆಕೆಯ ಹಕ್ಕುಗಳ ರಕ್ಷಣೆಯೊಂದಿಗೆ ಪುರುಷ ಪ್ರಧಾನ ಸಮಾಜದಲ್ಲಿ ಗೌರವದಿಂದ ಕಾಣಬೇಕಾಗಿದೆ.
ಎಲ್ಲೆಡೆ ಸಂಭ್ರಮದ ಯುಗಾದಿ ಆಚರಣೆ
ಯುಗಾದಿ ಪ್ರಯುಕ್ತ ರೈತರು ತಮ್ಮ ಜಮೀನುಗಳಲ್ಲಿ ನೇಗಿಲು ಹೊಡೆಯುವ ಮೂಲಕ ಕೃಷಿ ಚಟುವಟಿಕೆಗಳನ್ನು ಆರಂಭಿಸಿ ಈ ವರ್ಷವಾದರೂ ಉತ್ತಮ ಮಳೆ, ಬೆಳೆಯಾಗಲಿ ಎಂದು ಪ್ರಾರ್ಥಿಸಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 497
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved