• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಆದೇಶ ಹಿಂಪಡೆಯಲು ಒತ್ತಾಯ
ರಾಜಕೀಯ, ಸಾಮಾಜಿಕವಾಗಿ ದಿಟ್ಟ ಹೋರಾಟಗಾರ, ಬಿಜೆಪಿಯ ಅತ್ಯುಚ್ಛ ನಾಯಕ ಬಸನಗೌಡ ಪಾಟೀಲರ ಉಚ್ಚಾಟನೆ ಹಾಸ್ಯಾಸ್ಪದವಾಗಿದೆ ಎಂದು ಮುಖಂಡರು ಆರೋಪಿಸಿದರು.
ಸವಣೂರಿನಲ್ಲಿ ದಾರ್ಶನಿಕರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಏ. 2ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಡಾ. ವಿ.ಕೃ. ಗೋಕಾಕ ಸಾಂಸ್ಕೃತಿಕ ಸಭಾ ಭವನದಲ್ಲಿ ದಾಸೀಮಯ್ಯ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣ ಸಮಾರಂಭ ಆಯೋಜನೆ, ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಮಹನೀಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು.
ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಪರಸ್ಪರ ಸಹಕಾರ ಅವಶ್ಯ: ರವಿಕುಮಾರ
ಪ್ರತಿ ರಂಗದಲ್ಲಿಯೂ ಸಾಧನೆಗೆ ಮುಂದಾಗುತ್ತಿರುವ ಮಹಿಳೆಯರಿಗೆ ಹ್ಯಾಂಡ್ ಇನ್ ಹ್ಯಾಂಡ್ ಇಂಡಿಯಾ ಸಂಸ್ಥೆಯೂ ಉತ್ತಮ ಸಹಕಾರ ನೀಡಲು ಮುಂದಾಗುತ್ತಿದೆ.
ಕ್ಷಯರೋಗಿಗಳಿಗೆ ಬೇಕಿದೆ ಸಹಾಯಹಸ್ತ
ಈಗಾಗಲೇ ಜಿಲ್ಲೆಯಲ್ಲಿ ಹಲವಾರು ಜನರು ಸ್ವಯಂಪ್ರೇರಣೆಯಿಂದ ಮುಂದೇ ಬಂದು ಕ್ಷಯರೋಗಿಗಳನ್ನು ದತ್ತು ಪಡೆದು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಹೀಗಾಗಿ ದತ್ತು ಪಡೆದುಕೊಳ್ಳುವವರು ಸಂಖ್ಯೆ ಹೆಚ್ಚಾಗುವುದು ಅವಶ್ಯವಾಗಿದೆ.
ಸಮರ್ಪಕ ವಿದ್ಯುತ್ ಪೂರೈಸಿ: ಶಾಸಕ ಮಾನೆ ಸೂಚನೆ
ಗೊಂದಿ 110 ಕೆವಿ ವಿದ್ಯುತ್ ಕೇಂದ್ರದ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಿ, ಆದಷ್ಟು ಬೇಗ ಕಾಮಗಾರಿ ಆರಂಭಿಸಲು ನಿಗಾ ವಹಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ಜನರ ಜ್ಞಾನವೇ ಜಾನಪದ: ಉಪನ್ಯಾಸಕ ಚಂದ್ರಪ್ಪ ಸೊಬಟಿ
ಮನುಷ್ಯ ಸಂಕುಲದಿಂದ ಹಿಡಿದು ಪ್ರಾಣಿ ಪಕ್ಷಿ, ಜಲಚರ ಜೀವಿಗಳಿಗಳಿಗೂ ರಕ್ಷಣೆ ಇಲ್ಲದೇ ಇರುವುದರಿಂದ ನಮ್ಮಲಿನ ಸಂಸ್ಕೃತಿ ನಶಿಸುವ ಹಂತ ತಲುಪಿದ ನಂತರ ಅದರ ರಕ್ಷಣೆಗೆ ಧಾವಿಸುತ್ತಿರುವುದು ಬೇಸರ ಸಂಗತಿಯಾಗಿದೆ.
ಡಾಟಾ ಅಪರೇಟರ್‌ಗಳ ವಜಾ, ಅನಾಥವಾದ ಬ್ಯಾಡಗಿಯ ಕಾರ್ಮಿಕರ ಕಚೇರಿ
ನೂರಾರು ಕಟ್ಟಡ ಕಾರ್ಮಿಕರು ಇಲ್ಲಿನ ವಲಯ ಕಚೇರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಬಂದು ಹೋಗುತ್ತಿದ್ದಾರೆ.
ಪ್ರಮೋದ ಮಧ್ವರಾಜ್ ಮೇಲಿನ ಕೇಸ್ ವಾಪಸ್‌ಗೆ ಒತ್ತಾಯ
ಮಧ್ವರಾಜ್ ವಿರುದ್ಧ ಉಡುಪಿ ಜಿಲ್ಲಾ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇದು ಸಂವಿಧಾನ ವಿರೋಧಿ ನಡೆಯಾಗಿದ್ದು, ಮೀನುಗಾರರು ಖಂಡಿಸಿದ್ದಾರೆ.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ಶಾಸಕ ಯು.ಬಿ. ಬಣಕಾರ
ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ, ಸ್ವಚ್ಛ ಗ್ರಾಮವನ್ನು ನಿರ್ಮಾಣ ಮಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು.
ಸ್ಪೀಕರ್ ಖಾದರ ಹೇಳಿಕೆಗೆ ಮಾಜಿ ಸ್ಪೀಕರ್ ಕೋಳಿವಾಡ ಆಕ್ಷೇಪ
ನನ್ನ ಅವಧಿಯಲ್ಲಿ ಇಂತಹ ಗಂಭೀರವಾದ ಅಶಿಸ್ತಿನ ನಡವಳಿಕೆಗಳು ಸಂಭವಿಸಿಲ್ಲ. ಸಂಭವಿಸತಕ್ಕ ನಡವಳಿಕೆಗಳಿಗೆ ನಾನು ಎಂದೂ ಅವಕಾಶ ಕೊಟ್ಟಿರಲಿಲ್ಲ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ತಿಳಿಸಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 497
  • next >
Top Stories
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved