ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಏ. 19ರಿಂದ ಕಬ್ಬಿಣಕಂತಿ ಮಠದ ಶಿವಲಿಂಗ ಸ್ವಾಮೀಜಿ ಷಷ್ಟ್ಯಬ್ದ
ರಟ್ಟೀಹಳ್ಳಿ ತಾಲೂಕಿನ ಕಬ್ಬಿಣಕಂತಿ ಮಠದ ಆವರಣದಲ್ಲಿ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಷಷ್ಟ್ಯಬ್ದ ಸಮಾರಂಭ, ಲಿಂ. ಜಯಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆ, ಧರ್ಮ ಜಾಗೃತಿ ಸಮಾರಂಭ, ಮಹಿಳಾ ಜಾಗೃತಿ ಹಾಗೂ ಸರಳ ಸಮೂಹಿಕ ವಿವಾಹ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏ. 19ರಿಂದ 21ರ ವರೆಗೆ ಜರುಗಲಿದೆ.
ಸಮಾಜಸೇವೆ ಮನೋಭಾವನೆ ಬೆಳೆಸುವ ಶಕ್ತಿ ಎನ್ನೆಸ್ಸೆಸ್ಗಿದೆ: ಶುಭಂ ಶುಕ್ಲಾ
ಸವಣೂರು ತಾಲೂಕಿನ ಮಣ್ಣೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸವಣೂರಿನ ಕೀರ್ತಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕೈಗೊಂಡ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ಉದ್ಘಾಟಿಸಿದರು.
ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ನೆರವಿಗೆ ಧಾವಿಸಿದ ಶಾಸಕ ಮಾನೆ
ಬುಧವಾರ ಸಂಜೆ ಹೊತ್ತಿಗೆ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದ ಟೀಂ ಆಪತ್ಬಾಂಧವ ರಸ್ತೆ ಮೂಲಕ ಪ್ರಯಾಣ ಮುಂದುವರೆಸಿ ಕೆಲ ಸಮಯದಲ್ಲಿಯೇ ಕೊಟ್ಟಾಯಂ ಜಿಲ್ಲಾಸ್ಪತ್ರೆ ತಲುಪಿದ ಬಳಿಕ ಗಾಯಾಳುಗಳು ನಿಟ್ಟುಸಿರು ಬಿಟ್ಟರು.
ಜಾತಿ ಗಣತಿ ಒಪ್ಪುವುದಿಲ್ಲ: ಬಿ.ಸಿ. ಪಾಟೀಲ
ಯಾವ ಜಾತಿಗೂ ಅನ್ಯಾಯವಾಗಬಾರದು. ನಮ್ಮ ಮನೆಗೆ ಬಂದು ಎಷ್ಟು ಜನ ಲಿಂಗಾಯರು ಇದ್ದೀರಿ ಎಂದು ಯಾರೂ ಕೇಳಿಲ್ಲ, ಹೀಗೆ ಯಾವ ಜಾತಿಯ ಜನರ ಮನೆಗೂ ಹೋಗಿಲ್ಲ
ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಸಮಾಜದಲ್ಲಿ ಶಾಂತಿ
ಯಾರೂ ಕೀಳರಿಮೆಯಿಂದ ಖಿನ್ನರಾಗುವ ಅಗತ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಮಾನರು. ಜಾತಿ, ಮತ, ಪಂಥ, ಅಧಿಕಾರ, ಅಂತಸ್ತು, ಸಂಪತ್ತು ಏನೇ ಇದ್ದರೂ ಭಾರತಮಾತೆಯ ನಾಡಿನಲ್ಲಿ ಎಲ್ಲರೂ ಸಮಾನರು
ಕ್ರಿಯಾಶೀಲತೆ ಬೆಳೆಸಲು ಬೇಸಿಗೆ ಶಿಬಿರ ಸಹಕಾರಿ
ಶಿಕ್ಷಣವೆಂದರೆ ಕೇವಲ ಓದು ಬರಹಕ್ಕೆ ಸೀಮಿತವಾಗದೇ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರಗೆಳೆದು ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದು ನಿಜವಾದ ಶಿಕ್ಷಣ
ಒಂದೇ ಮಳೆಗೆ 46 ಮನೆ ಹಾನಿ, 400ಕ್ಕೂ ಹೆಚ್ಚು ಕರೆಂಟ್ ಕಂಬ ಧರೆಗೆ
ಮಂಗಳವಾರ ಸಂಜೆ ಬೀಸಿದ ಭಾರಿ ಗಾಳಿ ಮಳೆಗೆ ನೂರಾರು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರಕ್ಕೆ ತೀವ್ರ ತೊಂದರೆ ಉಂಟಾಯಿತು
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ
ಗುರುವಿನ ಬಗ್ಗೆ ಯಾವುದೇ ಭಾಷೆ, ಜಾತಿ ಮತ್ತು ಧರ್ಮದ ಪೂರ್ವಗ್ರಹ ಪೀಡಿತರಾಗದೇ ಎಲ್ಲರನ್ನೂ ಗೌರವಿಸಿರುವುದು ಆದರ್ಶ ವ್ಯಕ್ತಿತ್ವದ ಮಾದರಿ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಚಟುವಟಿಕೆ ಸಹಿಸಲು ಸಾಧ್ಯವಿಲ್ಲ
ಅಕ್ಕಿಆಲೂರು ಸೇರಿದಂತೆ ತಾಲೂಕಿನಾದ್ಯಂತ ಅಕ್ರಮ ಗೋಹತ್ಯೆ ಎಗ್ಗಿಲ್ಲದೇ ನಡೆದಿದೆ. ಗೋಹತ್ಯೆ ನಿಷೇಧದ ಕಾನೂನು ಇದ್ದರೂ ಸಹ ಅಧಿಕಾರಿಗಳು ಪಕ್ಷಪಾತ ಮಾಡುತ್ತಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ
ಮಕ್ಕಳಿಗೆ ನೃತ್ಯ, ಸಂಗೀತ ಕಲಿಸಿ
ಸಾಹಿತ್ಯ, ಸಂಗೀತ, ನೃತ್ಯ ಕಲೆ ನೋಡುಗರ ಮನಸ್ಸಿಗೆ ಮುದ ನೀಡುತ್ತದೆ. ಆದರೆ ದೂರದರ್ಶನ ಹಾಗೂ ಸಿನಿಮಾಗಳು ಮನಸ್ಸನ್ನು ವಿರೂಪಗೊಳಿಸುತ್ತವೆ
< previous
1
...
8
9
10
11
12
13
14
15
16
...
406
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!