• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧಾ ಭಕ್ತಿಯಿಂದ ಜೋಕುಮಾರಸ್ವಾಮಿ ಪೂಜೆ
ಜೋಕುಮಾರ ಬಡವರ ವಿನಾಯಕನೆಂದೂ ಕರೆಯಲಾಗುತ್ತದೆ. ಅಷ್ಟಮಿ ನಂತರ ಏಳು ದಿನಗಳ ಜೋಕುಮಾರಸ್ವಾಮಿಯನ್ನು ಪೂಜಿಸಿದರೆ ಉತ್ತಮ ಮಳೆ ಬರುತ್ತದೆ ಎಂದು ನಂಬಿಕೆ ಇದೆ.
ತಿಮ್ಮಾಪುರ ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸಲು ಆಗ್ರಹ
ಮಹಿಳೆಯರು, ಅಂಗವಿಕಲರು, ವೃದ್ಧರು,ಆಸ್ಪತ್ರೆಗೆ ತೆರಳುವರು ಬಸ್‌ಗಳಿಲ್ಲದೆ ಪರದಾಡುತ್ತಿದ್ದಾರೆ. ಸಾರಿಗೆ ವ್ಯವಸ್ಥಾಪಕರಿಗೆ ಹಲವು ಬಾರಿ ಪ್ರತಿಭಟನೆ ಮೂಲಕ ಮನವಿ ಪತ್ರ ಸಲ್ಲಿಸಿದ್ದೇವೆ. ಗ್ರಾಪಂ ಸಭೆ, ಜನಸ್ಪಂದನ ಸಭೆಯಲ್ಲಿ ಭರವಸೆ ಸಿಕ್ಕಿದೆ ಹೊರತು ಗ್ರಾಮಕ್ಕೆ ಬಸ್‌ ಬರಲಿಲ್ಲ.
2030ಕ್ಕೆ ಎಚ್‌ಐವಿ ಮುಕ್ತ ಭಾರತ ಮಾಡುವ ಗುರಿ: ಸಿಸ್ಟರ್‌ ಜಾರ್ಜ್‌
ವಿದ್ಯಾರ್ಥಿಗಳು ಸ್ನೇಹಿತರ ಒತ್ತಡಕ್ಕೆ ಮಣಿದು ಕ್ಷಣಿಕ ಸುಖಕ್ಕಾಗಿ ಜೀವನವನ್ನೆ ಹಾಳು ಮಾಡಿಕೊಳ್ಳಬಾರದು. ೨೦೩೦ರ ವೇಳೆಗೆ ಎಚ್ಐವಿ ಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ನಿರಂತರ ಮಳೆಗೆ 23 ಸಾವಿರ ಹೆಕ್ಟೇರ್‌ ಬೆಳೆಹಾನಿ!
ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಮೆಕ್ಕೆಜೋಳ ಪ್ರಮುಖ ಬೆಳೆಯಾಗಿದ್ದು, ಬಿತ್ತನೆಯ ಬಹುಪಾಲು ಕ್ಷೇತ್ರವನ್ನು ಈ ಬೆಳೆಯೇ ಆವರಿಸಿಕೊಂಡಿದೆ.
ಡಿಜೆ ಇಲ್ಲದೆ ಗಣಪತಿ ವಿಸರ್ಜನೆ ಮಾಡಲ್ಲ: ರವಿ ಪುರೋಹಿತ
ಡಿಜೆ ಇಲ್ಲದೆ ಇಡೀ ತಾಲೂಕಿನಲ್ಲಿ ಸಾರ್ವಜನಿಕ ಗಣಪತಿಗಳನ್ನು ವಿಸರ್ಜಿಸುವುದಿಲ್ಲ ಎಂದು ಮುಖಂಡರು ಎಚ್ಚರಿಸಿದರು.
ಅಕ್ಟೋಬರ್ 4ರಂದು ಎಸ್‌ಎಫ್‌ಐ ರಾಜ್ಯ ಮಟ್ಟದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶ
ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ಹೀಗೆ ಸುಮಾರು 6 ಸಾವಿರಕ್ಕೂ ಅಧಿಕ ಹಾಸ್ಟೆಲ್‌ಗಳಿದ್ದು, 7.50 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ವಸತಿ ಇದ್ದಾರೆ.
ಬೇಡ್ತಿ ವರದಾ ನದಿ ಜೋಡಣೆಗೆ ವಿರೋಧ ಅರ್ಥಹೀನ: ಸೋಮಶೇಖರ ಕೋತಂಬರಿ
ಪರಿಸರಕ್ಕೆ ಹಾನಿಯಾಗದಂತೆ, ಹೆಚ್ಚಾಗಿ ಸಮುದ್ರ ಸೇರುವ ನೀರನ್ನು ರೈತರ ಭೂಮಿಗೆ ಬಳಸಿಕೊಳ್ಳಲು ತಕರಾರು ಮಾಡುವ ಮನಸ್ಥಿತಿ ಎಂದಿಗೂ ಸರಿ ಅಲ್ಲ.
ದುರ್ಬಲ ವರ್ಗದ ಜನರಿಗಾಗಿ ನಮ್ಮ ಕ್ಲಿನಿಕ್ ಸೇವೆ: ಶಾಸಕ ಶ್ರೀನಿವಾಸ ಮಾನೆ
ನಮ್ಮ ಕ್ಲಿನಿಕ್ 10ರಿಂದ 20 ಸಾವಿರ ಜನರಿಗೆ ವೈದ್ಯಕೀಯ ಸೇವೆ ನೀಡಲಿದೆ. ಕಲ್ಲಹಕ್ಕಲ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ತಾಲೂಕಾಸ್ಪತ್ರೆ ದೂರ ಆಗಲಿದ್ದು, ಸನಿಹದಲ್ಲಿ ವೈದ್ಯಕೀಯ ಸೇವೆ ಸಿಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.
ದಲಿತರ ಸಮಸ್ಯೆ ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯ: ಮುಖಂಡರ ಆಕ್ರೋಶ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ವಸತಿನಿಲಯದಲ್ಲಿ ವಿಶೇಷ ಪಾಠ ಯೋಜನೆ ನಡೆಯುತ್ತಿಲ್ಲ. ಇದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅನಾನುಕೂಲವಾಗಿದೆ.
ದೈಹಿಕ, ಮಾನಸಿಕ ಕ್ಷಮತೆಗೆ ಕ್ರೀಡೆ ಪೂರಕ: ಬಾಹುಬಲಿ ಚೌಗಲಾ
ಕ್ರೀಡೆಗಳು ನಮ್ಮನ್ನು ಒಂದು ಸಮುದಾಯವಾಗಿ ಒಗ್ಗೂಡಿಸುತ್ತವೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved