• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಗೃಹರಕ್ಷಕರ ಪಾತ್ರ ಪ್ರಮುಖ: ಎಲ್.ವೈ. ಶಿರಕೋಳ
ಎಂತಹ ಸಂದರ್ಭದಲ್ಲಿಯೂ ಪೊಲೀಸರು ಹಾಗೂ ಗೃಹರಕ್ಷಕರ ದಳದ ಸಿಬ್ಬಂದಿ ಸೇವೆಗೆ ಸನ್ನದ್ಧರಾಗಬೇಕಾಗುತ್ತದೆ. ಯಾವುದೇ ರೀತಿಯ ಕಠಿಣ ಪ್ರಸಂಗಗಳನ್ನು ಕೂಡ ಎದುರಿಸಬೇಕಾಗುತ್ತದೆ. ಎಲ್ಲ ಸಂದರ್ಭದಲ್ಲಿ ಎದೆಗುಂದದೇ ಕೆಲಸ ಮಾಡುವ ಜವಾಬ್ದಾರಿ ನಮ್ಮದು ಎಂದು ಹಾವೇರಿ ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕ್ಷಕ ಎಲ್.ವೈ. ಶಿರಕೋಳ ಹೇಳಿದರು.
ಜ್ಞಾನದ ಬೆಳಕು ಹೊತ್ತಿಸುವುದೇ ಕಾರ್ತಿಕೋತ್ಸವ: ಶ್ರೀನಿವಾಸ ಮಾನೆ
ಹಾನಗಲ್ಲ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವಕ್ಕೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು. ಬಳಿಕ ಗ್ರಾಮಸ್ಥರ ಕುಂದು-ಕೊರತೆಗಳನ್ನು ಆಲಿಸಿದರು.
ಮಹಿಳೆಯರ ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಯೋಜನೆ ಸಹಕಾರಿ: ಲೀಲಾಜಿ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಮಹಿಳೆಯರು ಬ್ಯಾಂಕಿನ ಮೂಲಕ ತೀರಾ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆದು ಕುಟುಂಬದ ಅಭಿವೃದ್ಧಿ ಮಾಡಿಕೊಂಡಿದ್ದಾರೆ ಎಂದು ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕಿ ಲೀಲಾಜಿ ಹೇಳಿದರು.
ಗ್ರಾಮೀಣ ಪ್ರದೇಶದ ಮಹಿಳೆಯ ಜನಪದ ಕಲೆಯೂ ಕೌಶಲ್ಯ: ವೈ.ಎಸ್. ಹೊನ್ನಮ್ಮ
ನಿಮ್ಮ ಧೈರ್ಯ, ಮುಂದಾಳತ್ವ, ಜವಾಬ್ದಾರಿ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕಸದಿಂದ ರಸ ಮಾಡುವ ಆಲೋಚನೆ ಬೆಳೆಸಿಕೊಂಡರೆ ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಹಾನಗಲ್ಲಿನ ಲೋಯಲಾ ವಿಕಾಸ ಕೇಂದ್ರದ ಸಮಾಜ ಸೇವಾ ಕಾರ್ಯಕರ್ತೆ ವೈ.ಎಸ್. ಹೊನ್ನಮ್ಮ ಹೇಳಿದರು.
ಶಿಗ್ಗಾಂವಿಯಲ್ಲಿ ನೀರಿನ ಸಮಸ್ಯೆ-ಶಾಸಕ ಪಠಾಣ ಹೇಳಿಕೆಗೆ ಖಂಡನೆ
ಶಿಗ್ಗಾಂವಿ ಪುರಸಭೆ ವ್ಯಾಪ್ತಿಯಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತದೆ ಎಂದು ಶಾಸಕ ಯಾಸೀರ್‌ಖಾನ್ ಪಠಾಣ ಅವರು ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದು, ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಅಧಿವೇಶನದಲ್ಲಿ ಅವರು ತಪ್ಪು ಮಾಹಿತಿ ನೀಡಿರುವುದನ್ನು ಖಂಡಿಸುತ್ತೇವೆ ಎಂದು ಶಿಗ್ಗಾಂವಿ ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ ಹೇಳಿದರು.
ಸಂತ ಶಿಶುನಾಳ ಶರೀಫ ಪ್ರಾಧಿಕಾರ ರಚಿಸಲು ಮನವಿ
ಸಂತ ಶಿಶುನಾಳ ಶರೀಫ ಹೆಸರಿನಲ್ಲಿ ಪ್ರಾಧಿಕಾರ ರಚಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಶಿಗ್ಗಾಂವಿ ತಾಲೂಕು ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಕೇಂದ್ರದ ಮೇಲೆ ಒತ್ತಡ ಹಾಕಿ: ಶ್ರೀನಿವಾಸ ಮಾನೆ
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ, ಉತ್ತರ ಕರ್ನಾಟಕದ ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದರು.
ರೋಗ ತಡೆಗೆ ಆಹಾರ, ಜೀವನಶೈಲಿ ಬದಲಾಗಲಿ: ಡಾ. ಸಿ. ತ್ಯಾಗರಾಜ
ಶಿಗ್ಗಾಂವಿ ಪಟ್ಟಣದ ಪಾಂಡುರಂಗ ದೇವಸ್ಥಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಮೂಲವ್ಯಾಧಿ, ಕೂದಲು ಸಮಸ್ಯೆ, ಹಿಮ್ಮಡಿ ನೋವು ಹಾಗೂ ಇತರ ರೋಗಗಳಿಗೆ ಸಂಬಂಧಿಸಿದಂತೆ ಸುಮಾರು ೩೦೦ ರೋಗಿಗಳಿಗೆ ಉಚಿತ ತಪಾಸಣೆ ಮಾಡಿ, ಉಚಿತ ಔಷಧ ನೀಡಲಾಯಿತು.
ಹಾವೇರಿಯಲ್ಲಿ ಪ್ರತಿಭಟನೆ ಹಿಂಪಡೆದ ರೈತರು
ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಹಾವೇರಿ ಜಿಲ್ಲೆಯ ಎಲ್ಲ ಶಾಸಕರು, ಜಿಲ್ಲಾಧಿಕಾರಿಗಳು, ರೈತ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಜತೆಗೆ ಮಂಗಳವಾರ ಸಭೆ ನಡೆಸಿ, ಆದಷ್ಟು ಶೀಘ್ರವಾಗಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಬುಧವಾರ ರೈತರು ಪ್ರತಿಭಟನೆ ಹಿಂಪಡೆದರು.
ಸಹೃದಯರನ್ನು ಮಂತ್ರಮುಗ್ಧಗೊಳಿಸಿದ ನೀನಾಸಂ ನಾಟಕಗಳು
ಹಾನಗಲ್ಲ ತಾಲೂಕಿನ ರಂಗ ಗ್ರಾಮ ಶೇಷಗಿರಿಯ ಸಿ.ಎಂ. ಉದಾಸಿ ಕಲಾಕ್ಷೇತ್ರದಲ್ಲಿ ನೀನಾಸಂ ತಿರುಗಾಟ-೨೦೨೪ರ ಅಂಗವಾಗಿ ಆಯೋಜಿಸಿದ್ದ ಎರಡು ನಾಟಕಗಳು ಪ್ರೇಕ್ಷಕರ ಮೆಚ್ಚುಗೆ ಪಡೆದವು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 416
  • next >
Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved