ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಜನೆಗಳು ಭಗವಂತನ ಸಾಕ್ಷಾತ್ಕಾರಕ್ಕೆ ಸಹಕಾರಿ: ಶಿವಲಿಂಗ ಶಿವಾಚಾರ್ಯ ಶ್ರೀಗಳು
ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ, ನಡೆ- ನುಡಿ ಮತ್ತು ಧರ್ಮಜಾಗೃತಿ ಸಂದೇಶ ನೀಡುವ ಭಜನಾ ಪದ್ಯಗಳು ನಾಡಿನ ಸಂಸ್ಕೃತಿಯ ಪ್ರತೀಕಗಳಾಗಿವೆ.
ಬಡವರ ಹಸಿವು ನೀಗಲು ಅನ್ನಭಾಗ್ಯ: ಶಾಸಕ ಬಣಕಾರ
ಸರ್ಕಾರದ ಯೋಜನೆಗಳು ರಾಜ್ಯದ ಕಟ್ಟಕಡೆಯ ಪ್ರಜೆಗೂ ತಲುಪಿಸಬೇಕು ಹಾಗೂ ರಾಜ್ಯವನ್ನು ಹಸಿವುಮುಕ್ತ ರಾಜ್ಯವನ್ನಾಗಿ ಮಾಡಬೇಕೆನ್ನುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ.
ಶೀಘ್ರ ಅಂಬೇಡ್ಕರ್ ಭವನ ದುರಸ್ತಿ ಪೂರ್ಣಗೊಳಿಸಲು ಡಿಸಿ ಸೂಚನೆ
ಕಚೇರಿ ಕೆಲಸದಲ್ಲಿ ಅನಗತ್ಯ ಕಾಲಹರಣ ಮಾಡುವುದು ಕಂಡು ಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಎಚ್ಚರಿಕೆ ನೀಡಿದರು.
ರಂಗಕಲೆಗಿದೆ ಸಮಾಜ ಪರಿವರ್ತನೆಯ ಶಕ್ತಿ: ಸಾಹಿತಿ ಸತೀಶ ಕುಲಕರ್ಣಿ
ನಾಟಕ ಒಳ್ಳೆಯ ಮಾತು ಕಲಿಸುವ ಒಂದು ಮಾಧ್ಯಮ. ಯಾವಾಗಲೂ ಸಮಾಜಮುಖಿಯಾಗಿ ಹೇಳುವುದು ಕೇಳುವುದನ್ನು ಕಲಿಸುತ್ತದೆ.
ನಿವೇಶನ ಹದ್ದುಬಸ್ತಿಗೆ ಅಲೆಮಾರಿ ಸಮುದಾಯದಿಂದ ಮನವಿ
ಈ ಕುರಿತು ಮಾತನಾಡಿದ ಸುಡುಗಾಡುಸಿದ್ದ ಸಮಾಜದ ಸೋಮಣ್ಣ ಕೂಡ್ಲಿಗಿ, ನಮ್ಮನ್ನು ಈ ಊರಿನ ಹೊರಭಾಗಕ್ಕೆ ಸ್ಥಳಾಂತರಿಸಿ ಯಾವುದೇ ಸೌಲಭ್ಯ ನೀಡದೇ ಅಧಿಕಾರಿಗಳು ಸಮುದಾಯವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದರು.
ಸ್ತ್ರೀಯರಿಗೆ ಮೊದಲು ಸಮಾನತೆ ನೀಡಿದ್ದು ಶರಣರು: ಬಸವ ಶಾಂತಲಿಂಗ ಸ್ವಾಮೀಜಿ
ಬದುಕು ಮನೆಯ ಕಿಟಕಿಯಂತೆ, ತೆರೆದರೆ ಬೆಳಕು ಇಲ್ಲದಿದ್ದರೆ ಕತ್ತಲು. ಹೆಣ್ಣುಮಕ್ಕಳನ್ನು ಹೀಗಳೆಯುತ್ತಿದ್ದ ಕಾಲಘಟ್ಟದಲ್ಲಿ ಶಿವಶರಣರು ಅವರನ್ನು ಹೊಗಳುವಂತೆ ಮಾಡಿದರು.
ವಿದ್ಯಾರ್ಥಿಗಳಿಗೆ ಬಿಸಿಯೂಟ ಬಡಿಸಿದ ಹಾವೇರಿ ಜಿಲ್ಲಾಧಿಕಾರಿ
ಶಾಲೆಯ ಮಕ್ಕಳಿಗೆ ಜಿಲ್ಲಾಧಿಕಾರಿಗಳೇ ಸ್ವತಃ ಊಟ ಬಡಿಸಿದರು. ಶಾಲೆಯಲ್ಲಿ ನಿಯಮಾನುಸಾರ ಹಾಲು ಹಾಗೂ ಮೊಟ್ಟೆ ವಿತರಣೆಯಾಗುತ್ತಿರುವ ಕುರಿತು ಮಕ್ಕಳಿಂದ ಮಾಹಿತಿ ಪಡೆದುಕೊಂಡರು.
₹5 ಕೋಟಿ ವಿಶೇಷ ಅನುದಾನದಲ್ಲಿ ಬಸವನಕಟ್ಟೆ ಕೆರೆ ಅಭಿವೃದ್ಧಿ: ಶಾಸಕ ಬಸವರಾಜ ಶಿವಣ್ಣನವರ
ಈ ಕೆರೆಗೆ ಮೊದಲು ಮಳೆ ನೀರು ಸಂಗ್ರವಾಗುತ್ತಿತ್ತು. ಆದರೆ ಕಳೆದ ಆರೇಳು ವರ್ಷಗಳಿಂದ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪಕ್ಕದಲ್ಲಿರುವ ಕುಡಿಯುವ ನೀರಿನ ಹೊಂಡದ ಮಾದರಿಯಲ್ಲಿ ಬಸವನಕಟ್ಟೆ ಕೆರೆಯನ್ನು ಅಭಿವೃದ್ಧಿಪಡಿಸಲಾಗುವುದು.
ಬೇಡ್ತಿ- ವರದಾ ನದಿ ಜೋಡಣೆ ಮತ್ತೆ ಮುನ್ನೆಲೆಗೆ
ಈ ಯೋಜನೆಯಿಂದ ಅಂತರ್ಜಲ ಹೆಚ್ಚಾಗಿ ರೈತರ ಕೃಷಿ ಭೂಮಿಯ ಕೊಳವೆ ಬಾವಿಗಳಿಗೆ ಉತ್ತಮ ನೀರು ದೊರೆತು ನೀರಾವರಿಗೆ ಸಹಕಾರಿಯಾಗಲಿದೆ.
ಎಲ್.ಜಿ. ಹಾವನೂರ ಸಮ ಸಮಾಜ ನಿರ್ಮಾಣದ ಕನಸುಗಾರ: ಸಾಹಿತಿ ಸತೀಶ ಕುಲಕರ್ಣಿ
ಎಲ್.ಜಿ. ಹಾವನೂರ ಅವರನ್ನು ನಾಡು ಮರೆಯುತ್ತಿದೆ. ಬದುಕಿನುದ್ದಕ್ಕೂ ಎದುರಾದ ಅವಮಾನಗಳನ್ನು ಬೆಳವಣಿಗೆಯ ಮೆಟ್ಟಿಲುಗಳನ್ನಾಗಿ ಕಟ್ಟಿಕೊಳ್ಳುತ್ತ ಎತ್ತರೆತ್ತರಕ್ಕೆ ಬೆಳೆದ ಈ ಮಹಾನ್ ಚೇತನರ ಬದುಕು ಸಾಧನೆಗಳನ್ನು ಸ್ಮರಿಸುವುದರೊಂದಿಗೆ, ಅವರು ಕಂಡ ಸಮ ಸಮಾಜದ ಕನಸನ್ನು ನನಸಾಗಿಸಬೇಕಾದ ಹಾದಿಯನ್ನು ನಾವು ಮತ್ತೆ ಮತ್ತೆ ಸ್ಪಷ್ಟಪಡಿಸಿಕೊಳ್ಳುವ ಅಗತ್ಯವಿದೆ.
< previous
1
...
117
118
119
120
121
122
123
124
125
...
497
next >
Top Stories
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್
ಟ್ರಂಪ್-ಪುಟಿನ್ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್ಐಟಿ ಉತ್ಖನನ