• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಿಗರು ಸ್ವಾಭಿಮಾನದಿಂದ ಹೋರಾಟ ಮಾಡುವಂತಾಗಲಿ: ಡಾ. ಸಂತೋಷ ಮೋಟಗಿ
ನಾಡ-ನುಡಿಯ ವಿಚಾರ ಬಂದಾಗ ಪ್ರತಿಯೊಬ್ಬ ಕನ್ನಡಿಗರು ಸ್ವಾಭಿಮಾನದಿಂದ ಹೋರಾಟ ಮಾಡಬೇಕು ಎಂದು ವೈದ್ಯ ಡಾ. ಸಂತೋಷ ಮೋಟಗಿ ಹೇಳಿದರು.
ಕಾನೂನಿನ ಬಗ್ಗೆ ಅರಿವು ಬಹುಮುಖ್ಯ: ಪಿಎಸ್ಐ ರಮೇಶಕುಮಾರ
ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನರಲ್ಲಿ ಕಾನೂನಿನ ಬಗ್ಗೆ ಅರಿವು ಬಹುಮುಖ್ಯ ಎಂದು ಪಿಎಸ್ಐ ರಮೇಶಕುಮಾರ ಹೇಳಿದರು.
ರಾಣಿಬೆನ್ನೂರು ಕಲಾವಿದರ ಪಾಲಿಗೆ ತವರೂರು: ಡಾ. ರಾಜು ತಾಳಿಕೋಟಿ
ರಾಣಿಬೆನ್ನೂರು ಕಲಾವಿದರ ಪಾಲಿಗೆ ತವರೂರು ಇದ್ದ ಹಾಗೆ ಎಂದು ಧಾರವಾಡ ರಂಗಾಯಣ ನಿರ್ದೇಶಕ ಹಾಗೂ ರಂಗಭೂಮಿ, ಚಲನಚಿತ್ರ ನಟ ಡಾ. ರಾಜು ತಾಳಿಕೋಟಿ ಹೇಳಿದರು.
ಲೋಕ ಅದಾಲತ್: 46,832 ಪ್ರಕರಣಗಳ ಇತ್ಯರ್ಥ
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಇತ್ಯರ್ಥಕ್ಕೆ ಗುರುತಿಸಲ್ಪಟ್ಟ 63,372 ಪ್ರಕರಣಗಳಲ್ಲಿ 46,832 ಪ್ರಕರಣಗಳು ಇತ್ಯರ್ಥಗೊಂಡಿವೆ.
ಶಿಷ್ಯರು ಗುರುಗಳ ಆಶಯ ಅರ್ಥೈಸಿಕೊಂಡು ಬದುಕು ಸಾಗಿಸಲಿ: ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶ್ರೀ
ರಾಣಿಬೆನ್ನೂರು ಮೃತ್ಯುಂಜಯನಗರ ಚೆನ್ನೇಶ್ವರ ಮಠದ ಜಗದ್ಗುರು ವಾಗೀಶ ಪಂಡಿತಾರಾಧ್ಯ ಸಭಾಭವನದಲ್ಲಿ ಭಾನುವಾರ ಸಂಜೆ ಜ್ಞಾನವಾಹಿನಿ ಮಾಸಿಕ ಧರ್ಮಸಭೆ ನಡೆಯಿತು.
ಮಗುವಿನ ಶಿಕ್ಷಣಕ್ಕೆ ಪಾಲಕರು ಉತ್ತಮ ವಾತಾವರಣ ಕಲ್ಪಿಸಿ: ಅಂಬಿಗೇರ
ಅರಟಾಳ ಗ್ರಾಮದ ಶ್ರೀ ಪಾಶ್ವನಾಥ ದಿಗಂಬರ ಜೈನ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ನಡೆಯಿತು.
ಅಧಿಕಾರಿ, ಸಾರ್ವಜನಿಕರ ನಡುವೆ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸುವೆ: ಶಾಸಕ ಪಠಾಣ
ಶಿಗ್ಗಾಂವಿ ಪಟ್ಟಣದ ಸರಕಾರಿ ಅಂಬೇಡ್ಕರ್ ಭವನದಲ್ಲಿ ಶಾಸಕರ ಕಾರ್ಯಾಲಯ ಉದ್ಘಾಟಿಸಲಾಯಿತು.
ಸತತ ಪ್ರಯತ್ನ, ನಿರ್ದಿಷ್ಟ ಗುರಿ ಹೊಂದಿದಾಗ ವಿದ್ಯಾರ್ಥಿಗಳು ಸಫಲರಾಗಲು ಸಾಧ್ಯ
ಬನ್ನೂರು ಗ್ರಾಮದಲ್ಲಿ ಎಜುಕೇಶನಲ್ ವೆಲ್ಫೇರ್ ಫೌಂಡೇಶನ್‌ ನಿಂದ ಚರ್ಚಾ ಸ್ಪರ್ಧೆ ನಡೆಯಿತು.
ಕನ್ನಡದಲ್ಲಿ ಕೋರ್ಟ್ ಕಲಾಪಗಳು ನಡೆಯಲಿ: ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನ ಸಂಚಾರಿ ದಿವಾಣಿ ಮತ್ತು ಜೆಎಂಎಫ್‌ಸಿ ಕೋರ್ಟ್ ಉದ್ಘಾಟಿಸಲಾಯಿತು.
ಉಚಿತ ಸಾಮೂಹಿಕ ವಿವಾಹ: ವಧು-ವರರಿಗೆ ಬಟ್ಟೆ ವಿತರಣೆ
ಕಾಕಿ ಜನಸೇವಾ ಸಂಸ್ಥೆ ಸಭಾಭವನದಲ್ಲಿ ಡಿ. 23ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲಿರುವ ವಧು-ವರರ ಜೋಡಿಗಳಿಗೆ ಮದುವೆ ಬಟ್ಟೆ ವಿತರಿಸಲಾಯಿತು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 416
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved