ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಂಚಮಸಾಲಿ ಸಮಾಜದ ಹೋರಾಟದ ವಿರುದ್ಧ ಪಿತೂರಿ : ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಮನವಿ
ಪ್ರವರ್ಗ 2ಏ ಮೀಸಲಾತಿಗಾಗಿ ಬೆಳಗಾವಿಯಲ್ಲಿ ನಡೆದ ಹೋರಾಟದ ವೇಳೆ ಲಾಠಿ ಚಾರ್ಜ್ ಮಾಡಿದ ಪೊಲೀಸರ ಕ್ರಮ ಖಂಡಿಸಿ ವೀರಶೈವ ಪಂಚಮಸಾಲಿ ಸಮಾಜ ಬ್ಯಾಡಗಿ ತಾಲೂಕು ಘಟಕದ ವತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ರಾಣಿಬೆನ್ನೂರಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಆಕ್ರೋಶ
ಬೆಳಗಾವಿ ಸುವರ್ಣಸೌಧ ಬಳಿ ೨ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಪಂಚಮಸಾಲಿ ರಾಣಿಬೆನ್ನೂರು ತಾಲೂಕು ಸಮಾಜದ ವತಿಯಿಂದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಂಚಮಸಾಲಿಗಳ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಎಂ.ಎಂ. ಹುಲ್ಮನಿ
ಪಂಚಮಸಾಲಿ ಹೋರಾಟಗಾರರ ಮೇಲೆ ಅನಗತ್ಯವಾಗಿ ಲಾಠಿ ಚಾರ್ಜ್ ಮಾಡಿದ ಸರ್ಕಾರದ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ರಾಜ್ಯಾದ್ಯಾಂತ ಕರೆ ನೀಡಿದ ಹಿನ್ನೆಲೆಯಲ್ಲಿ ಹಿರೇಕೆರೂರು ಪಟ್ಟಣದ ಸರ್ವಜ್ಞ ವೃತ್ತದಲ್ಲಿ ತಾಲೂಕು ಪಂಚಮಸಾಲಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಬೃಹತ್ ಪ್ರತಿಭಟನೆ, ರಾಷ್ಟ್ರೀಯ ಹೆದ್ದಾರಿ ತಡೆ: ಪರಮೇಶಪ್ಪ ಹಲಗೇರಿ
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಘಟನೆ ಖಂಡಿಸಿ ಡಿ. 12ರ ಗುರುವಾರ ಮುಂಜಾನೆ 10.30ಕ್ಕೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಮಣ್ಣು, ನೀರಿನ ಸಂರಕ್ಷಣೆಯಿಂದ ಇಳುವರಿ ಹೆಚ್ಚಳ: ಡಾ. ಪಿ.ಎಲ್. ಪಾಟೀಲ
ಸಾವಯವ ಗೊಬ್ಬರ ಹಾಕಿ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಲ್. ಪಾಟೀಲ ಹೇಳಿದರು.
ಮಕ್ಕಳಿಗಾಗಿ ಸಾಧ್ಯವಾದಷ್ಟು ಸಮಯ ಮೀಸಲಿಡಿ: ನೆಗಳೂರ ಶ್ರೀ
ಮಕ್ಕಳು ಕುಂಬಾರನ ಕೈಯಲ್ಲಿರುವ ಜೇಡಿ ಮಣ್ಣು ಇದ್ದಂತೆ. ಶಿಕ್ಷಕರು ಶಾಲೆ ಯಾವ ರೂಪ ಕೊಡುತ್ತಾರೋ ಹಾಗೆ ಅವರು ಬೆಳೆಯುತ್ತಾರೆ ಎಂದು ಶ್ರೀ ಗುರುಶಾಂತೇಶ್ವರ ಶಿವಾಚಾರ್ಯರು ತಿಳಿಸಿದರು.
ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಒತ್ತಾಯ: ಗಂಗಾಧರ ಬಡಿಗೇರ
ಜ.7ರಂದು ಮುಖ್ಯಮಂತ್ರಿಗಳ ನಿವಾಸಕ್ಕೆ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಗಂಗಾಧರ ಬಡಿಗೇರ ಪ್ರಕಟಿಸಿದ್ದಾರೆ.
ಗಣತಿ ಕಾರ್ಯದಲ್ಲಿ ಸಮರ್ಪಕವಾಗಿ ತೊಡಗಿಕೊಳ್ಳಿ: ಶಾಸಕ ಮಾನೆ
ಜಾನುವಾರು ಗಣತಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.
ಸಿಎಂ ಜತೆ ಚರ್ಚಿಸಿ ರೈತರ ಬೇಡಿಕೆ ಈಡೇರಿಸುವ ಭರವಸೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ, ಇಂಧನ ಸಚಿವರಿಗೆ ರೈತರ ಬೇಡಿಕೆಗಳನ್ನು ಮನವರಿಕೆ ಮಾಡಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ರುದ್ರಪ್ಪ ಲಮಾಣಿ ಭರವಸೆ ನೀಡಿದರು.
ವೈಷಮ್ಯ ಮರೆತು ಧರ್ಮದ ಮಾರ್ಗದಲ್ಲಿ ನಡೆದರೆ ಬದುಕಿನಲ್ಲಿ ನೆಮ್ಮದಿ: ಗುರುಶಾಂತೇಶ್ವರ ಶ್ರೀ
ಕಾರ್ತಿಕ ಮಾಸ ಬದುಕಿನ ಕತ್ತಲೆಯನ್ನು ತೊಲಗಿಸಿ ಹೊಸ ಬೆಳಕನ್ನು ನೀಡುವ ಮಾಸವಾಗಿದೆ ಎಂದು ಶ್ರೀಗಳು ಹೇಳಿದರು.
< previous
1
...
122
123
124
125
126
127
128
129
130
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!