• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿಯಲ್ಲಿಯೇ ದೇವರ ಕಂಡ ಭಾರತೀಯರು: ಡಾ. ಗುರುಸಿದ್ಧರಾಜಯೋಗೀಂದ್ರ ಶ್ರೀ
ದೇವಿ ಪಾರಾಯಣ ಮಾಡುವ ಬಹುತೇಕ ಭಕ್ತರು ಸತ್ಯ ಧರ್ಮದಿಂದ ನಡೆಯಲು ಜಾಗೃತಿ ಮೂಡಿಸುತ್ತದೆ. ದುಷ್ಟ ಶಕ್ತಿಯನ್ನು ದೂರ ಸರಿಸಿ ಸತ್ಸಂಕಲ್ಪವನ್ನು ಸಿದ್ಧಿ ಮಾಡಿಕೊಳ್ಳಲು ದೈವಾರಾಧನೆ ಅಗತ್ಯವಿದೆ.
ಸರ್ಕಾರಿ ಶಾಲೆಗಳ ಪ್ರಗತಿಗೆ ಎಲ್ಲರೂ ಕೈಜೋಡಿಸಿ: ಶಾಸಕ ಶ್ರೀನಿವಾಸ ಮಾನೆ
ಸರ್ಕಾರಿ ಶಾಲೆ, ಕಾಲೇಜುಗಳು ಅಭಿವೃದ್ಧಿ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಜಾಗತಿಕ ಸ್ಪರ್ಧೆ, ಸವಾಲುಗಳನ್ನು ಎದುರಿಸುವಂತೆ ರೂಪಿಸುವ ಅಗತ್ಯವಿದೆ.
ದೇಶಕ್ಕಾಗಿ ಹೋರಾಡುವ ಸೈನಿಕರ ಸೇವೆ ಸ್ಮರಿಸಿ: ಶ್ರೀಕಾಂತ ದುಂಡಿಗೌಡ್ರ
ವೀರಯೋಧರಲ್ಲಿ ಮುಗಳಿ ಗ್ರಾಮದ ಚಂದ್ರು ಡವಗಿಯವರು ಒಬ್ಬರು. ಇಂಥ ವೀರಸೇನಾನಿಯನ್ನು ಎಲ್ಲರೂ ಸ್ಮರಿಸಬೇಕು.
ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ: ಡಾ. ವಿಜಯಮಹಾಂತೇಶ
ಬಿಳಿಜೋಳ(ಮಾಲ್ದಂಡಿ) ಪ್ರತಿ ಕ್ವಿಂಟಲ್‌ಗೆ ₹3,421 ಹಾಗೂ ಜೋಳ(ಹೈಬ್ರಿಡ್) ಪ್ರತಿ ಕ್ವಿಂಟಲ್‌ಗೆ ₹3,371ರಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ.
ಡಾ. ಶಿವರಾಮ ಕಾರಂತ ಸಾರ್ವಕಾಲಿಕ ಸರ್ವಮಾನ್ಯ ಕವಿ: ಡಾ. ಬಿ.ಎಸ್. ಶಿವಕುಮಾರ್
ಕಾರಂತರು ವೈಜ್ಞಾನಿಕ ಮತ್ತು ವೈಚಾರಿಕ ದೃಷ್ಟಿಕೋನವನ್ನಿಟ್ಟುಕೊಂಡು ಹದವಾಗಿ ಮೆದುವಾಗಿ ಕಾವ್ಯಗಳನ್ನು ರಚಿಸಿದ ಮಹಾನ್ ಕವಿ. ಕಡಲ ತೀರದಿಂದ ನಾಡಿನ ಓದುಗರ ಒಡಲಿಗೆ ಅಕ್ಷರದ ಸಾಗರವನ್ನೇ ಹರಿಸಿದ ಧೀಮಂತಿಕೆಯ ಚಿಂತಕರು.
ಹಾವೇರಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಎಸ್ಸೆಸ್ಸೆಲ್ಸಿ ಮೊದಲ ಪರೀಕ್ಷೆ
ಪರೀಕ್ಷಾ ನಕಲು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಮಹಿಳೆ ಸ್ವಾವಲಂಬಿಯಾಗಿ ಬದುಕಲು ಶಿಕ್ಷಣ ಅಗತ್ಯ: ಪಿಎಸ್ಐ ಭಾರತಿ ಕುರಿ
ಮಹಿಳೆಯರು ಸ್ವಾವಲಂಬಿ ಮತ್ತು ಸ್ವತಂತ್ರವಾಗಿ ಜೀವನವನ್ನು ನಡೆಸಿಕೊಂಡು ಹೋಗುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದರೆ ಆರ್ಥಿಕವಾಗಿಯೂ ಸಬಲಳಾಗಬೇಕಿದೆ.
ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಚನ್ನವೀರ ಸ್ವಾಮೀಜಿ
ದೇವಸ್ಥಾನಗಳು ಮನುಷ್ಯನನ್ನು ಮಹದೇವನಲ್ಲಿಗೆ ತೆಗೆದುಕೊಂಡು ಹೋಗುವ ಸಾಧನಗಳಾದರೆ ಜಾತ್ರೆ, ಹಬ್ಬ ಹರಿ ದಿನಗಳು ಮನಸ್ಸಿಗೆ ಶಾಂತಿಯನ್ನು ತಂದು ಕೊಡುತ್ತವೆ.
ಸ್ವಚ್ಛವಾಹಿನಿ ಕಾರ್ಮಿಕರನ್ನು ಗ್ರಾಪಂ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಪ್ರತಿಭಟನೆ
ಹಳ್ಳಿಗಳ ಸ್ವಚ್ಚತೆಯ ಜವಾಬ್ದಾರಿ ನಿಭಾಯಿಸುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಮೂಲ ಸೌಕರ್ಯಗಳು ಮರೀಚಿಕೆಯಾಗಿವೆ. ರಾಜ್ಯ ಸರ್ಕಾರದಿಂದ ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಕೊಡುತ್ತಿಲ್ಲ.
ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಸುರಿದ ಮಳೆ
ಹಾವೇರಿ, ಹಾನಗಲ್ಲ ತಾಲೂಕಿನ ಆಡೂರು ಭಾಗದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಜೋರಾದ ಗಾಳಿ, ಗುಡುಗು ಸರಿತವಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಟಿ ಜಿಟಿ ಮಳೆ ಸುರಿಯಿತು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved