• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಗುವಿನ ಸರ್ವತೋಮುಖ ಬೆಳವಣಿಗೆಗೆ ಸಾಹಿತ್ಯ, ಸಂಸ್ಕೃತಿ ಅಗತ್ಯ: ವೀರಭದ್ರ ಶಿವಾಚಾರ್ಯರು
ರಾಣಿಬೆನ್ನೂರು ನಗರದ ಹುಣಸಿಕಟ್ಟಿ ರಸ್ತೆಯ ಜೇಸಿವಾಣಿ ಅರಮನೆಯಲ್ಲಿ ಶನಿವಾರ ಕುರುಹಿನಶೆಟ್ಟಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಕ್ತದಾನ ಶಿಬಿರ, ದೇಹದಾನ ಅರಿವು ಕಾರ್ಯಕ್ರಮ ಹಾಗೂ ಕಾಕಿ ಶ್ರೀನಿವಾಸ ಲೇಔಟ್ ಸದಸ್ಯರಿಗೆ ಸೈಟು ವಿತರಣೆ ಕಾರ್ಯಕ್ರಮ ನಡೆಯಿತು.
ಬಣಜಿಗ ಸಂಘದಿಂದ ರಚನಾತ್ಮಕ ಕಾರ್ಯವಾಗಲಿ: ಜಗದೀಶ ಶೆಟ್ಟರ್
ಹಾವೇರಿ ನಗರದ ರಜನಿ ಕನ್ವೆನ್ಶನ್ ಹಾಲ್‌ನಲ್ಲಿ ಹಾವೇರಿ ಶಹರ ಬಣಜಿಗ ಕ್ಷೇಮಾಭಿವೃದ್ಧಿ ಸಂಘ, ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಉದ್ಘಾಟಿಸಿದರು.
ಹೋರಾಟದ ದಿನವಾಗಿ ರೈತ ಹುತಾತ್ಮ ದಿನ ಆಚರಣೆ
ಬಿತ್ತನೆ ಬೀಜ, ಗೊಬ್ಬರ ಕೇಳಿದ ರೈತರ ಮೇಲೆ 2008ರಲ್ಲಿ ನಡೆದ ಗೋಲಿಬಾರ್ ಘಟನೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಹುತಾತ್ಮ ರೈತರ ಸ್ಮರಣಾರ್ಥ ಜೂ. 10ರಂದು ಆಚರಿಸುತ್ತಿದ್ದ ರೈತ ಹುತಾತ್ಮ ದಿನವನ್ನು ಹೋರಾಟದ ದಿನವನ್ನಾಗಿ ಆಚರಿಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿವೆ.
ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ: ಎಸ್. ಆನಂದ
ಎರಡು ವರ್ಷ ಶಿಕ್ಷಣದಲ್ಲಿ ಹರುಷ ಎಂಬ ಧ್ಯೇಯವಾಕ್ಯದೊಂದಿಗೆ ಹಾನಗಲ್ಲ ತಾಲೂಕಿನ ಅರಳೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಮಂಗಲ ವಾದ್ಯಗಳನ್ನು ನುಡಿಸುವ ಮೂಲಕ ನಡೆಯಿತು.
ಮಕ್ಕಳ ಮನಸ್ಥಿತಿ ಅರಿತು ಬೋಧಿಸಿದಾಗ ಭವಿಷ್ಯ ಉಜ್ವಲ: ಭರತರಾಜ ಕೆ.ಎನ್.
ಸವಣೂರು ಪಟ್ಟಣದ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶುಕ್ರವಾರ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ತಹಸೀಲ್ದಾರ್‌ ಭರತರಾಜ ಕೆ.ಎನ್. ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಸ್ವಾಗತ ಕೋರಲಾಯಿತು.
ಹಾನಗಲ್ಲ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಪರಶುರಾಮ ಖಂಡೂನವರ ರಾಜೀನಾಮೆ
ಹಾನಗಲ್ಲ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಪರಶುರಾಮ ಖಂಡೂನವರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ನ ರಾಧಿಕಾ ದೇಶಪಾಂಡೆ ಅವರಿಗೆ ಅಧ್ಯಕ್ಷ ಸ್ಥಾನ ಒಲಿಯುವ ಕಾಲ ಸನ್ನಿಹಿತವಾಗಿದೆ. ಉಪಾಧ್ಯಕ್ಷರಾಗಿ ವೀಣಾ ಗುಡಿ ಮುಂದುವರಿಯಲಿದ್ದಾರೆ.
ಚಿಕ್ಕಬಾಸೂರಿನಲ್ಲಿ ಎಪಿಎಂಸಿ ಗೋದಾಮು ದುರ್ಬಳಕೆ: ಕ್ರಮಕ್ಕೆ ಆಗ್ರಹ
ಚಿಕ್ಕಬಾಸೂರಿನ ಎಪಿಎಂಸಿ ಗೋದಾಮು ದುರ್ಬಳಕೆ ಮಾಡಿಕೊಂಡಿರುವ ವ್ಯಕ್ತಿಗಳ ಮತ್ತು ಎಪಿಎಂಸಿ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಸ್ವಾಭಿಮಾನ ಬಣ ಹಾಗೂ ಜೆಡಿಎಸ್ ಕಾರ್ಯಕರ್ತರು ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮುಂಗಾರು: ಅವಘಡ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಡಾ. ನಾಗರಾಜ ಎಲ್.
ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ, ಜಲ ಆಯೋಗ, ಜಿಲ್ಲಾಡಳಿತ ನೀಡುವ ಸಲಹೆ ಹಾಗೂ ಸೂಚನೆಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ತಿಳಿಸಿದ್ದಾರೆ.
ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ: ಶಶಿಕಲಾ ಮಾಳಗಿ
ಹಾವೇರಿ ನಗರದ ವೈಭವಲಕ್ಷ್ಮಿ ಪಾರ್ಕ್‌ನಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಶುಕ್ರವಾರ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು.
ಕಮಲ್‌ ಹಾಸನ್ ಸಿನಿಮಾ ಬಿಡುಗಡೆ ತಡೆಯಲು ಆಗ್ರಹ
ನಟ ಕಮಲ್ ಹಾಸನ್ ಅವರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಕರವೇ (ಪ್ರವೀಣ ಶಟ್ಟಿ ಬಣ) ಹಿರೇಕೆರೂರು ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 560
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved