• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನಗಳ ಅಧ್ಯಯನದಿಂದ ಬದುಕಿಗೆ ಬೆಳಕು: ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಮನೆಗಿಂತ ವಿಶ್ವವಿದ್ಯಾಲಯ ಬೇರೊಂದು ಇಲ್ಲ. ಇಲ್ಲಿ ಮೈಗೂಡಿಸಿಕೊಳ್ಳುವ ಆರೋಗ್ಯಕರ ಜೀವನಶೈಲಿ ಆರೋಗ್ಯಕರ ಆಲೋಚನೆಗಳು ಇಡೀ ಬದುಕನ್ನೇ ಬೆಳಗುತ್ತವೆ.
ಬ್ಯಾಡಗಿಯಲ್ಲಿ ಹಳೆಯ ಅರ್ಜಿದಾರರಿಗೆ ಆಶ್ರಯ ನಿವೇಶನ ಹಂಚಿಕೆಗೆ ಆಗ್ರಹ
ಆಶ್ರಯ ನಿವೇಶನ ಪಡೆದುಕೊಂಡ ಬಳಿಕ ಕಾಗದ ಪತ್ರಗಳನ್ನು ಹಿಡಿದುಕೊಂಡು ಓಡಾಡುವುದು ಬೇಡ. ಅದಕ್ಕಾಗಿ ಲೇಔಟ್ ನಿರ್ಮಿಸಿ ನಕ್ಷೆಯೊಂದಿಗೆ ಅಭಿವೃದ್ಧಿಪಡಿಸುವ ಮೂಲಕ ಬಡವರಿಗೆ ಕೊಡಿಸುವ ಕೆಲಸವಾಗಬೇಕು.
ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ ಬಿಡುಗಡೆ: ಶಾಸಕ ಯು.ಬಿ. ಬಣಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿಗಳ ಜತೆ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ ಹಣ ನೀಡಿದ್ದು, ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿಗೆ ₹1.49 ಕೋಟಿ ಹಣ ನೀಡಿದೆ.
ಅಸಾಂಕ್ರಾಮಿಕ ರೋಗ ಪತ್ತೆಗೆ ಗೃಹ ಆರೋಗ್ಯ ಯೋಜನೆ: ಸಚಿವ ಶಿವಾನಂದ ಪಾಟೀಲ
ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿ ಹೊಂದಿರುವ ಯೋಜನೆ ಇದಾಗಿದ್ದು, ಮುಖ್ಯಮಂತ್ರಿಗಳು 2024ರ ಅ. 24ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಚಾಲನೆ ನೀಡಿದ್ದರು.
ಪಕ್ಷಕ್ಕಾಗಿ ಶ್ರಮಿಸಿದವರಿಗೆ ಸೂಕ್ತ ಸ್ಥಾನಮಾನ: ಸಚಿವ ಶಿವಾನಂದ ಪಾಟೀಲ
ಪಕ್ಷದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಸಹಕಾರದಡಿ ತಾತ್ಕಾಲಿಕ ಕಟ್ಟಡದಲ್ಲಿ ಪಕ್ಷದ ಚಟುವಟಿಕೆ ಜರುಗುತ್ತಿವೆ. ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿ ಮೊದಲು ಒಂದು ಮಹಡಿಯ ಕಟ್ಟಡವನ್ನು ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಸತ್ಸಂಗದಿಂದ ನೆಮ್ಮದಿಯ ಬದುಕು: ಶ್ರೀದತ್ತಾವಧೂತರು
ವ್ಯಸನಮುಕ್ತ ಸಮಾಜದ ಅರಿವು ಮೂಡಿಸಬೇಕಾಗಿದೆ. ಆನಂದವೇ ಸುಖವಾಗಬೇಕು. ವಸ್ತುಗಳೇ ಸುಖ ಎಂಬ ಭಾವನೆ ಬದಲಾಗಬೇಕು.
ಮುಖ್ಯರಸ್ತೆ ಅಗಲೀಕರಣ ಆಗುವ ವರೆಗೂ ಬೈಪಾಸ್‌ ರಸ್ತೆ ನಿರ್ಮಾಣ ಅವಕಾಶ ನೀಡಲ್ಲ: ಮಲ್ಲಿಕಾರ್ಜುನ ಬಳ್ಳಾರಿ
ಸಾರ್ವಜನಿಕವಾಗಿ ಕೊಟ್ಟ ಮಾತಿಗೆ ತಪ್ಪಿದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೋರಾಟಕ್ಕೆ ಕರೆ ಕೊಡುವ ಮೂಲಕ ಮತ್ತೆ ಮುಖ್ಯರಸ್ತೆಯಲ್ಲಿನ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು.
₹153 ಕೋಟಿ ವೆಚ್ಚದಲ್ಲಿ ಮೋತಿ ತಲಾಬ್‌ ಕೆರೆಯಲ್ಲಿ ನೀರು ಶೇಖರಣಾ ಕಾಮಗಾರಿ
ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ ಮಾತನಾಡಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಯೋಜನೆಯಡಿ ಪಟ್ಟಣದ ಮೋತಿ ತಲಾಬ್ ಕೆರೆಯನ್ನು ಅಭಿವೃದ್ಧಿಗೊಳಿಸಿ, ಪಟ್ಟಣಕ್ಕೆ ಕುಡಿಯುವ ನೀರನ್ನು ಶೇಖರಣೆ ಮಾಡುವ ಕಾಮಗಾರಿ ಇದಾಗಿದೆ ಎಂದರು.
ತಿಳವಳ್ಳಿ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶ
ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಾನಗಲ್ಲ ತಾಲೂಕು ಹೆಚ್ಚು ಗ್ರಾಮಗಳನ್ನು ಒಳಗೊಂಡಿರುವ ದೊಡ್ಡ ತಾಲೂಕುಗಳಲ್ಲಿ ಒಂದಾಗಿದೆ. ತಾಲೂಕು ದೊಡ್ಡದಾಗಿದ್ದರೂ ಹಾನಗಲ್ಲ ಮತ್ತು ಆಡೂರಿನಲ್ಲಿ ಮಾತ್ರ ಪೊಲೀಸ್ ಠಾಣೆಗಳಿದ್ದವು. ಇದರಿಂದ ಪೊಲೀಸ್ ಇಲಾಖೆಯ ಮೇಲೆ ಹೊರೆ ಹೆಚ್ಚಿತ್ತು ಎಂದಿದ್ದಾರೆ.
ಮೂಲ ಸೌಕರ್ಯ ಕಲ್ಪಿಸದಿದ್ದರೆ ಮತದಾನ ಬಹಿಷ್ಕಾರ: ಎಚ್ಚರಿಕೆ
ಈ ವೇಳೆ ಮಾತನಾಡಿದ ಆನಂದ ಪಾಟೀಲ್ ಅವರು, ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತೋಟಗಂಟಿ ಗ್ರಾಮದ ವಾರ್ಡ್ ನಂ. 8ರಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ರಸ್ತೆಗಳ ಅಭಿವೃದ್ದಿ ಕಾಣದೆ ಅನೇಕ ವರ್ಷಗಳೇ ಕಳೆದಿವೆ ಎಂದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 484
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved