• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರ ನೌಕರರ ಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ
ನೀರು ಸರಬರಾಜು ಹಾಗೂ ಸ್ವಚ್ಛತೆಗೆ ಮಳೆ-ಬಿಸಿಲು ಲೆಕ್ಕಿಸದೇ ಹಗಲಿರುಳು ಶ್ರಮಿಸುತ್ತಿರುವ ಎಲ್ಲ ಸ್ಥಳೀಯ ಸಂಸ್ಥೆಯ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಜ್ಯೋತಿ ಸಂಜಿವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲ ಸೌಲಭ್ಯಗಳನ್ನು ನೀಡಬೇಕು.
ಮುಂಗಾರು ಪೂರ್ವ ಮಳೆಗೆ 7 ಜನ ಸಾವು, ಮೇ ಮಳೆಗೆ ತತ್ತರಿಸಿದ ಜನಜೀವನ
ಮೇ ತಿಂಗಳಲ್ಲಿ 45.90 ಮಿಮೀ ವಾಡಿಕೆ ಮಳೆ ಬದಲು 113.80 ಮಿಮೀ ಮಳೆ ಸುರಿದಿದೆ. ಜೂನ್‌ ತಿಂಗಳಲ್ಲಿ ಆರಂಭವಾಗಬೇಕಿದ್ದ ಕೃಷಿ ಚಟುವಟಿಕೆಗಳು ಈಗಲೇ ಶುರುವಾಗಿವೆ. ಕೆಲವು ಕಡೆ ಅತಿಯಾದ ಮಳೆಯಿಂದ ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ.
ಬಾಕಿ ಕಡತ ನಿಗದಿತ ಅವಧಿಯೊಳಗೆ ಇತ್ಯರ್ಥ ಮಾಡಿ: ಶಾಸಕ ಶ್ರೀನಿವಾಸ ಮಾನೆ
ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ತಹಸೀಲ್ದಾರ್ ಅವರೊಂದಿಗೆ ಸಭೆ ನಡೆಸಿ, ತಾಲೂಕಿನ ಕೆಲ ಗ್ರಾಮಗಳಲ್ಲಿ ಹೊಲಗಳಿಗೆ ತೆರಳುವ ರಸ್ತೆಗಳು ಒತ್ತುವರಿಯಾಗಿ ರೈತರಿಗೆ ತೊಂದರೆಯಾಗುತ್ತಿದೆ.
ಸಮರ ಕಲೆ ಸ್ನಾತಕೋತ್ತರ ವಿಷಯವಾಗಿ ಕಲಿಸಿ: ಹಾಸನ ರಘು
ವಿಶ್ವವಿದ್ಯಾಲಯ ಅವಕಾಶ ನೀಡಿದಲ್ಲಿ ಕಾರ್ಯಾಗಾರದ ರೂಪದಲ್ಲಿ ಮೂರು ತಿಂಗಳ ಸಮರ ಕಲೆಯನ್ನು ತರಬೇತಿ ನೀಡುವ ಯೋಜನೆ ರೂಪಿಸಲಾಗುವುದು.
ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಏರಿಕೆಗೆ ಎಬಿವಿಪಿ ಆಕ್ರೋಶ
ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕ ಅಥವಾ ಉಚಿತ ಶುಲ್ಕದೊಂದಿಗೆ ಶೈಕ್ಷಣಿಕ ಅನುಕೂಲ ಕಲ್ಪಿಸಬೇಕಾದ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳು ಶುಲ್ಕ ಏರಿಕೆ ಮಾಡಿ ಹೊರ ಮಾಡುತ್ತಿರುವುದು ಖಂಡನೀಯ.
ಹಾನಗಲ್ಲ ತಾಲೂಕಿನಲ್ಲಿ ರೈತರಿಗೆ ಆತಂಕ ತಂದ ಮುಂಗಾರು ಪೂರ್ವ ಮಳೆ
ನದಿಯ ನೀರು ಹಾಗೂ ಕೊಳವೆ ಬಾವಿ ನೀರನ್ನು ಅವಲಂಬಿಸಿ ಭತ್ತದ ನಾಟಿ ಮಾಡಿ ಈಗ ಕೊಯಿಲಿಗೆ ಬಂದಿರುವಾಗ ಭತ್ತದ ಬೆಳೆ ಮಳೆಗೆ ಆಹುತಿಯಾಗುತ್ತಿದೆ.
ಹೊರಗುತ್ತಿಗೆ ಸಿಬ್ಬಂದಿ ಕಾಯಂ ಮಾಡಲು ಆಗ್ರಹಿಸಿ ಪೌರ ನೌಕರರ ಪ್ರತಿಭಟನೆ
ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕಾಯಂ ಮಾಡಬೇಕು.
ರಟ್ಟೀಹಳ್ಳಿಯ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಮನವಿ
ರಟ್ಟೀಹಳ್ಳಿಯ ಹಲವೆಡೆ ರಾತ್ರಿ ಸಮಯದಲ್ಲಿ ಬೀದಿದೀಪಗಳು ಉರಿಯದ ಕಾರಣ ಈ ಭಾಗಗಳಲ್ಲಿ ಓಡಾಡುವುದೇ ದುಸ್ತರವಾಗಿದೆ. ಅಲ್ಲದೆ ಹಾವು- ಚೇಳುಗಳ ಕಾಟ ಹಾಗೂ ಇತ್ತೀಚಿನ ದಿನಗಳಲ್ಲಿ ಹಂದಿಗಳ ಕಾಟವು ಹೆಚ್ಚಾಗಿದೆ.
ಒಡೆದ ಮನಸ್ಸು ಬೆಸೆಯುವುದೇ ನಿಜವಾದ ಧರ್ಮ: ಡಾ. ವೀರಸೋಮೇಶ್ವರ ಸ್ವಾಮೀಜಿ
ಮಾನವ ಜೀವನ ಉತ್ಕೃಷ್ಟ ಅರಿವು ಆಚಾರಗಳಿಂದ ಸಮೃದ್ಧಗೊಳ್ಳಬೇಕು. ಧರ್ಮ, ಸಂಪ್ರದಾಯ, ಪರಂಪರೆಗಳಲ್ಲಿ ನಮ್ಮ ನಂಬಿಗೆ ವಿಶ್ವಾಸಗಳನ್ನು ಕಳೆದುಕೊಳ್ಳಬಾರದು.
ಗ್ಯಾಂಗ್ ರೇಪ್ ಆರೋಪಿಗಳಿಗೆ ಹಾವೇರಿಯ ಜೈಲಲ್ಲಿ ರಾಜಾತಿಥ್ಯ?
ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿರುವ ಬಸವರಾಜ ಎಂಬ ವ್ಯಕ್ತಿಯೊಬ್ಬರು ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಜೈಲಿನಲ್ಲಿ ಇತರೆ ಕೈದಿಗಳೊಂದಿಗೆ ಗಲಾಟೆ ಮಾಡುತ್ತಾರೆ, ಅವರಿಗೆ ಜೈಲಿನಲ್ಲಿ ಸಕಲ ಸೌಲಭ್ಯ ಸಿಗುತ್ತಿದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 443
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved