• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾಗಳ ಪ್ರತಿಭಟನೆ
ಹಿಂದಿನ ಚರ್ಚೆಯಂತೆ ಸುಗಮಕಾರರಿಗೆ ಹೆಚ್ಚಿನ ಗೌರವಧನ, ಪ್ರಯಾಣ ಭತ್ಯೆ ನೀಡಿ ಇವರಿಗೆ ಮತ್ತೆ ಕೆಲಸ ಮಾಡಲು ಅವಕಾಶ ನೀಡಲು ಮರು ಆದೇಶ ಮಾಡಬೇಕು ಎಂದು ಆಗ್ರಹಿಸಲಾಯಿತು.
ಹಾನಗಲ್ಲ ಗ್ರಾಮದೇವಿ ಜಾತ್ರಾ ಮಹೋತ್ಸವ ಅರ್ಥಪೂರ್ಣವಾಗಲು ಸಹಕರಿಸಿ: ಪರಶುರಾಮ
ಹಬ್ಬಕ್ಕಾಗಿ ಬರುತ್ತಿರುವ ಲಕ್ಷಾಂತರ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ರಸ್ತೆ ಸುರಕ್ಷತೆ, ವಾಹನಗಳಿಗಾಗಿ ಏಕಮುಖ ರಸ್ತೆ, ಜಾತ್ರಾ ಸ್ಥಳದಲ್ಲಿ ತಾತ್ಕಾಲಿಕ ಡಸ್ಟ್‌ಬಿನ್, ಸ್ವಚ್ಛತಾ ಅರಿವು ಕಾರ್ಯಕ್ರಮ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲವೂ ಸಿದ್ಧತೆಯೊಂದಿಗೆ ಪೂರ್ಣಗೊಳಿಸಲಾಗಿದೆ.
ಹಿಂದೂ ಯುವತಿಯರ ಹತ್ಯೆಯ ಹಿಂದೆ ವ್ಯವಸ್ಥಿತ ಜಾಲ: ಆರೋಪ
ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಲವ್ ಜಿಹಾದ್ ಅಲ್ಲ ಎಂಬ ಹೇಳಿಕೆ ನೀಡಿದ್ದು ರಾಜಕೀಯ ಪ್ರೇರಿತ ಎಂದು ಮುಖಂಡರು ಆರೋಪಿಸಿದರು.
ಮಹಿಳೆಯರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ತಹಸೀಲ್ದಾರ್ ಎಚ್. ಪ್ರಭಾಕರಗೌಡ
ಮಹಿಳೆಯರ ಸಾಧನೆಗಳಿಗೆ ಗೌರವ ಸೂಚಿಸುವ ಸಲುವಾಗಿ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ ಎಂಬ ಸಂದೇಶ ಸಾರುವುದಕ್ಕಾಗಿ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ.
ಸ್ವಾತಿ ಹಂತಕರ ಗಲ್ಲಿಗೇರಿಸಲು ಹಿಂದುಪರ ಸಂಘಟನೆ ಆಗ್ರಹ
ಲವ್ ಜಿಹಾದ್‌ನಂತಹ ಅನೇಕ ಕೃತ್ಯಗಳು ನಡೆಯುತ್ತಿದ್ದರೂ ಹತ್ಯೆಗೈದವರನ್ನು ಸರ್ಕಾರ ರಕ್ಷಿಸುವಂತಹ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇಂದಿನಿಂದ ಹಾನಗಲ್ಲ ಗ್ರಾಮದೇವಿ ಜಾತ್ರೆ, ಪಟ್ಟಣದಲ್ಲಿ ಮನೆಮಾಡಿದ ಹಬ್ಬದ ಸಂಭ್ರಮ
ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ದೇಶದ ಮೂಲೆ- ಮೂಲೆಗಳಿಂದ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವರು.
ಬ್ಯಾಡಗಿ ಮಾರುಕಟ್ಟೆಗೆ ಸತತವಾಗಿ ಕಳೆದ 5 ವಾರ ಒಟ್ಟು 2.52 ಲಕ್ಷ ಚೀಲ ಮೆಣಸಿನಕಾಯಿ
ಸತತವಾಗಿ ಕಳೆದ 5 ವಾರ ಒಟ್ಟು ಆವಕಿನಲ್ಲಿ 2.5 ಲಕ್ಷ ಮೆಣಸಿನಕಾಯಿ ಚೀಲ ದಾಟಿದ್ದು, ಒಂದು ವಾರ 3 ಲಕ್ಷವನ್ನು ಸಮೀಪಿಸಿತ್ತು. ಹೀಗಾಗಿ ಕಳೆದೊಂದು ತಿಂಗಳಿನಲ್ಲಿ ಸುಮಾರು 14 ಲಕ್ಷಕ್ಕೂ ಅಧಿಕ ಚೀಲ ಮೆಣಸಿನಕಾಯಿ ಅವಕವಾಗಿದ್ದಾಗಿ ಮಾರುಕಟ್ಟೆ ಮೂಲಗಳು ದೃಢಪಡಿಸಿವೆ.
ಸ್ವಾತಿ ಬ್ಯಾಡಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ
ರಾಜ್ಯದಲ್ಲಿಯೇ ಅತಿ ಹೆಚ್ಚು ಲವ್ ಜಿಹಾದ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ಪತ್ತೆಯಾಗುತ್ತಿದ್ದು, ಇದಕ್ಕೆ ಉದಾಹರಣೆ ಮಾಸೂರಿನ ಸ್ವಾತಿ ಪ್ರಕರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹಾವೆಮುಲ್‌ಗೆ ಮಂಜನಗೌಡ ಅಧ್ಯಕ್ಷ, ಉಜ್ಜನಗೌಡ ಉಪಾಧ್ಯಕ್ಷ
ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು.
ತಾಯಿ ಕಣ್ಣಿಗೆ ಕಾಣುವ ದೇವರು: ಫಕೀರ ಸಿದ್ಧರಾಮ ಸ್ವಾಮೀಜಿ
ಶ್ರೀದೇವಿ ಕರುಣೆಗೆ, ಪ್ರೀತಿಗೆ ಸಾಕ್ಷಿಯಾಗಿರುವಂತ ದೇವರು. ಕರುಣಾಮಯಿ, ಪ್ರೇಮಮಯಿ ಹಾಗೂ ಅಂತಃಕರಣಮಯಿ ದೇವಿ ತಾಯಿ ಸಮಾನವಾಗಿದ್ದಾಳೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved