• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದ್ದು-ಅನಿತಾ
ಉತ್ತಮ ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದ್ದು, ಹಿರಿಯ ವಕೀಲರ ಅನುಭವ ಪಡೆದು ಕಿರಿಯ ವಕೀಲರು ವೃತ್ತಿಯಲ್ಲಿ ಯಶಸ್ಸು ಕಾಣಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅನಿತಾ ಓ.ಎ. ಹೇಳಿದರು
ಈಗಲೇ ಜಾಗ್ರತರಾಗದಿದ್ದಲ್ಲಿ ಭವಿಷ್ಯದ ಭಾರತಕ್ಕೆ ಕುತ್ತು-ಸ್ವಾಮೀಜಿ
ಭಾವೈಕ್ಯದ ಭಾರತದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಭಾರತ ಭಾವೈಕ್ಯದ ನಾಡು. ನಾವು ಸೌಹಾರ್ದದಿಂದ ಬದುಕುತ್ತಿದ್ದೇವೆ. ಆದರೂ ನಮ್ಮ ತಾಳ್ಮೆ ಪರೀಕ್ಷಿಸುವ ಅನೇಕ ಸಂದರ್ಭಗಳು ಎದುರಾಗುತ್ತಿವೆ. ನಾವು ಈಗಲೇ ಜಾಗ್ರತರಾಗದಿದ್ದಲ್ಲಿ ಭವಿಷ್ಯದ ಭಾರತಕ್ಕೆ ಕುತ್ತು ಬರಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನುಡಿದರು.
ಕ್ಷೇತ್ರದ ಜನರ ಸಮಸ್ಯೆಗಳಿಗೆ ಸಂಸದರ ಕಾರ್ಯಾಲಯ ಸ್ಪಂದನೆ- ಬೊಮ್ಮಾಯಿ
ಲೋಕಸಭಾ ಕ್ಷೇತ್ರದ ಜನರ ಸಮಸ್ಯೆಗಳ ಧ್ವನಿಯಾಗಿ ಸಂಸದರ ಕಾರ್ಯಾಲಯ ಕಾರ್ಯ ನಿರ್ವಹಿಸಲಿದೆ. ಪ್ರತಿ ಗುರುವಾರ ಹಾವೇರಿಯಲ್ಲಿ ಹಾಗೂ ಪ್ರತಿ ಶುಕ್ರವಾರ ಗದಗ ಜಿಲ್ಲೆಯಲ್ಲಿ ನಾನು ಖುದ್ದು ಹಾಜರಿದ್ದು ಜನರ ಅಹವಾಲು ಸ್ವೀಕರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸಮಾಜ ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ-ಪಟಗಾರ
ಗೊತ್ತಿದ್ದು ಅಪರಾಧಕ್ಕೆ ಇಳಿದು ಬದುಕು ಹಾಳು ಮಾಡಿಕೊಳ್ಳುವ ಮೌಢ್ಯದಿಂದ ಸಮಾಜವನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ರಾಘವೇಂದ್ರ ಪಟಗಾರ ಮನವಿ ಮಾಡಿದರು.
ವಿದ್ಯಾರ್ಥಿ ನಿಲಯಗಳ ಆರಂಭಕ್ಕೆ ಗಮನ-ಶಾಸಕ ಮಾನೆ
ತಾಲೂಕಿನ ಮಲ್ಲಿಗಾರ ಗ್ರಾಮದ ವಾಲ್ಮೀಕಿ ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
ಮಣ್ಣು ನಿಸರ್ಗ ಕೊಟ್ಟ ಅಮೂಲ್ಯ ಸಂಪತ್ತು-ಜಲತಜ್ಞ ಚನ್ನಬಸಪ್ಪ ಕೊಂಬಳಿ
ಮಣ್ಣು ನಿಸರ್ಗ ಕೊಟ್ಟ ಅಮೂಲ್ಯ ಸಂಪತ್ತಾಗಿದ್ದು, ಕೃಷಿಯಲ್ಲಿ ಉತ್ತಮ ಇಳುವರಿ ಪಡೆದು ಹೆಚ್ಚಿನ ಲಾಭ ಪಡೆಯಲು ಮಣ್ಣಿನ ಫಲವತ್ತತೆಯನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕಾಗುತ್ತದೆ ಎಂದು ಸಾವಯವ ಕೃಷಿಕ ಹಾಗೂ ಜಲತಜ್ಞ ಚನ್ನಬಸಪ್ಪ ಕೊಂಬಳಿ ಹೇಳಿದರು.
ಕನ್ನಡಿಗರಲ್ಲಿ ಕನ್ನಡಾಭಿಮಾನ ಕ್ಷೀಣಿಸುತ್ತಿರುವುದು ವಿಷಾದನೀಯ-ಮುಚ್ಚಂಡಿ
ಕನ್ನಡ ಭಾಷೆಗೆ ವಿಶಿಷ್ಟ ಮೆರುಗು ತಂದುಕೊಟ್ಟ ವಚನ ಸಾಹಿತ್ಯ, ದಾಸ ಸಾಹಿತ್ಯದ ಪುನರ್ಜನ್ಮದಿಂದ ಅನಿಷ್ಟ ಪದ್ಧತಿಗಳ ಬೆಳವಣಿಗೆ ಕುಂಠಿತಗೊಳ್ಳುವ ಸಾಧ್ಯತೆ ಇದ್ದು, ಅವುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರಮವಹಿಸಿ ಕೆಲಸ ನಿರ್ವಹಿಸುವ ಅನಿವಾರ್ಯತೆ ಪ್ರತಿಯೊಬ್ಬ ಕನ್ನಡಿಗರಿಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಷಣ್ಮುಖಪ್ಪ ಮುಚ್ಚಂಡಿ ಹೇಳಿದರು.
ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಜನ ಧರ್ಮಸ್ಥಳ ಯೋಜನೆ ಪಾಲುದಾರರು-ಶಿವರಾಯ ಪ್ರಭು
ನಮ್ಮ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಸುಮಾರು ಅರ್ಧದಷ್ಟು ಅಂದರೆ ಮೂರು ಕೋಟಿ ಜನರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರಾಗಿದ್ದಾರೆ ಎಂದು ಜಿಲ್ಲಾ ಯೋಜನಾ ನಿರ್ದೇಶಕ ಶಿವರಾಯ ಪ್ರಭು ಹೇಳಿದರು.
ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ: ಶಾಸಕ ಪ್ರಕಾಶ ಕೋಳಿವಾಡ
ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಹಾವೇರಿ ನಗರ ಅಭಿವೃದ್ಧಿಗೆ ಪ್ರಯತ್ನ-ಶಾಸಕ ಲಮಾಣಿ
ಜಿಲ್ಲಾ ಕೇಂದ್ರವಾದರೂ ಹಾವೇರಿಯಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಈ ಊರಿಗೆ ನಾನು ಎಂಎಲ್‌ಎ ಆಗಿದೀನಲ್ಲ ಎಂದು ಬೇಸರವಾಗುತ್ತದೆ. ಅದಕ್ಕಾಗಿ ಇಲ್ಲಿಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡು ರಿಂಗ್‌ ರೋಡ್‌ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ಸ್ಮಾರ್ಟ್‌ ಸಿಟಿ ಅಥವಾ ಸೇಫ್‌ ಸಿಟಿ ಯೋಜನೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕ, ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved