• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ ಸೌಕರ್ಯಗಳಿಗಾಗಿ ಆಗ್ರಹಿಸಿ ಸರ್ಕಾರಿ ಉರ್ದು ಶಾಲೆಗೆ ಬೀಗ
ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳಿಗಾಗಿ ಆಗ್ರಹಿಸಿ ಕಾಗಿನೆಲೆ ಗ್ರಾಮಸ್ಥರು ಸರಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಗೆ (ಡಿಪಿಇಪಿ) ಬೀಗ ಜಡಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ ಘಟನೆ ಗುರುವಾರ ನಡೆಯಿತು.
ಆತ್ಮದ ಜ್ಞಾನ ಹೆಚ್ಚಿಸಲು ಕಾರ್ತಿಕ ಮಾಸದಲ್ಲಿ ದೀಪಾರಾಧನೆ-ಹೊಸಮಠ ಸ್ವಾಮೀಜಿ
ಭೌತಿಕ ಜ್ಯೋತಿ ಎಣ್ಣೆ ಬತ್ತಿ ಇರುವವರಿಗೆ ಮಾತ್ರ ಬೆಳಕು ನೀಡುತ್ತದೆ, ಬೌದ್ಧಿಕ ಜ್ಞಾನ ಜ್ಯೋತಿಯಿಂದ ಜಗತ್ತನ್ನು ಬೆಳಗಿಸುವ ಮಹಾನ್ ವ್ಯಕ್ತಿಗಳಾಗುತ್ತಾರೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.
ಅಂಗವಿಕಲರಿಗೆ ಸಹಾಯ ಮಾಡುವುದರಿಂದ ಗೌರವ ಹೆಚ್ಚಾಗಲಿದೆ: ಶಾಸಕ ಬಸವರಾಜ ಶಿವಣ್ಣನವರ
ದೈಹಿಕವಾಗಿ ಅಸಮರ್ಥರಿಗೆ ಸಹಾಯ ಮತ್ತು ಸಹಕಾರ ಸಲ್ಲಿಸುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಅವರ ಸಂಖ್ಯೆ ಕಡಿಮೆಯಿದ್ದರೂ ಅವರೂ ಕೂಡ ಸಮಾಜದ ಭಾಗವಾಗಿದ್ದು ಸದರಿ ವಿಷಯದಲ್ಲಿ ಸರ್ಕಾರ ಎಂದಿಗೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದಿಲ್ಲ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಡಿಸೆಂಬರ್ ೭ರಿಂದ ಹಾನಗಲ್ಲದಲ್ಲಿ ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ
ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. ೭ರಿಂದ ಹಾವೇರಿಯಲ್ಲಿ ಜಿಲ್ಲಾ ರೈತ ಸಂಘದಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಪುಟ್ಟಣ್ಣಯ್ಯ ಸಂಘಟನೆಯ ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ ತಿಳಿಸಿದರು.
ಎಚ್‌ಐವಿ ಪೀಡಿತರಿಗೆ ಸಾಮಾನ್ಯರಂತೆ ಸಮಾಜದಲ್ಲಿ ಜೀವಿಸುವ ಹಕ್ಕಿದೆ: ಮಂಜುನಾಥ ಎಂ.ಎಸ್.
ರಾಣಿಬೆನ್ನೂರು ನಗರದ ಎಸ್‌ಜೆಎಂವಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಬುಧವಾರ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಎಚ್‌ಐವಿ ಸೋಂಕಿತರನ್ನು ಪ್ರೀತಿ, ವಿಶ್ವಾಸದಿಂದ ಕಾಣಿ: ಸುನೀಲ ತಳವಾರ
ಶಿಗ್ಗಾಂವಿ ಪಟ್ಟಣದ ಜೆಎಂಜೆ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಏಡ್ಸ್‌ ದಿನಾಚರಣೆ ನಡೆಯಿತು. ಕಾರ್ಯಕ್ರಮ ಪೂರ್ವದಲ್ಲಿ ನಡೆದ ಎಚ್‌ಐವಿ ಜಾಗೃತಿ ಜಾಥಾದಲ್ಲಿ ಜೆ.ಎಂ.ಜೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಹಾನಗಲ್ಲದಲ್ಲಿ ಡಿ. 7ರಂದು ರೈತ ಚಿಂತನ ಮಂಥನ, ರೈತ ಜಾಗೃತಿ ಕಾರ್ಯಕ್ರಮ
ಡಿ. ೭ರಂದು ಹಾನಗಲ್ಲ ತಾಲೂಕು ಮಟ್ಟದ ರೈತ ಚಿಂತನ ಮಂಥನ, ರೈತ ಜಾಗೃತಿ, ಪ್ರಗತಿಪರ ರೈತರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗಾಗಿ ನಡೆದ ಸಾಮಾನ್ಯ ಲಿಖಿತ ಪರೀಕ್ಷೆ ವಿಜೇತರಿಗೆ ಸನ್ಮಾನ, ಬಹುಮಾನ ವಿತರಣೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಸಂಘಟನೆ) ಜಿಲ್ಲಾ ಕಾರ್ಯಾಧ್ಯಕ್ಷ ರುದ್ರಪ್ಪ ಬಳಿಗಾರ ತಿಳಿಸಿದರು.
ಬ್ಯಾಡಗಿಯಲ್ಲಿ ಯುಜಿಡಿ ಕಾಮಗಾರಿ ಕಳಪೆ: ತನಿಖೆಗೆ ಕರವೇ ಆಗ್ರಹ
ನಿರಂತರ ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆ ಕಾಮಗಾರಿ ಕಳಪೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬ್ಯಾಡಗಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.
ರಟ್ಟೀಹಳ್ಳಿಯಲ್ಲಿ ಡಿ. 15ರಂದು ನೂತನ ಸಂಚಾರಿ ಕೋರ್ಟ್‌ ಉದ್ಘಾಟನೆ
ರಟ್ಟೀಹಳ್ಳಿ ಪಟ್ಟಣದ ಮಾಸೂರ ರಸ್ತೆಯಲ್ಲಿರುವ ಬಹು ನಿರೀಕ್ಷಿತ ನೂತನ ಸಂಚಾರಿ ದಿವಾಣಿ ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನೆ ಡಿ. 15ರಂದು ಲೋಕಾರ್ಪಣೆಗೊಳಿಸಲಾಗುವುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ವಕ್ಫ್‌ಗೆ ನೀಡಿರುವ ಪರಮಾಧಿಕಾರ ರದ್ದಾಗಬೇಕು: ಛಲವಾದಿ ನಾರಾಯಣಸ್ವಾಮಿ
10, 12ನೇ ಶತಮಾನದಲ್ಲಿದ್ದ ಮಠಗಳೂ ವಕ್ಫ್‌ ಆಸ್ತಿ ಎಂದು ಹೇಳುತ್ತಿದ್ದಾರೆ. ಈ‌ ಗೊಂದಲಕ್ಕೆ ತೆರೆ ಎಳೆಯಬೇಕು ಎಂಬ ಕಾರಣಕ್ಕೆ ಬಿಜೆಪಿ ಹೋರಾಟ ಪ್ರಾರಂಭವಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved