• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಪೆ ಬಿತ್ತನೆ ಬೀಜ: ಎಕರೆಗೆ ₹1 ಲಕ್ಷ ಪರಿಹಾರ ನೀಡಲು ಕಂಪನಿಯವರ ಒಪ್ಪಿಗೆ
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬೀಜ ಕಂಪನಿ ಮಾರ್ಕೆಟಿಂಗ್ ಮ್ಯಾನೇಜರ್‌ ರೋಹಿತ ಹಿರೇಬಿದರಿ ಅವರು, ಪ್ರತಿ ಎಕರೆಗೆ ₹1 ಲಕ್ಷ ಪರಿಹಾರ ನೀಡುವುದಾಗಿ ಒಪ್ಪಿಕೊಂಡರು. ಹೀಗಾಗಿ ರೈತ ಮುಖಂಡರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.
ರಾಣಿಬೆನ್ನೂರಿನಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ
ರೈತರು ಕಳಪೆ ಬೀಜಗಳನ್ನು ಖರೀದಿಸಿ ಮೋಸ ಹೋಗಬಾರದು. ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡು ರೈತರಿಗೆ ವಂಚಿಸುವ ಪ್ರಕರಣಗಳು ಕೇಳಿ ಬರುತ್ತಿದ್ದು ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಈಗಾಗಲೇ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.
ಸಾಂಕ್ರಾಮಿಕ ರೋಗ ತಡೆಗೆ ಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಜಿಲ್ಲೆಯಲ್ಲಿ ತುರ್ತು ಆರೋಗ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಕೋವಿಡ್‌ನಂಥ ಸಾಂಕ್ರಾಮಿಕ ರೋಗಗಳ ಹತೋಟಿಗೆ ತರಲು ಅಗತ್ಯ ವೈದ್ಯಕೀಯ ವ್ಯವಸ್ಥೆಯನ್ನು ಈಗಿನಿಂದಲೇ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸವಣೂರು ತಾಲೂಕಿನಲ್ಲಿ ಡಿಎಪಿ ಗೊಬ್ಬರದ ಅಭಾವ: ಶಾಸಕರಿಗೆ ರೈತರ ತರಾಟೆ
ಮುಂಗಾರು ಹಂಗಾಮಿನ ರಿಯಾಯಿತಿ ದರದ ಬಿತ್ತನೆ ಬೀಜಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ ಸಂದರ್ಭದಲ್ಲಿ ರೈತರು ಮತ್ತು ರೈತ ಸಂಘದ ಪದಾಧಿಕಾರಿಗಳು ರಸಗೊಬ್ಬರ ಕೊರತೆ ಕುರಿತು ಶಾಸಕರ ಜತೆ ವಾಗ್ವಾದ ನಡೆಸಿದರು.
ಅತ್ಯಾಚಾರ ಆರೋಪಿಗಳ ಜಾಮೀನು ರದ್ದು ಮಾಡಲು ಎಬಿವಿಪಿ ಆಗ್ರಹ
ಸೋಮವಾರ ಹಾನಗಲ್ಲಿನ ಎನ್‌ಸಿಜೆಸಿ ಕಾಲೇಜಿನಿಂದ ಮಹಾತ್ಮ ಗಾಂಧಿ ವೃತ್ತದವರೆಗೆ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಟ್ಟೀಹಳ್ಳಿಯಲ್ಲಿ ರಸ್ತೆಯ ಮಧ್ಯೆ ಮೀನು ಮಾರಾಟ, ಸಾರ್ವಜನಿಕರಿಗೆ ತೊಂದರೆ
ಪಟ್ಟಣದ ಮಾರಿಕಾಂಬಾ ಸರ್ಕಲ್‍ನಲ್ಲಿ ನಿತ್ಯ ತಳ್ಳುಗಾಡಿಗಳಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಅದು ರಸ್ತೆಯ ಮಧ್ಯೆದಲ್ಲೇ ವ್ಯಾಪಾರ ಭರಾಟೆ ಜೋರಾಗಿರುತ್ತದೆ.
ಸತ್ಸಂಗದಿಂದ ಮನೋಲ್ಲಾಸಸ ಆತ್ಮೋನ್ನತಿ: ಡಿ.ಎಸ್. ಯಶವಂತ
ಸತ್ಸಂಗದಿಂದ ಮನುಷ್ಯ ತನ್ನ ಮಾನಸಿಕತೆಯನ್ನೇ ಬದಲಿಸಿಕೊಳ್ಳಬಲ್ಲ. ಇದು ಬದುಕಿನ ಭರವಸೆಯನ್ನೂ ಮೂಡಿಸುತ್ತದೆ.
ಬ್ಯಾಡಗಿಯಲ್ಲಿ ಜೂ. 5ರಂದು ವಾಹನ ಸಂಚಾರ ಸ್ಥಗಿತ ಮಾಡಿ ಹೋರಾಟ
ಅಗಲೀಕರಣ ಹೋರಾಟ ಬೃಹತ್ ಹೋರಾಟ ಹಮ್ಮಿಕೊಳ್ಳುವ ನಿಮಿತ್ತ ಸೂಕ್ತ ರೂಪುರೇಷೆಗಳನ್ನು ತಯಾರು ಮಾಡಲು ಭಾನುವಾರ ಬ್ಯಾಡಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ 6 ಲಕ್ಷ ರು. ವಂಚನೆ
ಹೂಡಿಕೆ ಮಾಡಿದ್ದ ಹಣಕ್ಕೆ ಶೇ. 3ರಂತೆ ಲಾಭಾಂಶ ಕೊಡುವಂತೆ ನಂಬಿಸಿದ್ದರು. ಅದನ್ನು ನಂಬಿ ಹೆಚ್ಚಿನ ಲಾಭಾಂಶದ ಆಸೆಯಿಂದ ನನ್ನ ಹಾಗೂ ನನ್ನ ಹೆಂಡತಿಯ ಖಾತೆಯಿಂದ ₹5,93,240 ಹಣ ಹೂಡಿಕೆ ಮಾಡಲಾಗಿತ್ತು. ಆದರೆ ಲಾಭಾಂಶ ನೀಡದೆ ಮೋಸ ಮಾಡಿರುವ ಕುರಿತು ವಕೀಲರೊಬ್ಬರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಳಪೆ ಬಿತ್ತನೆ ಬೀಜ ಮಾರಾಟದ ವಿರುದ್ಧ ಶಾಸಕರ ಕಚೇರಿ ಎದುರು ಮುಂದುವರಿದ ರೈತರ ಪ್ರತಿಭಟನೆ
ಕಳೆದ 3 ವರ್ಷಗಳಿಂದ ಪರವಾನಗಿ ಇಲ್ಲದೇ ಅನಧಿಕೃತವಾಗಿ ತೋಟಗಾರಿಕೆ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 560
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved