• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗೆ ಎಲ್ಲ ಸೌಕರ್ಯ ನೀಡಲು ಸರ್ಕಾರ ಬದ್ಧ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶಿಕ್ಷಣ ಎಂದಿಗೂ ಮಾರಾಟದ ವಸ್ತುವಾಗಬಾರದು, ಹಣ ಕೊಟ್ಟು ಸರ್ಟಿಫಿಕೆಟ್ ಪಡೆಯುವ ಸಂಸ್ಕೃತಿ ನಿಲ್ಲಬೇಕು. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕಳೆದೆರಡು ವರ್ಷಗಳಿಂದ ಸಾಕಷ್ಟು ಬಿಗಿಗೊಳಿಸಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಸರ್ಕಾರಿ ನೌಕರರ ಹಿತಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ: ಸಿ.ಎಸ್. ಷಡಾಕ್ಷರಿ
ಸವಣೂರು ಪಟ್ಟಣದ ದೊಡ್ಡಹುಣಸೆ ಕಲ್ಮಠದ ಶ್ರೀ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸವಣೂರು ಶಾಖೆಯ ವತಿಯಿಂದ ಜರುಗಿದ ತಾಲೂಕು ಮಟ್ಟದ ನೌಕರರ ಕಾರ್ಯಾಗಾರ, ಮಹಿಳಾ ದಿನಾಚರಣೆ ಮತ್ತು ನೌಕರರ ಸಮಾವೇಶ ನಡೆಯಿತು.
ಖರೀದಿಸಿದ ವಸ್ತುಗಳಿಗೆ ಕಡ್ಡಾಯವಾಗಿ ರಶೀದಿ ಪಡೆಯಿರಿ: ಡಾ. ನಾಗರಾಜ್ ಎಲ್.
ವಸ್ತುಗಳ ಗುಣಮಟ್ಟ ಹಾಗೂ ಅಳತೆ, ತೂಕ ನೋಡಿ ಖರೀದಿಸಬೇಕು. ವಸ್ತುಗಳಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಪರಿಹಾರಕ್ಕೆ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಬೇಕು. ಈ ಕುರಿತು ಪ್ರಶಿಕ್ಷಣಾರ್ಥಿಗಳಾದ ತಾವು ತಿಳಿದುಕೊಂಡು ತಮ್ಮ ಕುಟುಂಬ ಹಾಗೂ ನೆರೆಹೊರೆಯವರಿಗೆ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್. ಹೇಳಿದರು.
ಮುಂದುವರಿದ ರತಿ-ಮನ್ಮಥರ ಮೌನಶಪಥ
ರಾಣಿಬೆನ್ನೂರು ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ನಗರದ ಶ್ರೀ ರಾಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಭೀಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಶಕ್ತಿ ಯುವಕ ಸಂಘ ಹಾಗೂ ಜೆಬಿಸಿಸಿ ಯುವಕ ಮಂಡಳಿ ವತಿಯಿಂದ ಕುಳ್ಳಿರಿಸಿದ್ದ ಜೀವಂತ ರತಿ-ಮನ್ಮಥರು ಈ ಬಾರಿಯೂ ನಗು ಚಿಮ್ಮಿಸದೇ ತಮ್ಮ ದಾಖಲೆಯನ್ನು ಹಾಗೆಯೇ ಮುಂದುವರಿಸಿಕೊಂಡು ಬಂದಿದ್ದಾರೆ.
ಬಣ್ಣದ ಓಕುಳಿಯಲ್ಲಿ ಮಿಂದೆದ್ದ ಹಾವೇರಿ ಜನತೆ
ಹಾವೇರಿ ನಗರದಲ್ಲಿ ಹೋಳಿ ಸಂಭ್ರಮ ಮುಗಿಲು ಮುಟ್ಟಿತ್ತು. ಹಲಗೆ ಬಾರಿಸುತ್ತ, ರಂಗುರಂಗಿನ ಬಣ್ಣ ಎರಚುತ್ತ ಯುವಕರು, ಮಹಿಳೆಯರು ಹಾಗೂ ಮಕ್ಕಳಾದಿಯಾಗಿ ಬಣ್ಣದ ಓಕುಳಿಯಲ್ಲಿ ಮಿಂದೆದ್ದರು. ಬೆಳಗ್ಗೆಯಿಂದಲೇ ಯುವಕರು ಗುಂಪು ಹಲಗೆ ಬಾರಿಸುತ್ತ ಬೈಕ್‌ಗಳಲ್ಲಿ ನಗರದ ತುಂಬೆಲ್ಲ ಸಂಚರಿಸಿ ಸಿಳ್ಳೆ, ಕೇಕೆ ಹಾಕಿ ಖುಷಿ ಪಟ್ಟರು. ಸುಡು ಬಿಸಿಲನ್ನೂ ಲೆಕ್ಕಿಸದೇ ಯುವಕರ ದಂಡು ಹಲಗೆ ಬಾರಿಸುತ್ತ, ಬಣ್ಣ ಎರಚುತ್ತ ಸಂತಸಪಟ್ಟರು.
ಸ್ವಾತಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ
ರಾಣಿಬೆನ್ನೂರು ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿಯಾಗಿದ್ದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ ಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ, ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಶುಕ್ರವಾರ ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದವು.
ಸ್ವಾತಿ ಕೊಲೆ ಕೇಸ್‌ನಲ್ಲಿ ಪೊಲೀಸರಿಂದ ಲೋಪ: ಬೊಮ್ಮಾಯಿ
ಇತ್ತೀಚೆಗೆ ಹತ್ಯೆಗೀಡಾಗಿದ್ದ ಸ್ವಾತಿ ಬ್ಯಾಡಗಿ ಪ್ರಕರಣದಲ್ಲಿ ಪೊಲೀಸರಿಂದ ಲೋಪವಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದರೆ 100 ಗ್ರಾಂ ಚಿನ್ನದ ಪದಕ

  ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಅಥವಾ ಖಾಸಗಿ ಶಾಲೆ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಶಿಕ್ಷಣಪ್ರೇಮಿ, ಹಂಪಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಫಕೀರಗೌಡ್ರ ಪಾಟೀಲ ಘೋಷಿಸಿದ್ದಾರೆ.

ಸ್ವಾತಿ ಎಂಬ ಯುವತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರಿಯ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

 ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂಥ ಪ್ರಕರಣ ಹೆಚ್ಚಾಗಲು ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಉಳುಮೆ ಮಾಡಲು ಅರಣ್ಯ ಒತ್ತುವರಿ ಮಾಡಿ ರಾತ್ರೋರಾತ್ರಿ ವಿವಿಧ ಬಗೆಯ ಸಾವಿರಾರು ಮರಗಳ ಮಾರಣ ಹೋಮ
ಅರಣ್ಯ ಇಲಾಖೆಯ ಸುಮಾರು 60 ಎಕರೆಗೂ ಅಧಿಕ ಅರಣ್ಯ ಪ್ರದೇಶದಲ್ಲಿನ ನೂರಾರು ನೀಲಗಿರಿ ಮರ ಸೇರಿದಂತೆ ವಿವಿಧ ಬಗೆಯ ಸಾವಿರಾರು ಮರಗಳ ಬುಡಕ್ಕೆ ಜೆಸಿಬಿ ಯಂತ್ರ ಬಳಸಿ ರಾತ್ರೋರಾತ್ರಿ ಅರಣ್ಯವನ್ನು ನಾಶಪಡಿಸಿದ್ದಾರೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved