• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು ಪದವೀಧರರಿಗೆ ದೇಶದ ಸವಾಲು ಎದುರಿಸಲು ಗುಣಮಟ್ಟದ ಶಿಕ್ಷಣ ಅವಶ್ಯ: ಅರಳಿ ನಾಗರಾಜ
ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ನ್ಯಾಯಾಂಗದ ತೀರ್ಪುಗಳು ಬರಬೇಕಾದರೆ ಆರ್ಟಿಕಲ್ ೨೪೮ರ ತಿದ್ದುಪಡಿ ಆಗಬೇಕು. ಇದರಿಂದಾಗಿ ತೀರ್ಪು ಪಡೆದ ಕಕ್ಷಿದಾರರಿಗೆ ಅನುಕೂಲತೆ ಅವಕಾಶ ಒದಗಲಿದೆ ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಾಧೀಶ ಅರಳಿ ನಾಗರಾಜ ಹೇಳಿದರು.
ಕಬ್ಬು ದರ ನಿಗದಿಗೆ ರೈತರ ಪಟ್ಟು
ಹಾವೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ನೇತೃತ್ವದಲ್ಲಿ ಕಬ್ಬು ಕಾರ್ಖಾನೆ ಮಾಲೀಕರು ಹಾಗೂ ರೈತರ ಸಭೆ ಆಯೋಜಿಸಲಾಗಿತ್ತು.
ಮನೆ ಕಳ್ಳತನ ಮಾಡಲು ಬಂದಿದ್ದ ಕಳ್ಳನನ್ನು ಹಿಡಿದು ಧರ್ಮದೇಟು
ಮನೆ ಕಳ್ಳತನ ಮಾಡಲು ಬಂದಿದ್ದ ನಾಲ್ಕು ಜನರ ಪೈಕಿ ಓರ್ವ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ತಳ್ಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಡಿಗೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು: ರಮೇಶ ಸ್ವಾಮಿಗಳು
ಹೈಟೆಕ್ ವಾಹನಗಳ ಬಳಕೆಯಿಂದಲೇ ನಾವು ಹೈಟೆಕ್ ರೋಗಾದಿಗಳಿಗೆ ಒಳಗಾಗುತ್ತಿದ್ದೇವೆ. ನಡೆದು ಹೋಗುವಷ್ಟು ದಾರಿಗೆ ವಾಹನಗಳನ್ನು ಬಳಕೆ ಮಾಡುತ್ತಿದ್ದೇವೆ. ಆ ಮನಸ್ಥಿತಿಯಿಂದ ಹೊರಬಂದು ಕಾಲ್ನಡಿಗೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಲಕ್ಷ್ಮೇಶ್ವರ ಜ್ಞಾನಾಶ್ರಮದ ರಮೇಶ ಸ್ವಾಮಿಗಳು ಹೇಳಿದರು.
ನಿಗದಿಪಡಿಸಿದ್ದಕ್ಕಿಂತ ಹೆಚ್ಚು ನೀರು ಬಳಕೆ ಪಿಡಿಓಗಳಿಗೆ ಶಾಸಕ ಶಿವಣ್ಣನವರ ತಾಕೀತು
ನಿಗದಿಪಡಿಸಿದ್ದಕ್ಕಿಂತ ಹೆಚ್ಚು ನೀರು ಬಳಕೆ ಮಾಡುತ್ತಿದ್ದ ಕದರಮಂಡಲಗಿ, ಅಸುಂಡಿ ಹಾಗೂ ಹೂಲಿಹಳ್ಳಿ ಪಿಡಿಓಗಳಿಗೆ ಶಾಸಕ ಬಸವರಾಜ ಶಿವಣ್ಣನವರ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಪಟ್ಟಣದ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು.
ಸರ್ಕಾರದಿಂದ ಯುವ ಜನತೆಗೆ ಉದ್ಯೋಗ ಕಲ್ಪಿಸಲು ಪ್ರಯತ್ನ-ಸಚಿವ ಎಂ.ಸಿ. ಸುಧಾಕರ
ಸರ್ಕಾರ ಹಲವಾರು ಕೌಶಲ್ಯಾಧಾರಿತ ಯೋಜನೆಗಳನ್ನು ಸೃಷ್ಟಿಸಿ, ಪ್ರತಿಷ್ಠಿತ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಯುವ ಜನತೆಗೆ ಶಿಕ್ಷಣ, ಉದ್ಯೋಗ ಒದಗಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ, ಸುಧಾಕರ ಹೇಳಿದರು.
ಬ್ಯಾಡಗಿಯ 4 ಕಡೆಗಳಲ್ಲಿ ರಸ್ತೆಗಳಿಗೆ ಬ್ರಿಡ್ಜ್‌ ನಿರ್ಮಾಣ: ಶಾಸಕ ಶಿವಣ್ಣನವರ
ಸೇತುವೆ (ಬ್ರಿಡ್ಜ್ ) ಇಲ್ಲದೇ ಮಳೆಯಿಂದಾದ ಅನಾಹುತಕ್ಕೆ ನೂರಾರು ಎಕರೆ ಕೃಷಿಭೂಮಿಯಲ್ಲಿನ ಬೆಳೆನಾಶವಾಗಿದ್ದು ಸಂತ್ರಸ್ತ ರೈತರ ನೆರವಿಗೆ ಸ್ಪಂದಿಸಿದ್ದು ಮಾಸಣಗಿ, ಶಂಕರೀಪುರ, ಹಿರೇಹಳ್ಳಿ ಸೇರಿದಂತೆ ತಾಲೂಕಿನ 4 ಕಡೆಗಳಲ್ಲಿ ರಸ್ತೆಗಳಿಗೆ ಸೇತುವೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಬರುವ ಆರ್ಥಿಕ ವರ್ಷದಲ್ಲಿ ಇದಕ್ಕೆ ಅನುಮೋದನೆ ಸಿಗಲಿದ್ದು ಕಾಮಗಾರಿ ಆರಂಭಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಪಟ್ಟಣದ ತಾಪಂ ಆವರಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತಿಳಿಸಿದರು.
ಬ್ಯಾಂಕ್‌ ಉಳಿತಾಯ ಖಾತೆ ಮಾಹಿತಿ ಗೌಪ್ಯವಾಗಿಡಿ-ವರಪ್ರಸಾದ ತ್ರಿವೇದಿ
ಯಾವುದೇ ಬ್ಯಾಂಕಿನವರು ಗ್ರಾಹಕರಿಗೆ ಓಟಿಪಿ ಬಗ್ಗೆ ಮಾಹಿತಿ ಕೇಳುವುದಿಲ್ಲ. ಬ್ಯಾಂಕ್ ಉಳಿತಾಯ ಖಾತೆಯ ಬಗ್ಗೆ ನಿಮ್ಮ ಮಾಹಿತಿ ಗೌಪ್ಯವಾಗಿಡಿ. ಇದರಿಂದ ನಿಮ್ಮ ಖಾತೆಯ ಹಣವೂ ಸುರಕ್ಷಿತವಾಗಿರುತ್ತದೆ ಎಂದು ಎಸ್.ಬಿ.ಐ ಬ್ಯಾಂಕ್ ಮ್ಯಾನೇಜರ್ ವರಪ್ರಸಾದ ತ್ರಿವೇದಿ ಹೇಳಿದರು.
ಜಾನಪದ ವೈವಿಧ್ಯತೆ ಉಳಿಸಿ ಬೆಳೆಸುವ ಜವಾಬ್ದಾರಿ ವಿವಿ ಮೇಲಿದೆ-ಸಚಿವ ಡಾ. ಎಂ.ಸಿ. ಸುಧಾಕರ
ನಮ್ಮಲ್ಲಿ ವೈವಿಧ್ಯತೆ ಇದೆ, ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಜೀವನದ ಪ್ರತಿ ಹಂತದಲ್ಲಿ ವೈವಿಧ್ಯತೆ ಕಾಣುತ್ತದೆ, ಪ್ರಪಂಚದ ಬೇರೆ ದೇಶಗಳನ್ನು ನೋಡಿದಾಗ ನಮ್ಮ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಪ್ರತಿಭೆ ಅಗಾಧವಾಗಿದೆ. ಜಾನಪದ ವೈವಿಧ್ಯತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಜಾನಪದ ವಿಶ್ವವಿದ್ಯಾಲಯದ ಮೇಲಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅಭಿಪ್ರಾಯಪಟ್ಟರು.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಕಾಡೆಮಿಕ್ ಡೆವಲಪ್‌ಮೆಂಟ್‌ಗೆ ₹ 2 ಕೋಟಿ-ಸಚಿವ ಸುಧಾಕರ
ಶೈಕ್ಷಣಿಕ ಸ್ಪರ್ಧಾತ್ಮಕ ಯುಗದಲ್ಲಿ ನಾವಿದ್ದೇವೆ, ಬಹುಬೇಗನೆ ಬದುಕನ್ನು ಕಟ್ಟಿಕೊಳ್ಳುವ ಆಸೆಯೊಂದಿಗೆ ಬಹುತೇಕ ಮಕ್ಕಳು ತಾಂತ್ರಿಕ ಶಿಕ್ಷಣದತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಪಟ್ಟಣದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಕಾಡೆಮಿಕ್ ಡೆವಲಪಮೆಂಟ್‌ಗಾಗಿ ₹ 2 ಕೋಟಿ ನೀಡುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ ಹೇಳಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved