• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಸ್ವಾಭಿಮಾನದ ಸಂಕೇತ: ಸಾಹಿತಿ ಸಂಕಮ್ಮ ಸಂಕಣ್ಣನವರ್
ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಎಲ್ಲಿ ನೋಡಿದರೂ ದೌರ್ಜನ್ಯ, ಶೋಷಣೆ, ಹಲ್ಲೆ, ಮಾನಭಂಗ ಹೀಗೆ ಮಹಿಳೆಯರ ಮೇಲೆ ಶೋಷಣೆ ನಡೆಯುತ್ತಲೇ ಇದೆ.
ಕನ್ನಡ ನಾಡು ಉಳಿವಿಗೆ ಶ್ರಮಿಸಿದವರ ಸ್ಮರಿಸೋಣ: ರಾಮಪ್ಪ ನಂದಿಹಳ್ಳಿ
ಕನ್ನಡ ಸಾಹಿತ್ಯ ಪರಿಷತ್ತು ದತ್ತಿದಾನಿಗಳ ಸಹಕಾರದೊಂದಿಗೆ ಕನ್ನಡ ಭಾಷೆಯ ಕಂಪನ್ನು ಪಸರಿಸುವ ಕೆಲಸ ನಿರ್ವಹಿಸುತ್ತಿದೆ.
ರೇಣುಕಾಚಾರ್ಯ ಜಯಂತಿ ಮನೆ ಮನಗಳಲ್ಲಿ ಆಚರಿಸುವಂತಾಗಲಿ: ರೇವಣಸಿದ್ದೇಶ್ವರ ಸ್ವಾಮೀಜಿ
ಪ್ರತಿಯೊಂದು ಕುಟುಂಬಗಳು ಅವಿಭಕ್ತ ಕುಟುಂಬಗಳಂತೆ ನಡೆದುಕೊಂಡಾಗ ಜೀವನ ಸಾರ್ಥಕತೆ ಹೊಂದಲಿದೆ.
ಹಾನಗಲ್ಲ ತಾಲೂಕಿನ ಕರಗುದರಿ ಬಳಿ ಟೋಲ್ ವಿರೋಧಿಸಿ ಪ್ರತಿಭಟನೆ
ಹುಬ್ಬಳ್ಳಿ ಮಾರ್ಗದಲ್ಲಿ ತಡಸದಿಂದ ನಿಟಗಿನಕೊಪ್ಪದ ಬಳಿ 43 ಕಿಮೀ ಅಂತರವಿದೆ. ಆದರೆ ಅಲ್ಲಿ ಬಿಟ್ಟು ಹಾನಗಲ್ಲ ಸಮೀಪದಲ್ಲಿ ಟೋಲ್ ಆರಂಭಿಸಿರುವುದು ಕಾನೂನುಬಾಹಿರ.
ಹಾನಗಲ್ಲ ತಾಲೂಕಿನ 53 ಹಳ್ಳಿಗಳಿಗೆ ಕುಡಿಯುವ ನೀರಿನ: ಆತಂಕ!
ಹಾನಗಲ್ಲ ತಾಲೂಕಿನಲ್ಲಿ 119 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಆದರೆ ಬಹುತೇಕ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳಿವೆ.
ವಿದ್ಯುತ್ ಪರಿವರ್ತಕ ಪರೀಕ್ಷಾ ಕೇಂದ್ರದಿಂದ ಶಾಶ್ವತ ಪರಿಹಾರ: ಶಾಸಕ ಬಣಕಾರ
ವಿದ್ಯುತ್ ಪರಿವರ್ತಕ ಪರೀಕ್ಷಾ ಕೇಂದ್ರದಿಂದ ತಾಲೂಕಿನ ರೈತರಿಗೆ ಉತ್ತಮ ಸೇವೆ ಕಲ್ಪಿಸಲು ಮತ್ತಷ್ಟು ಅನುಕೂಲವಾಗಿದೆ.
ಸವಣೂರು ತಾಲೂಕು ಆಸ್ಪತ್ರೆ ಸ್ಥಳಾಂತರಕ್ಕೆ ವಿರೋಧ
ತಾಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡವನ್ನು ಕೆಡವಿ ಪ್ರತ್ಯೇಕ ಅನುದಾನವನ್ನು ತಂದು ನೂತನ ಕಟ್ಟಡವನ್ನು ಕಟ್ಟಲು ಸಾಕಷ್ಟು ಅವಕಾಶಗಳಿವೆ. ಅದನ್ನು ಬಿಟ್ಟು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಕಟ್ಟಡಕ್ಕೆ ಸ್ಥಳಾಂತರಿಸುವುದು ಸಮಂಜಸವಲ್ಲ.
ಸಬಲೆ ಎಂದು ನಿರೂಪಿಸಿದ ಮಹಿಳೆಯರು: ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ
ಮಹಿಳೆ ಅಬಲೆಯಲ್ಲ, ಸಬಲೆ ಎಂದು ನಿರೂಪಿಸಿದ್ದಾಳೆ. ಅವಳು ಕಾಮಧೇನು ಸ್ವರೂಪಿಯಾಗಿರುತ್ತಾಳೆ.
ಹೋಳಿ ವೇಳೆ ಸುರಕ್ಷಿತ ಬಣ್ಣ ಬಳಸಿ: ಹೆಚ್ಚುವರಿ ಎಸ್‌ಪಿ ಎಲ್.ಐ. ಶಿರಕೋಳ
ಶ್ರದ್ಧೆ, ಭಕ್ತಿಯಿಂದ ಹಬ್ಬ ಆಚರಿಸಬೇಕು. ಗಲಾಟೆಗಳು ಸಂಭವಿಸಿದರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಎಸ್ಪಿ ಎಲ್.ಐ. ಶಿರಕೋಳ ಎಚ್ಚರಿಸಿದರು.
ರಾಣಿಬೆನ್ನೂರಿನಲ್ಲಿ ಜೀವಂತ ರತಿ- ಮನ್ಮಥರ ನಗಿಸಿ ₹6.50 ಲಕ್ಷ ಬಹುಮಾನ ಗೆಲ್ಲಿ!
ಈ ಬಾರಿ ಮಾ. 14ರಂದು ಸಂಜೆ 7.30ರಿಂದ ರಾತ್ರಿ 12ರ ವರೆಗೆ ಜೀವಂತ ರತಿ -ಮನ್ಮಥರನ್ನು ಕುಳ್ಳರಿಸಲಾಗುತ್ತದೆ. ರತಿ ಮನ್ಮಥರನ್ನು ನಗಿಸಲು ಜನರು ನಾನಾ ವಿಧದ ಕಸರತ್ತುಗಳನ್ನು ಮಾಡುತ್ತಾರೆ. ಆದರೆ ಅವರ ಪ್ರಯತ್ನ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗುತ್ತದೆಯೇ ಹೊರತು ನಗಿಸಲು ಸಾಧ್ಯವಾಗುವುದಿಲ್ಲ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved