• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿನಾ ಹಾವೇರಿಗೆ ಹೋಗೋದು ಬಿಡ್ರಿ, ಆಸ್ಪತ್ರೆ ಸರಿಯಾಗಿ ನೋಡಿಕೊಳ್ರಿ
ದಿನಾ ಹಾವೇರಿಗೆ ಹೋಗೋದು ಬಿಡ್ರಿ, ತಾಲೂಕಿನ ಆಸ್ಪತ್ರೆ ಸರಿಯಾಗಿ ನೋಡಿಕೊಳ್ರಿ, ಆರೋಗ್ಯ ಇಲಾಖೆಯ ಆಸ್ಪತ್ರೆಗಳೇ ಕಸದ ಗುಡ್ಡಿ ಆಗ್ಯಾವ, ನಿಮ್ಮ ನಿರ್ಲಕ್ಷ್ಯಕ್ಕೆ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ತಾಲೂಕು ಆರೋಗ್ಯಾಧಿಕಾರಿ ಡಾ.ಲಿಂಗರಾಜ ಅವರಿಗೆ ಎಚ್ಚರಿಕೆ ನೀಡಿದರು.
ಹಾವೇರಿ ನಗರದವರೆಗೂ ಬಸ್‌ಪಾಸ್ ಸೌಲಭ್ಯ ವಿಸ್ತರಿಸುವಂತೆ ಆಗ್ರಹ
ಹಾವೇರಿ ತಾಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಬಸ್‌ಪಾಸ್ ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ, ಗ್ರಾಮೀಣ ಭಾಗದ ಬಸ್ ಸಮಸ್ಯೆಗಳ ಪರಿಹಾರಕ್ಕಾಗಿ ಹಾಗೂ ನಗರ ಸಾರಿಗೆ ಪ್ರಾರಂಭಿಸಲು ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗಾಂಧಿಪುರ ಕಾಲೇಜ್ ಎದುರು ಪ್ರತಿಭಟಿಸಿದರು.
ಹಾವೇರಿ ಮೆಡಿಕಲ್ ಕಾಲೇಜಿಗೆ ಎರಡು ಮೃತದೇಹ ದಾನ
ಬೆಳಗಾವಿ ಜಿಲ್ಲೆ ಬೈಲಹೊಂಗಲದ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಮೂಲಕ ಹಾವೇರಿ ಮೆಡಿಕಲ್ ಕಾಲೇಜಿಗೆ, ವೈದ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆಂದು ಎರಡು ಮೃತದೇಹಗಳನ್ನು ದಾನ ನೀಡಲಾಯಿತು.
ಜಾನಪದ ಸಂಸ್ಕೃತಿ ಸಂರಕ್ಷಣೆ ಮಾಡುವುದು ಅನಿವಾರ್ಯ-ಕುಲಪತಿ ಪ್ರೊ. ಕಟ್ಟೀಮನಿ
ಜಾನಪದ ಸಂಸ್ಕೃತಿ ಜೀವನದ ಸಂಪೂರ್ಣತೆ ಪ್ರತಿಬಿಂಬಿಸುತ್ತದೆ. ಹಳೆಯ ಶತಮಾನಗಳಿಂದ ಉಳಿದುಕೊಂಡು ಬಂದಿರುವ ರೂಢಿಗಳು, ಪದ್ಧತಿಗಳು, ನಂಬಿಕೆ ವ್ಯವಸ್ಥೆಗಳು ಸಮುದಾಯದ ಒಟ್ಟಾರೆ ಕಲ್ಯಾಣಕ್ಕಾಗಿ ಮತ್ತು ಮುಂದಿನ ಪೀಳಿಗೆಯ ತಿಳುವಳಿಕೆಗಾಗಿ ಸಂರಕ್ಷಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಆಂಧ್ರಪ್ರದೇಶದ ವಿಜಯನಗರಂನ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ವಿ. ಕಟ್ಟೀಮನಿ ಹೇಳಿದರು.
ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇದಿಕೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ಶಾಸಕ ಪಠಾಣ ದರ್ಪ
ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇದಿಕೆಗೆ ನನ್ನನ್ನು ಆಹ್ವಾನಿಸಿಲ್ಲ. ಯಾರೂ ನನ್ನನ್ನು ಸ್ವಾಗತಿಸಲಿಲ್ಲ ಎಂದು ಸಿಟ್ಟಾದ ನೂತನ ಶಾಸಕ ಯಾಸೀರ್ ಖಾನ್ ಪಠಾಣ ವಿವಿ ಸಿಬ್ಬಂದಿ ಮೇಲೆ ಹರಿಹಾಯ್ದ ಪ್ರಸಂಗ ಸೋಮವಾರ ನಡೆಯಿತು.
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವ, 6 ಗಣ್ಯರಿಗೆ ಗೌರವ ಡಾಕ್ಟರೇಟ್
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ೮ ಮತ್ತು ೯ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಡಿ. ೨ರಂದು ಬೆಳಗ್ಗೆ ೧೧.೩೦ಕ್ಕೆ ಜಾನಪದ ವಿಶ್ವವಿದ್ಯಾಲಯ ಆವರಣದ ಹಿರೇತಿಟ್ಟು ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ. ಭಾಸ್ಕರ ಹೇಳಿದರು.
ಮಹಿಳೆಯರು ಧೈರ್ಯದಿಂದ ಮುಂದೆ ಬಂದು ಉದ್ಯಮ ಸ್ಥಾಪಿಸಿ-ಶಾಸಕ ಶ್ರೀನಿವಾಸ ಮಾನೆ
ಉದ್ಯಮ ಸ್ಥಾಪನೆಗೆ ಸರ್ಕಾರ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಸಹಾಯಧನ ಸೌಲಭ್ಯ ಕಲ್ಪಿಸುತ್ತಿದ್ದು, ವಿಶೇಷವಾಗಿ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ಉದ್ಯಮ ಸ್ಥಾಪಿಸಿ, ಉದ್ಯೋಗ ನೀಡುವಂತೆ ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.
ಪದವಿ ಅಂಕಪಟ್ಟಿ ವಿಳಂಬಕ್ಕೆ ಎಸ್‌ಎಫ್‌ಐ ಖಂಡನೆ
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ನಾಲ್ಕು ವರ್ಷಗಳಿಂದ ವಿತರಣೆ ಮಾಡದಿರುವ ವಿಳಂಬ ನೀತಿಯನ್ನು ಖಂಡಿಸಿ ಹಾಗೂ ಲೋಪ ದೋಷ ಸರಿಪಡಿಸಿ ಶೀಘ್ರವಾಗಿ ವಿತರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ತಾಲೂಕು ಸಂಘಟನಾ ಸಮಿತಿ ಪದಾಧಿಕಾರಿಗಳು ಶುಕ್ರವಾರ ಶ್ರೀಮತಿ ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಪ್ರವೀಣ ಆನಂದಕಂದ ಅವರ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿದರು.
ಮಠಾಧೀಶರು,ಸಾಧು ಸಂತರು ತ್ಯಾಗದ ಮೂಲಕ ವಿಶಿಷ್ಟ ಕೊಡುಗೆ ನೀಡಿದ್ದಾರೆ-ಸ್ವಾಮೀಜಿ
ಸನಾತನ ಪರಂಪರೆ ಹಾಗೂ ಧಾರ್ಮಿಕ ಇತಿಹಾಸ ಹೊಂದಿರುವ ರಾಷ್ಟ್ರದಲ್ಲಿ ಮಠಾಧೀಶರು ಹಾಗೂ ಸಾಧು ಸಂತರು ತ್ಯಾಗದ ಮೂಲಕ ವಿಶಿಷ್ಟ ಕೊಡುಗೆ ನೀಡಿದ್ದಾರೆ. ನಾವೆಲ್ಲರೂ ಅವರನ್ನು ಸ್ಮರಿಸುವ ಮೂಲಕ ಮಾರ್ಗದರ್ಶನ ಪಡೆಯಬೇಕಿದೆ ಎಂದು ಬಾಳೆಹೊನ್ನೂರು ರಂಭಾಪುರಿಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯಶ್ರೀಗಳು ತಿಳಿಸಿದರು.
ಬಸವಾದಿ ಶಿವಶರಣರು ಮಹಿಳಾ ಸಮಾನತೆಯ ಹರಿಕಾರರು-ಡಾ. ಮಲ್ಲಿಕಾರ್ಜುನ ಸ್ವಾಮೀಜಿ
ಶರಣರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಮಾನತೆಯನ್ನು ಕೊಟ್ಟು ಮಹಿಳೆ ಸಮಾಜದ ಮುಖ್ಯ ವಾಹಿನಿಗೆ ಬರಲು ಕಾರಣರಾದವರು. ೧೨ನೇ ಶತಮಾನದ ಬಸವಾದಿ ಶಿವಶರಣರು ಮಹಿಳಾ ಸಮಾನತೆಯ ಹರಿಕಾರರು ಎಂದು ಧಾರವಾಡದ ಮುರುಘಾಮಠ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಜಿಯವರು ಹೇಳಿದರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved