• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ 31ರಂದು ಹಾವೇರಿಯಲ್ಲಿ ಉದ್ಯೋಗ ಮೇಳ
ಯುವಜನತೆ ಸ್ವಯಂ ಉದ್ಯೋಗಿಗಳಾಗಲು, ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಮೇ 31ಕ್ಕೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.
ಬಡ್ಡಿಸಹಿತ ಬರಬೇಕಾಗಿದ್ದ ಭೂಸ್ವಾಧೀನ ಪರಿಹಾರಕ್ಕಾಗಿ ಹಾವೇರಿ ಜಿಲ್ಲಾಧಿಕಾರಿ ವಾಹನ ಜಪ್ತಿ!
ಬಡ್ಡಿಸಹಿತ ಬರಬೇಕಾಗಿದ್ದ ಒಟ್ಟು ಪರಿಹಾರದ ಮೊತ್ತ ₹45.80 ಲಕ್ಷವನ್ನೂ ನೀಡಿರಲಿಲ್ಲ. ಹೀಗಾಗಿ ಸರ್ಕಾರಕ್ಕೆ ಸಂಬಂಧಿಸಿದ ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಿತ್ತು. ಹೀಗಾಗಿ ಜಿಲ್ಲಾಧಿಕಾರಿಗಳ ವಾಹನವನ್ನೇ ಜಪ್ತಿ ಮಾಡಲಾಗಿದೆ.
ಜಗತ್ತಿನಲ್ಲಿ ಮಹಿಳೆಯಿಲ್ಲದ ಕ್ಷೇತ್ರಗಳಿಲ್ಲ: ಮಂಜುನಾಥ ಉಪ್ಪಾರ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಯೂ ಪುರುಷನಿಗೆ ಸಮನಾಗಿ ಬಹಳಷ್ಟು ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾರೆ. ಮಹಿಳೆ ಇಲ್ಲದೇ ಎಲ್ಲ ಕ್ಷೇತ್ರಗಳು ಅಪೂರ್ಣ ಎನಿಸುವಷ್ಟು ಮಹಿಳೆ ಅನಿವಾರ್ಯವಾಗಿದ್ದಾಳೆ.
ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡಿ: ಶಂಭುಲಿಂಗ ಶ್ರೀ
ಗುರು, ಲಿಂಗ, ಜಂಗಮ, ಕಾಯಕ ಇವುಗಳು ವೀರಶೈವ ಧರ್ಮದ ಮೂಲ ಸಿದ್ಧಾಂತ.
ರೇಣುಕಾಚಾರ್ಯರು ಸಮಸ್ತ ಕುಲಕ್ಕೂ ಪೂಜ್ಯನೀಯರು: ಮಲ್ಲಿಕಾರ್ಜುನ ಶ್ರೀ
ಸನಾತನ ಕಾಲದಿಂದಲೂ ಶರಣ ಪರಂಪರೆ ಉತ್ತಮ ಸಂಸ್ಕಾರ ನೀಡಿದ್ದು, ಶಿವಶರಣರ ನಡೆನುಡಿ, ಆಚಾರ ವಿಚಾರಗಳು ಪ್ರಸಕ್ತ ಸಮಾಜಕ್ಕೆ ಅಗತ್ಯವಾಗಿವೆ.
ರೇಣುಕಾಚಾರ್ಯರ ಆದರ್ಶ ಎಲ್ಲರಿಗೂ ದಾರಿದೀಪ: ತಾಲೂಕು ದಂಡಾಧಿಕಾರಿ ಶರಣಮ್ಮ
ಜಾತಿ ಸಂಕೋಲೆಯಿಂದ ಹೊರಬಂದು ನಾವೆಲ್ಲರೂ ಒಂದಾಗಿ ಒಗ್ಗಟ್ಟಾಗಿ ಜೀವಿಸಬೇಕಿದೆ. ಆಗ ಮಾತ್ರ ಸಮಾಜದಲ್ಲಿ ಎಲ್ಲರೂ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗುತ್ತದೆ ಎಂದು ತಾಲೂಕು ದಂಡಾಧಿಕಾರಿ ಕೆ. ಶರಣಮ್ಮ ತಿಳಿಸಿದರು.
ಮಠ, ಮಂದಿರಗಳು ಸಂಸ್ಕಾರ ನೀಡುವ ತಾಣಗಳು: ಬಸವದೇವರು
ಅಧ್ಯಾತ್ಮದ ಗಾಳಿ ಸಿಗಬೇಕಾದರೆ ವಿರಕ್ತಮಠಕ್ಕೆ ಭೇಟಿ ನೀಡಬೇಕು. ಯಾರು ಭಕ್ತಿ, ಭಾವದಿಂದ ಸ್ಮರಿಸುತ್ತಾರೆಯೋ ಅವರ ಮನಸ್ಸಿನಲ್ಲಿ ಮಂತ್ರಾಲಯವಿದೆ.
ಮಹಿಳೆಯರು ಹಕ್ಕು, ಕರ್ತವ್ಯ ಪಡೆಯಲು ಜಾಗೃತರಾಗಲಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್
ಇಂದು ಮಹಿಳೆ ತನ್ನ ಜವಾಬ್ದಾರಿಯನ್ನು ಅರಿತು ಎಲ್ಲ ರಂಗದಲ್ಲೂ ತನ್ನ ಹಕ್ಕು ಚಲಾಯಿಸುತ್ತಿದ್ದಾಳೆ. ಎಲ್ಲ ರಂಗದಲ್ಲೂ ಪಾಲ್ಗೊಂಡು ತನ್ನ ಆಸ್ತಿತ್ವವನ್ನು ಕಾಯ್ದುಕೊಳ್ಳುತ್ತಿದ್ದಾಳೆ.
ಮಣ್ಣಿನ ಗುಣಧರ್ಮ ಆಧಾರದಡಿ ಬೆಳೆ ಆಯ್ಕೆ ಮಾಡಿ: ಬಸವರಾಜ ಮಣಕೂರ
ಹಾನಗಲ್ಲ ತಾಲೂಕಿನಲ್ಲಿ ಗೋವಿನಜೋಳ ಬೆಳೆಯು ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಪ್ರಮುಖ ಬೆಳೆಯಾಗಿ ಬಿತ್ತನೆಯಾಗುತ್ತಿದೆ.
ಹಾವೇರಿ ಹೋಳಿ ಹಬ್ಬದಲ್ಲಿ ಕುಂಭಮೇಳ ಕಲ್ಪನೆಯ ಸೋಗಿನ ಮೆರವಣಿಗೆ ಮಾಡಲು ಸಿದ್ಧತೆ
ಮರಿಕಲ್ಯಾಣ ಖ್ಯಾತಿಯ ಹಾವೇರಿ ನಗರದಲ್ಲಿ ಮಾ. 15ರಂದು ರಂಗಪಂಚಮಿ ನಡೆಯಲಿದೆ. ಈ ಸಲದ ಹೋಳಿ ಹಬ್ಬವನ್ನು ವಿಶೇಷ ಹಾಗೂ ವಿನೂತನವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 497
  • next >
Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved