ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲ್ಯವಿವಾಹ ಸಮಾಜಕ್ಕಂಟಿದ ಶಾಪ-ನ್ಯಾಯಾಧೀಶ ಜನಾರ್ಧನ್
ಬಾಲ್ಯವಿವಾಹ ಸಮಾಜಕ್ಕಂಟಿದ ಶಾಪ, ಈ ಅಪರಾಧಕ್ಕಿರುವ ಶಿಕ್ಷೆ ದಂಡದ ಬಗೆಗೂ ಎಚ್ಚರವಿರಲಿ ಎಂದು ಹಾನಗಲ್ಲ ಸಿವಿಲ್ ನ್ಯಾಯಾಧೀಶ ಎಸ್.ಕೆ. ಜನಾರ್ಧನ್ ತಿಳಿಸಿದರು.
ಗರ್ಭಿಣಿಯರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಶಾಸಕ ಬಸವರಾಜ ಶಿವಣ್ಣನವರ
ಶರಣೆ ದಾನಮ್ಮದೇವಿಯ ಆಶೀರ್ವಾದ ತಮ್ಮೆಲ್ಲರ ಮೇಲಿದ್ದು ಯಾವುದೇ ಕಾರಣಕ್ಕೂ ಆರೋಗ್ಯವಂತ ಮಕ್ಕಳಿಗೆ ಜನ್ಮ ನೀಡುವ ಭರವಸೆಯಿದೆ. ಅದಾಗ್ಯೂ ಇಲ್ಲಿ ಪಾಲ್ಗೊಂಡಿರುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಸಲಹೆ ನೀಡಿದರು.
ಜಾಗೃತಿ, ನಿಯಂತ್ರಣ ಕ್ರಮಗಳಿಂದ ಎಚ್ಐವಿ ಪೀಡಿತರ ಸಂಖ್ಯೆ ಇಳಿಕೆ
ಜಿಲ್ಲೆಯಲ್ಲಿ ಸಾಕಷ್ಟು ಜಾಗೃತಿ ಮತ್ತು ನಿಯಂತ್ರಣ ಕ್ರಮವನ್ನು ಕೈಗೊಂಡ ಪರಿಣಾಮ ಇತ್ತೀಚಿನ ವರ್ಷಗಳಲ್ಲಿ ಎಚ್ಐವಿ ಪೀಡಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿ 9,454 ಎಚ್ಐವಿ ಸೋಂಕಿತರಿದ್ದಾರೆ.
ಗೋಡೆ ಬರಹದ ಮೂಲಕ ರಾಣಿಬೆನ್ನೂರಿನಲ್ಲಿ ಸ್ವಚ್ಛತೆಯ ಅರಿವು
ರಾಣಿಬೆನ್ನೂರು ನಗರದಲ್ಲಿ ಗೋಡೆ ಬರಹ ಹಾಗೂ ಚಿತ್ರಗಳ ಮೂಲಕ ನಗರದ ಸೌಂದರ್ಯೀಕರಣ ಮತ್ತು ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಸ್ಥಳೀಯ ನಗರಸಭೆ ಮುಂದಾಗಿದೆ.
ಬೀದಿ ಬದಿ ವ್ಯಾಪಾರಸ್ಥರು ಸರ್ಕಾರದ ಸೌಲಭ್ಯ ಸದುಪಯೋಗ ಮಾಡಿಕೊಳ್ಳಬೇಕು-ವಿನಯಕುಮಾರ
ಅಸಂಘಟಿತ ವಲಯದಲ್ಲಿ ಗುರ್ತಿಸಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಸರ್ಕಾರದಿಂದ ನೀಡಿರುವ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಆರ್ಥಿಕ ಜೀವನ ಅಭಿವೃದ್ಧಿಪಡಿಸಿಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ ತಿಳಿಸಿದರು.
ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ-ಡಾ. ಆರ್. ವಿಶಾಲ
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್. ವಿಶಾಲ್ ಸೂಚನೆ ನೀಡಿದರು.
ಪ್ರತಿಯೊಬ್ಬರೂ ಸಾಮರಸ್ಯದ ಜೀವನ ನಡೆಸಬೇಕು-ರಂಭಾಪುರಿ ಶ್ರೀ
ಜ್ಯೋತಿಯು ತಾನುರಿದು ಪರರಿಗೆ ಬೆಳಕು ನೀಡುವಂತೆ ಪ್ರತಿಯೊಬ್ಬರು ಸಾಮಾಜಿಕ ಸೇವೆಯ ಮೂಲಕ ಪರೋಪಕಾರಿ ಗುಣ ಬೆಳೆಸಿಕೊಂಡು ಬದುಕಿನಲ್ಲಿ ಸ್ವಾಮರಸ್ಯ ಜೀವನ ನಡೆಸಬೇಕಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಕೇಂದ್ರದ ಧೋರಣೆಗಳ ವಿರುದ್ಧ ಸದಾ ಎಚ್ಚರದಿಂದ ಇರಬೇಕು-ಡಾ. ಶಂಭು ಬಳಿಗಾರ
ಕನ್ನಡಿಗರ ಅಸ್ಮಿತೆಗೆ ಅಪಾಯಕಾರಿ ಆಗಿರುವ ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ ಸದಾ ಎಚ್ಚರದಿಂದ ಇರಬೇಕಾದ ಸಂದಿಗ್ಧತೆ ಬಂದಿದೆ. ನಮ್ಮ ಮೇಲೆ ಸದಾ ತೂಗುಗತ್ತಿ ತೂಗುತ್ತಿರುವ ಬಗ್ಗೆ ಜಾಗೃತರಾಗುವ ಅನಿವಾರ್ಯತೆಯೂ ಇದೆ ಎಂದು ಜಾನಪದ ವಿದ್ವಾಂಸ ಡಾ. ಶಂಭು ಬಳಿಗಾರ ಹೇಳಿದರು.
ಸಕಲರಿಗೂ ಲೇಸನ್ನೇ ಬಯಸುವ ಶರಣ ಧರ್ಮದ ಅವಶ್ಯವಿದೆ-ಹುಕ್ಕೇರಿಮಠದ ಸದಾಶಿವ ಶ್ರೀಗಳು
ಸಮಾಜವನ್ನು ವೈಜ್ಞಾನಿಕ ಚಿಂತನೆಗೊಳಪಡಿಸುವ ಮೂಲಕ ಜಾತಿ-ಮತ-ಪಂಥವೆಂಬ ಪ್ರಬೇಧ ಮೀರಿ ಸಕಲರಿಗೂ ಲೇಸನ್ನೇ ಬಯಸುವ ಲಿಖಿತ ಸಂವಿಧಾನ ನೀಡಿದ ಶರಣ ಧರ್ಮದ ಅವಶ್ಯವಿದೆ ಎಂದು ಹಾವೇರಿ ಹುಕ್ಕೇರಿಮಠದ ಸದಾಶಿವಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಹಿರಿಯ ಜೀವಿಗಳು ಅಂತ್ಯದ ಸಮಯ ಕಳೆಯಲು ವೃದ್ಧಾಶ್ರಮ ಸಹಕಾರಿ
ಪ್ರತಿಯೊಂದು ತಾಲೂಕಿನಲ್ಲಿ ವೃದ್ಧಾಶ್ರಮ ಸ್ಥಾಪನೆಯಾಗುವ ಮೂಲಕ ನೊಂದ ಹಿರಿಯ ಜೀವಿಗಳಿಗೆ ಅಂತ್ಯದ ಸಮಯವನ್ನು ಕಳೆಯಲು ತುಂಬಾ ಸಹಾಯವಾಗುತ್ತದೆ ಎಂದು ಸೊರಬ ತಾಲೂಕಿನ ಶಿಗ್ಗಾ ಗ್ರಾಮದ ಮೂರುಜವಧೀಶ್ವರ ಮಠದ ಗುರು ಪಣಿ ಭೂಷಣ ಸ್ವಾಮೀಜಿ ಹೇಳಿದರು.
< previous
1
...
131
132
133
134
135
136
137
138
139
...
417
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!