ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯಿದೆ - ಲೋಕೋಪಯೋಗಿ ಸಚಿವ ಜಾರಕಿಹೊಳಿನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.