• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲಾ ಧರ್ಮದ ಜನರ ಒಗ್ಗೂಡಿಸುವಲ್ಲಿ ಜಾತ್ರಾ ಮಹೋತ್ಸವಗಳ ಪಾತ್ರ ಪ್ರಮುಖ-ಶ್ರೀಗಳು
ಬಹು ಹಿಂದಿನಿಂದಲೂ ಸಮಾಜದ ಎಲ್ಲ ಸ್ಥರಗಳಲ್ಲಿ ಸಮಾನತೆ ತರಲು ಧಾರ್ಮಿಕ ಅಚರಣೆಗಳು ಅವಶ್ಯವಾಗಿದ್ದವು. ಅದರಲ್ಲೂ ಜಾತ್ರಾ ಮಹೋತ್ಸವಗಳು ಎಲ್ಲಾ ಧರ್ಮದ ಜನರನ್ನು ಒಗ್ಗೂಡಿಸುವಲ್ಲಿ ಪ್ರಮಖ ಪಾತ್ರವನ್ನು ವಹಿಸಿವೆ ಎಂದು ಪಟ್ಟಣದ ಮುಪ್ಪಿನೇಶ್ವರಮಠದ ಚನ್ನಮಲ್ಲಿಕಾರ್ಜುನಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯಿದೆ - ಲೋಕೋಪಯೋಗಿ ಸಚಿವ ಜಾರಕಿಹೊಳಿ
ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪದವಿ ಅಂಕಪಟ್ಟಿ ವಿತರಣೆ ವಿಳಂಬ ಖಂಡಿಸಿ ಎಸ್ಎಫ್ಐ ಪ್ರತಿಭಟನೆ
ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ನಾಲ್ಕು ವರ್ಷಗಳಿಂದ ವಿತರಣೆ ಮಾಡದೇ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಎಸ್ಎಫ್ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬಾಲ್ಯವಿವಾಹ ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು-ನಾಗರತ್ನಮ್ಮ
ಬಾಲ್ಯ ವಿವಾಹ ಅತ್ಯಂತ ಘೋರ ಅಪರಾಧವಾಗಿದೆ. ಇದರ ಬಗ್ಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಜಾರಿಯಲ್ಲಿದ್ದು, ಇದನ್ನು ತಡೆಗಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹಿರೇಕೆರೂರು ಜೆ.ಎಮ್.ಎಫ್.ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ನಾಗರತ್ನಮ್ಮ ಹೇಳಿದರು.
ಕೆಪಿಸಿಸಿ ಅಧ್ಯಕ್ಷರಾಗಲು ಸತೀಶ ಜಾರಕಿಹೊಳಿ ಸಮರ್ಥರಿದ್ದಾರೆ - ಸಚಿವ ಜಮೀರ್ ಅಹ್ಮದ್‌
ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷರಾಗುವ ಸಾಮರ್ಥ್ಯವಿದೆ. ಆದರೆ, ಅದನ್ನು ನಾವು ನೀವು ತೀರ್ಮಾನ ಮಾಡಲು ಆಗಲ್ಲ. ಹೈಕಮಾಂಡ್‌ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್‌ ಹೇಳಿದರು.
ಮಕ್ಕೆಜೋಳ ಡ್ರೈಯರ ಮಷಿನ್‌ಗಳ ಅಳವಡಿಕೆಗೆ ಆಗ್ರಹ
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಮೆಕ್ಕೆಜೋಳ ಒಣಗಿಸುವ ಯಂತ್ರಗಳನ್ನು (ಡ್ರೈಯರ ಮಷಿನ್‌ಗಳನ್ನು) ಅಳವಡಿಸಬೇಕು ಎಂದು ಆಗ್ರಹಿಸಿ ಎಪಿಎಂಸಿ ವರ್ತಕರ ಸಂಘ ಸದಸ್ಯರು ಶುಕ್ರವಾರ ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದರು.
ಕುದುರೆ ಮೇಲೆ ಕರೆತಂದು ಸಚಿವ ಜಮೀರ್‌ಗೆ ಸ್ವಾಗತ
ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ನಿವಾಸಕ್ಕೆ ಶುಕ್ರವಾರ ಆಗಮಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಕುದುರೆ ಮೇಲೆ ಕರೆತಂದು ಕೈ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.
ಮನುಕುಲದ ಅವಶ್ಯಕತೆಗಳಲ್ಲಿ ವಿದ್ಯುತ್ ಮಹತ್ವದ್ದು: ಜಿಲ್ಲಾಧಿಕಾರಿ ದಾನಮ್ಮನವರ
ಮನುಕುಲದ ಅವಶ್ಯಕತೆಗಳಲ್ಲಿ ವಿದ್ಯುತ್ ಶಕ್ತಿ ಭದ್ರತೆ ತುಂಬಾ ಮಹತ್ವದಾಯಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು.
ಅಂಕಪಟ್ಟಿ ನೀಡದ ವಿಶ್ವವಿದ್ಯಾಲಯಗಳ ನೀತಿಗೆ ಖಂಡನೆ
ಅಂಕಪಟ್ಟಿಗಳನ್ನು ವಿತರಣೆ ಮಾಡದಿರುವ ವಿಳಂಬ ನೀತಿಯನ್ನು ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ ನಡೆಸಿತು.
ಸ್ವಾವಲಂಬಿಗಳಾಗಿ ಬದುಕುವ ಶಿಕ್ಷಣ ಅಗತ್ಯ: ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು
ವಿದ್ಯೆಯನ್ನು ಬಳಸಿಕೊಂಡು ನೌಕರಿಗಾಗಿ ಕಾಯದೆ ಹಲವಾರು ಜನರಿಗೆ ಉದ್ಯೋಗದಾತರಾಗಬೇಕಾಗಿದೆ ಎಂದು ಕಾಶಿಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು ನುಡಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved