• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಗುಣಮಟ್ಟದ ಬೀಜ, ಗೊಬ್ಬರ ಸಕಾಲಕ್ಕೆ ಒದಗಿಸಿ: ಕರಿಯಲ್ಲಪ್ಪ
ರೈತರಿಗೆ ಗುಣಮಟ್ಟದ ಬೀಜ, ಗೊಬ್ಬರ ಸಕಾಲಕ್ಕೆ ಒದಗಿಸುವುದು ಕೃಷಿ ಇಲಾಖೆ ಮತ್ತು ಪರಿಕರ ಮಾರಾಟಗಾರರ ಕರ್ತವ್ಯವಾಗಿದೆ.
ಹಾವೇರಿ ಜಿಲ್ಲಾದ್ಯಂತ ಮಳೆ, ಮಲೆನಾಡಿನ ವಾತಾವರಣ
ಶಿಗ್ಗಾಂವಿ, ರಾಣಿಬೆನ್ನೂರು ತಾಲೂಕುಗಳಲ್ಲಿ ಮಳೆ ಜೋರಾಗಿದ್ದರೆ, ಇನ್ನು‍ಳಿದ ತಾಲೂಕುಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.
ನಿಮ್ಮ ಸಾಧನೆ ಇದೇನಾ ಎಂದು ಶಾಸಕ ಬಣಕಾರಗೆ 10 ಪ್ರಶ್ನೆ ಕೇಳಿದ ಬಿ.ಸಿ. ಪಾಟೀಲ
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಪ್ರಶ್ನೆ ಕೇಳಿರುವ ಅವರು, ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರ ಬದುಕು ಸಂಪೂರ್ಣವಾಗಿ ದುಸ್ತರವಾಗಿದೆ. ಇದೇ ನಿಮ್ಮ ಸಾಧನೆಯೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೃಷಿ ಅಭಿವೃದ್ಧಿಯಿಂದ ಎಲ್ಲ ಕ್ಷೇತ್ರಗಳ ಬೆಳವಣಿಗೆ: ಬಸವರಾಜ ಅರಬಗೊಂಡ
ಪಟ್ಟಣದ ರೇಣುಕಾಚಾರ್ಯ ಬ್ಯಾಂಕಿನ ಆವರಣದಲ್ಲಿ ಇತ್ತೀಚೆಗೆ ನಡೆದ ತಾಲೂಕಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರ ನಡೆಯಿತು.
ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಶಾಸಕ ರುದ್ರಪ್ಪ ಲಮಾಣಿ
ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲು ತಾಲೂಕಿನಲ್ಲಿ 5 ಕೇಂದ್ರಗಳನ್ನು ತೆರೆಯಲಾಗಿದೆ. ಹಾವೇರಿ, ಕರ್ಜಗಿ, ಗುತ್ತಲ ರೈತ ಸಂಪರ್ಕ ಕೇಂದ್ರಗಳು, ನೆಗಳೂರ ಮತ್ತು ಹೊಸರಿತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವಿತರಣೆ ಮಾಡಲಾಗುತ್ತದೆ.
ಸೈನಿಕರ ಬೆಂಬಲಿಸಿ ಹಾನಗಲ್ಲ ತಾಲೂಕಿನ ಆಡೂರಿನಲ್ಲಿ ತಿರಂಗಾ ಯಾತ್ರೆ
ಮಂಗಳವಾರ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾರ್ಯಕರ್ತರನ್ನೊಳಗೊಂಡು ಆಡೂರಿನ ವಿರಕ್ತಮಠದಿಂದ ತಿರಂಗಾ ಯಾತ್ರೆ ನಡೆಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ಮತ್ತೆ ಹೋರಾಟ: ಗಂಗಣ್ಣ ಎಲಿ
ಮುಖ್ಯರಸ್ತೆ ಹೋರಾಟಕ್ಕೆ 14 ವರ್ಷ ತುಂಬುತ್ತ ಬಂದಿದೆ. ಇಷ್ಟಾದರೂ ಸಮಸ್ಯೆ ಪರಿಹಾರವಾಗಿಲ್ಲ.
ಬ್ಯಾಡಗಿಯಲ್ಲಿ ಆಶ್ರಯ ನಿವೇಶನಕ್ಕಾಗಿ ಪತ್ರ ಚಳವಳಿ
ಪಟ್ಟಣದ ಪೋಸ್ಟ್ ಆಫೀಸ್ ಬಳಿ ಸೇರಿದ ಮುನ್ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ವಿಳಂಬ ನೀತಿಯನ್ನು ಖಂಡಿಸಿ ಪುರಸಭೆ ಆಶ್ರಯ ಸಮಿತಿ, ಪುರಸಭೆ ಸರ್ವ ಸದಸ್ಯರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಹಾಕಿದರು.
ರಾಣಿಬೆನ್ನೂರಿನ ಹೆಸ್ಕಾಂ ಕಚೇರಿಯ ಭ್ರಷ್ಟಾಚಾರ ತಡೆಗೆ ಆಗ್ರಹ
ಇಲ್ಲಿನ ಹೆಸ್ಕಾನವರು ಕಳೆದ ಎರಡು ತಿಂಗಳಲ್ಲಿ ಯಾವುದೇ ರೀತಿಯ ಅನುಮತಿಯಿಲ್ಲದೇ ಅನಧಿಕೃತ ಕಟ್ಟಡಗಳಿಗೆ, ಮನೆಗಳಿಗೆ ಸಾವಿರಾರು ರು. ಹಣ ವಸೂಲಿ ಮಾಡಿ ಮೀಟರ್ ಅಳವಡಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದರು.
ಸರ್ಕಾರಿ ಶಾಲೆ ಪ್ರವೇಶಕ್ಕೂ ಲಂಚ, ಲೋಕಾಯುಕ್ತ ಬಲೆಗೆ ಮುಖ್ಯಶಿಕ್ಷಕ
ಮೇ 17ರಂದು ₹5 ಸಾವಿರಗಳನ್ನು ಮುಂಗಡವಾಗಿ ಪಡೆದು, ಬಾಕಿ ₹5 ಸಾವಿರ ಸೋಮವಾರ ಸವಣೂರು ನಗರದ ಹಾವಣಗಿ ಪ್ಲಾಟ್‌ನ ತಮ್ಮ ಮನೆಯಲ್ಲಿ ಪಡೆದುಕೊಳ್ಳುತ್ತಿರುವಾಗಲೇ ಲೋಕಾಯುಕ್ತರು ದಾಳಿ ನಡೆಸಿ ಬಂಧಿಸಿದ್ದಾರೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 560
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved