• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಸಾಧನಾ ಸಮಾವೇಶವಲ್ಲ ಎರಡನೇ ವರ್ಷದ ಪುಣ್ಯತಿಥಿ: ಮಾಜಿ ಸಚಿವ ಬಿ ಸಿ ಪಾಟೀಲ
ಸರ್ಕಾರದ ಹಣ ದುಂದುವೆಚ್ಚ ಮಾಡಿ, ಜಾಹೀರಾತಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದ್ದಾರೆ. ಜಾಹೀರಾತಿಗೂ ಸರ್ಕಾರದ ಅಭಿವೃದ್ದಿ ಕೆಲಸಗಳಿಗೆ ತಾಳೆ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿ ಹಿನ್ನಡೆಯಾಗದಂತೆ ಕಾಳಜಿ: ರುದ್ರಪ್ಪ ಲಮಾಣಿ
ಕ್ಷೇತ್ರದಲ್ಲಿ ನಾನು ಇಲ್ಲದಿದ್ದರೂ ಸರ್ಕಾರದಿಂದ ಬರಬೇಕಾದ ಅನುದಾನ ಮಂಜೂರಾತಿ ಮಾಡಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದು ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.
ಹೊಸರಿತ್ತಿ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವು
ಹನುಮಂತಗೌಡ ಶಿವನಗೌಡ ರಾಮನಗೌಡ (40) ಮೃತಪಟ್ಟ ವ್ಯಕ್ತಿ. ಕುರಿಗಳನ್ನು ಮೇಸಿಕೊಂಡು ಫ್ಲಾಟ್ ಏರಿಯಾ ಓಣಿ ದಾರಿ ಹೊಲದಲ್ಲಿ ನಿಂತುಕೊಂಡಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಜಿಲ್ಲೆಯಿಂದ 10 ಸಾವಿರ ಜನ
ರಾಜ್ಯ ಸರ್ಕಾರದ ಕಂದಾಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಮೂಲ ಸೌಕರ್ಯಗಳಿಂದ ವಂಚಿತರಾದ ಹಾಡಿ, ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಿದ್ದು, ಸುಮಾರು 1,11,111 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆಯಲಿದೆ.
ಹಾನಗಲ್ಲಿನಲ್ಲಿ 55 ಜನರಿಗೆ ಉದ್ಯೋಗ ಆದೇಶಪತ್ರ ವಿತರಣೆ
ಜಪಾನ್ ಮೂಲದ ಎಂಎನ್‌ಸಿ ಕಂಪನಿ ಯಜೂಕಿ ಇಂಡಿಯಾ ಪ್ರೈವೇಟ್ ಲಿ.ನ ಮುಖ್ಯಸ್ಥರು ಸಂದರ್ಶನ ಕೈಗೊಂಡು 55 ಯುವಕ, ಯುವತಿಯರಿಗೆ ಉದ್ಯೋಗ ನೇಮಕಾತಿ ಆದೇಶಪತ್ರ ನೀಡಿದರು.
ಹಾವೇರಿ ಜಿಲ್ಲೆಯಲ್ಲಿ ಬಿತ್ತನೆಗೆ ಅಣಿಯಾಗುತ್ತಿರುವ ಅನ್ನದಾತ
ಮುಂಗಾರು ಹಂಗಾಮಿನಲ್ಲಿ ಒಟ್ಟಾರೆ 3.27 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಈ ಬಾರಿಯೂ ಮೆಕ್ಕೆಜೋಳವನ್ನು ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಿರೀಕ್ಷೆ ಇದೆ.
ಮದ್ಯವ್ಯಸನದಿಂದ ಆರೋಗ್ಯ ಹಾಳು: ಮರುಳ ಶಂಕರ ಸ್ವಾಮೀಜಿ
ಮದ್ಯಮುಕ್ತ ಸಮಾಜ ನಿರ್ಮಾಣದಿಂದ ರಾಷ್ಟ್ರವು ಸುಭದ್ರಗೊಳ್ಳುತ್ತದೆ. ಯುವಶಕ್ತಿಯು ಸ್ವಾಭಿಮಾನದ ಸ್ವಾವಲಂಬಿಯಾಗುತ್ತಾರೆ.
ರೈತ ಸಂಪರ್ಕ ಕೇಂದ್ರದಲ್ಲಿಯೇ ಬಿತ್ತನೆ ಬೀಜ ಖರೀದಿಸಿ: ಗಣೇಶ ಕಮ್ಮಾರ
ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳ ಕೊರತೆ ಇದ್ದಾಗ ಮಾತ್ರ ಕೃಷಿ ಇಲಾಖೆಯಿಂದ ಮಾರಾಟದ ಪರವಾನಗಿ ಹೊಂದಿರುವ ಅಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಬೇಕು.
ತಾಯಂದಿರ ಕೈಯಲ್ಲಿ ಪ್ರಪಂಚದ ಭವಿಷ್ಯ: ಸಾಹಿತಿ ಹನುಮಂತಗೌಡ ಗೊಲ್ಲರ
ತಾಯ್ತನದ ಶ್ರೇಷ್ಠ ಜವಾಬ್ದಾರಿಯನ್ನು ನಿಸರ್ಗ ಮಹಿಳೆಗೆ ವಹಿಸಿಕೊಟ್ಟಿದೆ. ಆದರೆ ಆಧುನಿಕ ವಿದ್ಯಾಭ್ಯಾಸ ಮತ್ತು ಯಂತ್ರ ಯುಗದ ಸೌಲಭ್ಯಗಳನ್ನು ಪಡೆದು ಸ್ವಾತಂತ್ರ‍್ಯ ಎಂದರೆ ಸ್ವೇಚ್ಚಾಚಾರ ಎನ್ನುವಂತೆ ವರ್ತಿಸುವ ಮನೋವೃತ್ತಿ ಮುಂದುವರಿದ ದೇಶಗಳಲ್ಲಿ ಬೆಳೆಯುತ್ತಿದೆ.
ಜಗತ್ತಿನಲ್ಲಿ ನಡೆಯುವ ದ್ವೇಷ, ವಿಕಾರಗಳೇ ಅಶಾಂತಿಗೆ ಕಾರಣ: ಸುದೇಶ ದೀದಿಜಿ
ದೈವಿ ಮೌಲ್ಯಗಳು ಹಾಗೂ ದೈವಿ ಗುಣಗಳಿಂದ ಸಕಾರಾತ್ಮಕ ಜೀವನವನ್ನು ಸುವರ್ಣ ಮಾಡಿಕೊಳ್ಳಬೇಕು. ಆಗ ಮಾತ್ರ ಜೀವನ ಸುವರ್ಣಮಯವಾಗುತ್ತದೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 560
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved