• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸರಿದಾರಿಯಲ್ಲಿ ಸಾಗಲು ಜಂಗಮರ ಕೊಡುಗೆ ಅಪಾರ: ಶಾಸಕ ಬಸವರಾಜ ಶಿವಣ್ಣನವರ
ಸಮಾಜದ ಜನರಲ್ಲಿ ವೈದಿಕ ವಿಚಾರ ಬಿತ್ತುವ ಮೂಲಕ ಸಮಾಜವು ಸರಿದಾರಿಯಲ್ಲಿ ನಡೆಯುವ ನಿಟ್ಟಿನಲ್ಲಿ ಜಂಗಮ ವರ್ಗದ ಕೊಡುಗೆ ಬಹಳಷ್ಟಿದೆ.
ಡಿಜೆ ಬಳಕೆಗೆ ತಡೆ: ಗಣೇಶನ ವಿಸರ್ಜಿಸದ ಮೋಟೆಬೆನ್ನೂರು ಗ್ರಾಮಸ್ಥರು
ಸಂಪೂರ್ಣ ಡಿಜೆ ಬೇಡ. ಕೇವಲ 2 ಬಾಕ್ಸ್‌ಗಳನ್ನು ಕೊಡಿ. ನಾವು ಅದನ್ನು ಬಳಸಿಕೊಂಡು ಗಣೇಶನ ವಿಸರ್ಜನೆಗೆ ಮುಂದಾಗುತ್ತೇವೆ ಎಂದು ಬೇಡಿಕೊಂಡರೂ ಪೊಲೀಸರು ಮಾತ್ರ ಅನುಮತಿ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸಭೆ ಸೇರಿ ಸಾಮೂಹಿಕವಾಗಿ ಗಣಪತಿ ವಿಸರ್ಜನೆ ಮಾಡದಂತೆ ನಿರ್ಣಯ ಕೈಗೊಂಡಿದ್ದಾರೆ.
ಗ್ಯಾರಂಟಿ ಯೋಜನೆಗೆ ₹60 ಸಾವಿರ ಕೋಟಿ ವಿನಿಯೋಗ: ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ
ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಪ್ರಯತ್ನಿಸಲಾಗುತ್ತಿದೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಯನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ ಟೀಕಿಸಿದರು.
ಇಳುವರಿ ಹೆಚ್ಚಳಕ್ಕೆ ಕೃಷಿ ವಿಜ್ಞಾನಿಗಳ ಸಲಹೆ ಪಾಲಿಸಿ: ಡಾ. ಸಿದ್ದಗಂಗಮ್ಮ ಕೆ.ಆರ್.
ಪ್ರಸ್ತುತ ಕೃಷಿ ಮಹಿಳೆಯರು ಈ ಚಟುವಟಿಕೆಯನ್ನು ಕೈಯಿಂದ ಮಾಡುವುದರಿಂದ ಹೆಚ್ಚಿನ ಸಮಯ ಮತ್ತು ಪರಿಶ್ರಮ ಬೇಕಾಗುತ್ತದೆ. ಇದರ ಪರ್ಯಾಯವಾಗಿ ಸೌರ ಶಕ್ತಿಚಾಲಿತ/ಬ್ಯಾಟರಿ ಚಾಲಿತ ಉಪಕರಣವನ್ನು ರೈತರಿಗೆ ಪರಿಚಯಿಸಲಾಗುತ್ತಿದೆ. ಇದರಿಂದ ಗಂಟೆಯೊಳಗೆ ಒಂದು ಎಕರೆ ತೊಗರಿ ಬೆಳೆಯ ಕುಡಿ ಚಿವುಟಬಹುದು.
ಪರಿಶ್ರಮದಿಂದ ಮಾತ್ರ ಯಶಸ್ಸು: ಎಂ.ಬಿ. ಮಹದೇವಪ್ಪ
ಸರ್ಕಾರ ಹಲವು ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ.
ಹಾವೇರಿಯಲ್ಲಿ ಭಕ್ತಿ ಭಾವದಿಂದ ಗಣೇಶ ಮೂರ್ತಿಗಳ ವಿಸರ್ಜನೆ
ಈ ಬಾರಿ ಡಿಜೆ ಸದ್ದಿನ ಮೆರವಣಿಗೆಗೆ ಅನುಮತಿ ನೀಡದ ಹಿನ್ನೆಲೆ ಸಾಂಪ್ರದಾಯಿಕವಾಗಿ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಿತು.
ಸಾಮರಸ್ಯದ ಸಂದೇಶ ಸಾರಿದ ಹಾವೇರಿ ಜಿಲ್ಲೆ: ಶಾಸಕ ರುದ್ರಪ್ಪ ಲಮಾಣಿ
ಭಾವೈಕ್ಯ ಬದುಕಿಗೆ ಹಾವೇರಿ ನೆಲ ಹೇಳಿ ಮಾಡಿಸಿದೆ. ಗುರುಗೋವಿಂದ ಭಟ್ಟರು ಮುಸ್ಲಿಮರೊಂದಿಗೆ ಹಾಗೂ ಖಾದರಲಿಂಗರು ಹಿಂದೂಗಳೊಂದಿಗಿದ್ದು ಸೌಹಾರ್ದ ಭಾವ ಮೂಡಿಸಿದರು.
ಹಾನಗಲ್ಲ ತಾಲೂಕಿಗೆ 3 ಪಶು ಚಿಕಿತ್ಸಾಲಯ ಮಂಜೂರು
ಮಾಸನಕಟ್ಟಿ ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಆರಂಭಿಸಬೇಕು ಎನ್ನುವ ಬೇಡಿಕೆ ಹಲವು ದಶಕಗಳಿಂದ ಇತ್ತು. ಅದೀಗ ಈಡೇರಿದೆ
ಉತ್ತಮ ಆರೋಗ್ಯಕ್ಕೆ ಕ್ರೀಡೆ ಮುಖ್ಯ
ಆಟದಲ್ಲಿ ಸೋಲು- ಗೆಲುವು ಸಾಮಾನ್ಯ. ಸೋತವರು ಮುಂದಿನ ಬಾರಿ ಪ್ರಯತ್ನಿಸಿ
16 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಸಂಕಲ್ಪ
ಫಲಾನುಭವಿಗಳಿಗೆ ಹಂತ, ಹಂತವಾಗಿ ಹಕ್ಕುಪತ್ರ, ನೋಂದಣಿ ಪತ್ರ ಹಾಗೂ ಇ-ಸ್ವತ್ತು ದಾಖಲೆ ವಿತರಿಸಲು ಅಗತ್ಯ ವ್ಯವಸ್ಥೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved