• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿರತೆ ಸೆರೆಹಿಡಿಯಲು ಅರಣ್ಯ ಸಿಬ್ಬಂದಿ ಹಗಲು-ರಾತ್ರಿ ಗಸ್ತು
ರಟ್ಟೀಹಳ್ಳಿ ತಾಲೂಕಿನ ಕಣವಿದ್ಗೇರಿ ಗ್ರಾಮದ ರೈತನೋರ್ವನನ್ನು ಚಿರತೆ ಬಲಿ ಪಡೆದ ಹಿನ್ನೆಲೆಯಲ್ಲಿ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಎರಡು ದಿನಗಳಿಂದ ಹಗಲು ರಾತ್ರಿ ಗಸ್ತು ತಿರುಗುತ್ತಿದ್ದರೂ ಪ್ರಯೋಜನವಾಗದ್ದರಿಂದ ಗ್ರಾಮಸ್ಥರಿಗೂ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ತಲೆನೋವಾಗಿ ಪರಣಮಿಸಿದೆ.
ಕರ್ತವ್ಯಲೋಪ, ಅಣಜಿ ಪಿಡಿಒ ಅಮಾನತು
ರಟ್ಟೀಹಳ್ಳಿ ತಾಲೂಕಿನ ಅಣಜಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಹಾಗೂ ಲಂಚ ಸ್ವೀಕಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಾಲ್ ಆದೇಶ ಹೊರಡಿಸಿದ್ದಾರೆ.
ಗ್ಯಾರಂಟಿ ಯೋಜನೆ ಟೀಕೆಗೆ ಅಭಿವೃದ್ಧಿ ಕಾರ್ಯಗಳೇ ಉತ್ತರ: ಶಿವಣ್ಣನವರ
ಗ್ಯಾರಂಟಿ ಯೋಜನೆ ಕುರಿತು ಟೀಕೆ ಮಾಡುವ ವಿಪಕ್ಷಗಳಿಗೆ ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿವೆ. ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಘಟನೆಯನ್ನು ಖಂಡಿಸಿ ಸೋಮವಾರ ತಾಲೂಕು ದಲಿತ ಒಕ್ಕೂಟಗಳ ಸಮೂಹದಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.
ಬೆಳೆ ನಷ್ಟ ಪರಿಹಾರ, ಮಧ್ಯಂತರ ವಿಮೆ ನೀಡುವಂತೆ ಆಗ್ರಹ
ಅತಿವೃಷ್ಟಿಯಿಂದ ತಾಲೂಕಿನಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಬೆಳೆ ಸಮೀಕ್ಷೆ ಮಾಡುವಲ್ಲಿ ತಾರತಮ್ಯ ಎಸಗಿದ್ದಾರೆ. ಈ ಕೂಡಲೇ ಬೆಳೆ ನಷ್ಟ ಪರಿಹಾರ ಹಾಗೂ ಮಧ್ಯಂತರ ಬೆಳೆ ವಿಮಾ ಪರಿಹಾರ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ರೈತ ಮುಖಂಡರು ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಕಾಂಗ್ರೆಸ್‌ ಜನಮನ್ನಣೆ ಗಳಿಸುತ್ತಿದೆ-ಶಾಸಕ ಬಸವರಾಜ ಶಿವಣ್ಣನವರ
ಇನ್ನಾರನ್ನೋ ಮೆಚ್ಚಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಆದರೆ ಎಲ್ಲ ವರ್ಗದ ಬಡವರ ಕೂಗನ್ನು ಆಲಿಸಲು ಕಟಿಬದ್ಧವಾಗಿದ್ದೇವೆ, ರಾಜ್ಯ ಸರ್ಕಾರ ಟೇಕಾಫ್ ಅಗಿದೆ ಭಯಪಡುವ ಅಗತ್ಯವಿಲ್ಲ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಕಾರಣಕ್ಕಾಗಿಯೇ ಕಾಂಗ್ರೆಸ್ ಜನಮನ್ನಣೆ ಗಳಿಸುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಬೆಳವಣಿಗೆ ಸಾಧ್ಯ: ಶಾಸಕ ಶಿವಣ್ಣನವರ
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಹಳ್ಳಿ-ನಗರ ಎಂಬ ಸಾಮಾಜಿಕ ವಿಭಜನೆಗೆ ಕಡಿವಾಣ ಹಾಕುವುದಲ್ಲದೇ ದೇಶದೆಲ್ಲೆಡೆ ಆರ್ಥಿಕ, ಶೈಕ್ಷಣಿಕ ಹಾಗೂ ಸಮತೋಲಿತ ಪ್ರಾದೇಶಿಕ ಬೆಳವಣಿಗೆಗಳಿಗೆ ಕಾರಣವಾಗಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
ಜೆಎಂಎಫ್‌ಸಿ ನ್ಯಾಯಾಲಯ ಕಾಯಂಗೊಳಿಸಲು ಆಗ್ರಹ
ರಟ್ಟೀಹಳ್ಳಿ ಪಟ್ಟಣದ ಸಂಚಾರಿ ದಿವಾಣಿ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯವನ್ನು ಕಾಯಂಗೊಳಿಸುವಂತೆ ಮತ್ತು ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಅವರಿಗೆ ರಟ್ಟೀಹಳ್ಳಿ ನ್ಯಾಯವಾದಿಗಳ ಸಂಘದಿಂದ ಮನವಿ ಸಲ್ಲಿಸಲಾಯಿತು.
ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ -ಸಂಸದ ಬೊಮ್ಮಾಯಿ
ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಡಿಕೆಶಿ ಆಡಿರುವ ಮಾತು ಕಾಂಗ್ರೆಸ್ಸಿನ ಮನಸ್ಥಿತಿ - ಸಂಸದ ಬೊಮ್ಮಾಯಿ
ಶಾಸಕ ಮುನಿರತ್ನ ಅವರು ಹಾಕಿದ್ದ ಆರ್‌ಎಸ್‌ಎಸ್ ಟೋಪಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಡಿರುವ ಮಾತು ಕಾಂಗ್ರೆಸ್‌ನವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 557
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved