• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂದೆ- ತಾಯಂದಿರರು ಮಕ್ಕಳ ಆರೋಗ್ಯ ಕಾಳಜಿ ವಹಿಸಲಿ: ಡಾ. ವಸಂತ ಕಲಾತಕರ
ಮಕ್ಕಳ ಆರೋಗ್ಯದ ಬಗ್ಗೆ ತಂದೆ- ತಾಯಂದಿರಿಗೆ ತಿಳಿವಳಿಕೆ ಮೂಡಿಸುವ ಕಾಳಜಿ ಬೇರೆಯವರಿಗೆ ಮಾದರಿಯಾಗಲಿ.
ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಆಮ್‌ ಆದ್ಮಿ ಪಕ್ಷ ಸಂಘಟನೆ: ಸೀತಾರಾಮ ಗುಂಡಪ್ಪ
ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಸಿದ್ಧರಿರುವ ಕಾರ್ಯಕರ್ತರನ್ನು ಜಿಪಂ, ತಾಪಂಗಳಲ್ಲಿ ಆಕಾಂಕ್ಷಿಗಳನ್ನಾಗಿ ನೇಮಕ ಮಾಡುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ತಿಳಿಸಿದರು.
ಇಂದಿನಿಂದ ಶಾಲೆಗಳು ಪುನಾರಂಭ, ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜು
ವಿದ್ಯಾರ್ಥಿಗಳು ಶಾಲೆಗಳಿಗೆ ಮರಳುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡ, ಅಡಿಗೆ ಕೋಣೆ ಸ್ವಚ್ಛಗೊಳಿಸಿ ಸುಣ್ಣ- ಬಣ್ಣ ಬಳಿದು, ತಳಿರು ತೋರಣಗಳಿಂದ ಸಿಂಗರಿಸುವ ಕಾರ್ಯ ನಡೆದಿದೆ.
ಹಾಸ್ಟೆಲ್‌ಗೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಎಸ್‌ಎಫ್‌ಐ ಹಾಸ್ಟೆಲ್ ಘಟಕ ಅಧ್ಯಕ್ಷ ಪರಶುರಾಮ ಕೊಪ್ಪಳದ ಮಾತನಾಡಿ, ನಿರಂತರ ಮಳೆಯಿಂದ ವಸತಿನಿಲಯದ ಕಿಟಕಿ ಬಾಗಿಲುಗಳಿಂದ ಮಳೆ ನೀರು ಕಟ್ಟಡ ಒಳಗಡೆ ಬರುತ್ತಿದೆ. ಕಿಟಕಿ, ಬಾಗಿಲು ಗ್ಲಾಸ್ ಹೊಡೆದು ಹೋಗಿ ವರ್ಷಗಳೆ ಕಳೆದು ಈವರೆಗೆ ಸರಿಪಡಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಕೂಲಿ ಪಾವತಿಸಲು ಆಗ್ರಹಿಸಿ ಮನವಿ
ಪ್ರತಿ 15 ದಿನಗಳಿಗೊಮ್ಮ ವೇತನ ಪಾವತಿ ಮಾಡಬೇಕೆಂಬ ನಿರ್ದೇಶನ ಇದ್ದಾಗಲೂ ತಾಪಂ ಅಧಿಕಾರಿಗಳು ಜಿಲ್ಲಾ ಪಂಚಾಯಿತಿಯತ್ತ ಬೊಟ್ಟು ಮಾಡುತ್ತಿದ್ದಾರೆ. ಅಲ್ಲಿ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ.
ಹಿರೇಕೆರೂರಲ್ಲಿ ಬಿತ್ತನೆಗೆ ಅಣಿಯಾದ ರೈತರು, ಕೃಷಿ ಚಟುವಟಿಕೆ ಚುರುಕು
ಹಿರೇಕೆರೂರು ತಾಲೂಕು ಅರೆಮಲೆನಾಡು ಪ್ರದೇಶ ಎಂದು ಗುರುತಿಸಲಾಗಿದ್ದು, ಕೃಷಿ ಅವಲಂಬಿತ ಕುಟುಂಬಗಳು ಹೆಚ್ಚಿವೆ. ವಾಡಿಕೆಯಂತೆ ಇಲ್ಲಿಯವರೆಗೆ 103 ಮಿಮೀ ಮಳೆಯಾಗಬೇಕಿತ್ತು. ಈಗ 151 ಮಿಮೀನಷ್ಟಾಗಿದೆ. ವಾಡಿಕೆಗಿಂತ ಶೇ. 47ರಷ್ಟು ಹೆಚ್ಚು ಮಳೆಯಾಗಿದೆ.
ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶ್ರಮಿಸಿ: ಶಾಸಕ ಬಣಕಾರ
ಮಹಾತ್ಮ ಗಾಂಧಿ ಪ್ರೌಢಶಾಲೆಯ ಫಲಿತಾಂಶ ಶೂನ್ಯ ಬಂದ ಹಿನ್ನೆಲೆಯಲ್ಲಿ ಶಿಕ್ಷಕರ ವೇತನ ತಡೆಹಿಡಿಯಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
ಶಿಗ್ಗಾಂವಿಯಲ್ಲಿ ಸಮರ್ಪಕ ಡಿಎಪಿ ಗೊಬ್ಬರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು, ತಾಲೂಕಿನ ರಸಗೊಬ್ಬರ ಮಾರಾಟಗಾರರು ಡಿಎಪಿ ಗೊಬ್ಬರವನ್ನು ಹೆಚ್ಚಿನ ಬೆಲೆ ನೀಡಿ ಹೊರ ತಾಲೂಕಿನ ರೈತರಿಗೆ ಮಾರುತ್ತಿದ್ದು, ತಾಲೂಕಿನ ರೈತರಿಗೆ ಕೃತಕ ಅಭಾವ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪೌರ ಸೇವಾ ನೌಕರರಿಗೆ ಸರ್ಕಾರಿ ನೌಕರರ ಸೌಲಭ್ಯ ನೀಡಲು ಆಗ್ರಹಿಸಿ ಮುಷ್ಕರ
ಕರ್ನಾಟಕ ನಾಗರಿಕ ಸೇವಾ ನಿಯಮ ಅಧಿನಿಯಮ 1978ನ್ನು ಪೌರಸೇವಾ ನೌಕರರಿಗೆ ಅನ್ವಯಿಸಬೇಕು ಹಾಗೂ ಪಂಚಾಯತ್‌ರಾಜ್ ಇಲಾಖೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿರುವ ರೀತಿಯಲ್ಲಿಯೇ ರಾಜ್ಯದ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ಪರಿಗಣಿಸಬೇಕು.
ಮಣ್ಣಿನ ಗುಣಧರ್ಮ ಆಧರಿಸಿ ರೈತರು ಬೆಳೆ ಆಯ್ಕೆ ಮಾಡಲಿ: ಮಾರುತಿ ಅಂಗರಗಟ್ಟಿ
ಕೃಷಿ ಬೆಳೆಗಳಿಗೆ ಸಮಗ್ರ ಪೋಷಕಾಂಶಗಳನ್ನು ಒದಗಿಸಿದರೆ ಉತ್ತಮ ಬೆಳೆ ಬರುತ್ತದೆ. ರೋಗಗಳಿಂದಲೂ ಮುಕ್ತಿ ಹೊಂದಲು ಸಾಧ್ಯವಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 443
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved