ದುಷ್ಟ ಶಕ್ತಿಗಳಿಗೆ ಮತದಾರರು ಪಾಠ ಕಲಿಸಿದ್ದಾರೆ-ಶಾಸಕ ಮಾನೆಒಡೆದಾಳುವ ದುಷ್ಟ ಶಕ್ತಿಗಳಿಗೆ ಶಿಗ್ಗಾಂವಿ-ಸವಣೂರು ಕ್ಷೇತ್ರದ ಮತದಾರರು ತಕ್ಕ ಪಾಠ ಕಲಿಸಿದ್ದು, ಎಲ್ಲರನ್ನೂ ಜೊತೆಗೂಡಿ ಕರೆದೊಯ್ಯುವ, ಜಾತ್ಯತೀತ ತತ್ವ, ಸಿದ್ಧಾಂತಗಳನ್ನು ಅನುಸರಿಸುವ ಕಾಂಗ್ರೆಸ್ಗೆ ಆಶೀರ್ವದಿಸಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರತಿಕ್ರಿಯಿಸಿದ್ದಾರೆ.