• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಕಾರ್ಯವಾಗಲಿ: ಮಂಜುನಾಥ ಸಾಳುಂಕೆ
ಶಿಗ್ಗಾಂವಿ ಪಟ್ಟಣದ ನಳಂದಾ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹನುಮಂತಗೌಡ್ರ ಪಾಟೀಲ, ಕಮಲಮ್ಮ ರುದ್ರಗೌಡ ಪಾಟೀಲ, ಗುರುಸಿದ್ದಪ್ಪ ಅಜೂರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಜನರು ಶಾಂತಿ, ನೆಮ್ಮದಿಯಿಂದ ಬದುಕುವಂತಾಗಲಿ: ಬಸವರಾಜ ಬೊಮ್ಮಾಯಿ
ಶಿಗ್ಗಾಂವಿ ಪಟ್ಟಣದ ಶ್ರೀ ವಿರಕ್ತ ಮಠದಲ್ಲಿ ನಡೆದ ೩೨ನೇ ಶರಣ ಸಂಸ್ಕೃತಿ ಉತ್ಸವ ೨೦೨೫ ಹಾಗೂ ಲಿಂಗೈಕ್ಯ ಶೀ ಸಂಗನಬಸವ ಮಹಾಸ್ವಾಮಿಗಳ ಹಾಗೂ ಲಿಂಗೈಕ್ಕೆ ಬಸವಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು.
18ರಿಂದ ಹಾನಗಲ್ಲ ಗ್ರಾಮದೇವಿ ಜಾತ್ರೆ
ಹಾನಗಲ್ಲ ಗ್ರಾಮದೇವಿ ಜಾತ್ರೆ ಮಾ. 18ರಿಂದ 26ರ ವರೆಗೆ ಜರುಗಲಿದ್ದು, ಶನಿವಾರ ಪುರಸಭೆ ಆವರಣದಲ್ಲಿರುವ ಜಾತ್ರಾ ಸಮಿತಿ ಕಾರ್ಯಾಲಯದಲ್ಲಿ ಜಾತ್ರಾ ಸಮಿತಿ ಸಂಚಾಲಕ ರಾಜು ಗೌಳಿ ಜಾತ್ರೆ ವಿವರ ನೀಡಿದರು.
ವೈಭವದಿಂದ ನೆರವೇರಿದ ಅಬಲೂರು ರಥೋತ್ಸವ
ಹಿರೇಕೆರೂರು ತಾಲೂಕಿನ ಅಬಲೂರು ಗ್ರಾಮದ ಬಸವೇಶ್ವರ ಹಾಗೂ ಬ್ರಹ್ಮೇಶ್ವರ ದೇವರ ಮಹಾ ರಥೋತ್ಸವ ಶುಕ್ರವಾರ ವೈಭವದಿಂದ ನಡೆಯಿತು. ಗುರುವಾರ ಸಣ್ಣ ರಥೋತ್ಸವ ನೆರವೇರಿದ ನಂತರ ರಾತ್ರಿ ಉತ್ಸವ ಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಕರೆತರಲಾಯಿತು.
ಜಾತ್ರೆಯಿಂದ ಧರ್ಮ-ಸಮಾಜದ ನಡುವಿನ ಬಹುಮುಖಿ ಸಂಬಂಧ ವೃದ್ಧಿ: ಬಸವರಾಜ ಬೊಮ್ಮಾಯಿ
ಯಾವುದೇ ಒಂದು ಧಾರ್ಮಿಕ ಆಚರಣೆಯೇ ಹಿಂದೆ ಅದರದ್ದೇ ಇತಿಹಾಸವಿರಲಿದೆ. ಇದಕ್ಕೆ ಜಾತ್ರೆಗಳು ಕೂಡ ಹೊರತಾಗಿಲ್ಲ. ಜಾತ್ರೆಗಳು ಧರ್ಮ ಮತ್ತು ಸಮಾಜದ ನಡುವಿನ ಬಹುಮುಖಿ ಸಂಬಂಧವನ್ನು ವೃದ್ಧಿಸಲಿದೆಯಲ್ಲದೇ, ಸಮಾಜದಲ್ಲಿ ವಿವಿಧ ಸಮುದಾಯಗಳ ನಡುವಿನ ಸಾಮೂಹಿಕ ಅಸ್ತಿತ್ವವನ್ನು ಪರಿಶೀಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಹನುಮಂತನ ಹಾಡಿಗೆ ಮನಸೋತ ಅಭಿಮಾನಿಗಳು
ಯಾವುದೇ ಸೆಲೆಬ್ರಿಟಿಗಳಿಗಿಂತ ಕಡಿಮೆ ಇಲ್ಲದಂತೆ ಉತ್ತರ ಕರ್ನಾಟಕದ ಜಿಲ್ಲೆಯ ಜನಪದ ಗಾಯಕ ಹನುಮಂತನಿಗೆ ಮುಗಿಬಿದ್ದಿದ್ದರು.
ಸಿಎಂ ಸಿದ್ದರಾಮಯ್ಯ ಬಜೆಟ್‌ ಮೇಲಿನ ನಿರೀಕ್ಷೆ ಹುಸಿ
ಕೃಷಿ ಆಧರಿತ ಕೈಗಾರಿಕೆ, ಜಿಲ್ಲೆಯ ಆರ್ಥಿಕ ಪ್ರಗತಿಗೆ ಪೂರಕವಾಗುವಂತಹ ಯೋಜನೆ, ನೀರಾವರಿ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿಲ್ಲ. ಬಜೆಟ್‌ ಬಗ್ಗೆ ಇಟ್ಟುಕೊಂಡಿದ್ದ ಭಾರಿ ನಿರೀಕ್ಷೆ ಇದರಿಂದ ಹುಸಿಯಾಗಿದೆ.
ಹಾವೇರಿ ಜಿಲ್ಲೆಯ ಹಲವು ಬೇಡಿಕೆಗಳಿಗೆ ಬಜೆಟ್‌ನಲ್ಲಿ ಸ್ಪಂದನೆ: ಸಚಿವ ಶಿವಾನಂದ ಪಾಟೀಲ
ರಾಣಿಬೆನ್ನೂರು ಸೇರಿದಂತೆ ಹಲವು ಕಡೆ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್‌ ನಿರ್ಮಾಣ ಮಾಡುವ ನಿರ್ದಾರ ಉದ್ಯೋಗ ಸೃಜನೆಯೊಂದಿಗೆ ಆರ್ಥಿಕ ಪ್ರಗತಿ ಸಾಧನೆ ಮಾಡಲು ಸಹಾಯವಾಗಲಿದೆ.
ಕೆರೆಗಳು ಗ್ರಾಮೀಣ ಜನರ ಜೀವನಾಡಿ: ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಶೇ. ೭೦ರಷ್ಟು ಜನ ಕೃಷಿ ಅವಲಂಬಿತರಾಗಿದ್ದಾರೆ. ಕೃಷಿ ಕ್ಷೇತ್ರ ಬೆಳೆದರೆ ಮಾತ್ರ ಇತರ ಎಲ್ಲ ರಂಗಗಳು ಬೆಳವಣಿಗೆ ಹೊಂದಲು ಸಾಧ್ಯ.
ಯುಟಿಪಿಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಪ್ರತಿಭಟನೆ
ಈಗಾಗಲೇ ಕಾಲುವೆ ನಿರ್ಮಾಣಗೊಂಡು ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಯದೇ ಎಲ್ಲೆಂದರಲ್ಲಿ ಒಡೆದು ಹಾಳಾಗಿ ಹೋಗಿವೆ.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 499
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved