ಕುಮಾರಪಟ್ಟಣದ ಗ್ರಾಸಿಂ ಇಂಡಸ್ಟ್ರೀಸ್ ಆವರಣದಲ್ಲಿ ಯುದ್ಧ ಸನ್ನಿವೇಶ ಸೃಷ್ಟಿಕಾರ್ಖಾನೆ ಬಳಿ ವಿಷಾನಿಲ ಗಾಳಿಯಲ್ಲಿ ಸೇರಿ ವಾತಾವರಣವೇ ಹದಗೆಟ್ಟು ಸಾವು, ನೋವು ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು. ಹೀಗಾಗಿ ತುರ್ತು ಸಂದರ್ಭದಲ್ಲಿ ಯಾವ ರೀತಿ ರಕ್ಷಣಾ ಕಾರ್ಯ, ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂಬ ಬಗ್ಗೆ ಮಾಕ್ ಡ್ರಿಲ್ ಮೂಲಕ ಮಾಹಿತಿ ನೀಡಲಾಯಿತು.