• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕದಾಸರು ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದ ಮಹಾಸಂತ
೧೬ನೇ ಶತಮಾನದ ಪೂಜ್ಯಸಂತ ಮಹಾಕವಿ ಮತ್ತು ದಾರ್ಶನಿಕ ಕವಿ ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮಕುಲದ ನೆಲೆಯೆನೇನಾದರೂ ಬಲ್ಲಿರಾ ಎಂದು ಸಮಾಜದಲ್ಲಿ ಸಮಾನತೆಯನ್ನು ತರಲು ಪ್ರಯತ್ನಿಸಿದ ಮಹಾಸಂತರು ಎಂದು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್. ಬಿ. ತಿಪ್ಪಣ್ಣನವರ ಹೇಳಿದರು.
ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರ ಕೊಡುಗೆ ಅನನ್ಯ-ನಂಜುಂಡೇಶ
ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಅನನ್ಯ ಕೊಡುಗೆ ನೀಡಿದ್ದಾರೆ. ದಾಸ ಸಾಹಿತ್ಯಕ್ಕೆ ವಿಶೇಷ ಮೆರುಗನ್ನು ತಂದವರು ಕವಿ ಕನಕದಾಸರು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ ಹೇಳಿದರು.
ಸರಳ ಜೀವನ ಸೂತ್ರಗಳ ಹೇಳಿದ ಕವಿ ಕನಕದಾಸರು ಅದ್ವಿತೀಯ ಪುಣ್ಯಪುರುಷರು-ತಹಸೀಲ್ದಾರ್‌ ರೇಣುಕಮ್ಮ
ಅಂತರಂಗ ಶುದ್ಧ ಜೀವನದ ಮಾರ್ಗಗಳನ್ನು ಸಮಾಜಕ್ಕೆ ಸಾಹಿತ್ಯದ ಮೂಲಕ ಬಿತ್ತಿ, ಅದರಂತೆ ನಡೆದು ಸರಳ ಜೀವನ ಸೂತ್ರಗಳನ್ನು ಹೇಳಿದ ಸಂತ ಕವಿ ಕನಕದಾಸರು ನಾಡು ಕಂಡ ಅದ್ವಿತೀಯ ಪುಣ್ಯಪುರುಷರು ಎಂದು ತಾಲೂಕು ತಹಸೀಲ್ದಾರ್ ಎಸ್. ರೇಣುಕಮ್ಮ ತಿಳಿಸಿದರು.
ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಬಿಇಎಸ್‌ ಹೈಸ್ಕೂಲ್‌ ಪ್ರಥಮ
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಭಗತ್‌ಸಿಂಗ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರಾತ್ಯಕ್ಷಿಕೆ ಸಿದ್ಧಪಡಿಸಿದ್ದ ಸವಣೂರಿನ ಬಿ.ಇ.ಎಸ್ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಮೊದಲ ಸ್ಥಾನ ಲಭಿಸಿದೆ.
ಸಮಾಜ ಎಷ್ಟೇ ಮುಂದುವರಿದರೂ ಜಾತಿ-ಧರ್ಮಗಳ ಸಂಘರ್ಷಗಳಿಂದ ರಕ್ಷಿಸಿಕೊಳ್ಳಲು ಆಗುತ್ತಿಲ್ಲ
ಪ್ರಸ್ತುತ ಸಮಾಜ ಎಷ್ಟೇ ಮುಂದುವರಿದರೂ ಜಾತಿ-ಧರ್ಮಗಳ ಸಂಘರ್ಷಗಳಿಂದ ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತನಗರಿವಿಲ್ಲದಂತೆ ಸಮಾಜ ವಿಘಟನೆಯತ್ತ ಸಾಗುತ್ತಿದ್ದು, ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ. ದಾರ್ಶನಿಕರ ಚಿಂತನೆಗಳನ್ನು ಭವಿಷ್ಯತ್ತಿನ ದಿನಗಳಿಗೆ ಕೊಂಡೊಯ್ಯುವ ಕೆಲಸ ಅನಿವಾರ್ಯವಾಗಿ ಮಾಡಬೇಕಾಗಿದೆ ಎಂದು ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಶ್ರೀ ಅಭಿಪ್ರಾಯ ವ್ಯಕ್ತಪಡಿಸಿದರು.
ರೋಮಾಂಚನಗೊಳಿಸಿದ ಹೋರಿ ಓಡಿಸುವ ಸ್ಪರ್ಧೆ
ನಗರದ ನಾಗೇಂದ್ರನಮಟ್ಟಿಯಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಭಾರಿ ಹೋರಿ ಓಡಿಸುವ ಸ್ಪರ್ಧೆಯ ಅಖಾಡದಲ್ಲಿ ಝಗಮಗಿಸುವ ವಸ್ತ್ರಾಲಂಕಾರದಲ್ಲಿ ಕಂಗೊಳಿಸುತ್ತಿದ್ದ ಹೋರಿಗಳ ಓಟ ನೋಡುಗರನ್ನು ರೋಮಾಂಚನಗೊಳಿಸಿತು.
ಮನುಷ್ಯನನ್ನು ಮನುಷ್ಯನಂತೆ ನೋಡುವ ಒಂದೇ ಧರ್ಮ ಸಾಕು-ಗವಿಶ್ರೀ
ಗಾಳಿ, ನೀರು, ಬೆಳಕು, ಪರಿಸರ, ಸೂರ್ಯ, ಚಂದ್ರ ಎಲ್ಲವನ್ನೂ ನಾವೆಲ್ಲರೂ ಒಂದೇ ರೀತಿ ನೋಡುತ್ತೇವೆ. ಆದರೆ ಧರ್ಮದ ವಿಷಯ ಬಂದಾಗ ಧರ್ಮಗಳು ಎಂಬ ಬಹುವಚನವೇಕೆ ಬೇಕು? ಎಲ್ಲವೂ ದೇವರ ಕೃಪೆಯಿಂದ ಒದಗಿ ಬಂದಿರುವಾಗ "ನನ್ನದು " ಎನ್ನುವ ಮನೋಭಾವನೆ ನಮಗೇಕೆ ಬೇಕು, ಮನುಷ್ಯನನ್ನು ಮನುಷ್ಯನಂತೆ ನೋಡುವಂತಹ ಒಂದೇ ಧರ್ಮವನ್ನು ನಾವೆಲ್ಲರೂ ಪಾಲನೆ ಮಾಡಬೇಕಾಗಿದೆ ಎಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ಮತ ಪೆಟ್ಟಿಗೆಗಳ ಕಳ್ಳತನ: ಐವರು ಆರೋಪಿಗಳ ಬಂಧನ
ಚುನಾವಣೆಗೆ ಸಂಬಂಧಿಸಿದ ಹಳೆಯ ಮತ ಪೆಟ್ಟಿಗೆಗಳನ್ನು ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಭಾನುವಾರ ಸಂಬಂಧಿಸಿದ ಸ್ಥಳೀಯ ಶಹರ ಠಾಣೆ ಪೊಲೀಸರು ೧೭ ಮತ ಪೆಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ.
ಶನೈಶ್ಚರ ಮಂದಿರದಲ್ಲಿ ಅತಿರುದ್ರ ಮಹಾಯಾಗಕ್ಕೆ ಚಾಲನೆ
ನಗರದ ಹಿರೇಮಠ ಶನೇಶ್ವರಸ್ವಾಮಿ ಬಯಲು ಆಲಯದ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮಹೋತ್ಸವದ ಪ್ರಯುಕ್ತ ಲೋಕ ಕಲ್ಯಾಣಾರ್ಥ ಹಾಗೂ ಪ್ರಾಚೀನ ಧರ್ಮ ಪರಂಪರೆಯ ಸಂವರ್ಧನೆಗಾಗಿ ನಗರದ ಹೊರವಲಯದ ಹಿರೇಮಠದ ಶನೇಶ್ಚರ ಮಂದಿರದಲ್ಲಿ ಭಾನುವಾರದಿಂದ "ಅತಿರುದ್ರ ಮಹಾಯಾಗ "ವು ಭಕ್ತರ ಮಧ್ಯ ಭಕ್ತಿಪೂರ್ವಕವಾಗಿ ನೆರವೇರಿತು.
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಗುರುನಾಥ ಗವಾಣಿಕರ ಅಧ್ಯಕ್ಷ
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಗುರುನಾಥ ಗವಾಣಿಕರ, ಖಜಾಂಚಿಯಾಗಿ ಬಸವರಾಜ ದಿಡಗೂರ, ರಾಜ್ಯ ಪರಿಷತ್ ಸದಸ್ಯರಾಗಿ ಪರಮೇಶ್ವರ ಗಾಡಿಹುಚ್ಚನವರ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved